• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೃದಯಾಘಾತವಾದ ಮಹಿಳೆಗೆ ಮರುಜನ್ಮ ನೀಡಿದ ವೈದ್ಯರು
ಹೃದಯಾಘಾತವಾದ ಮಹಿಳೆಯನ್ನು ಬಾಗಲಕೋಟೆ ಜಿಲ್ಲೆಯ ಬನಹಟ್ಟಿಯ ಡಯಾಲಿಸಿಸ್ ಕೇಂದ್ರದ ಸಿಬ್ಬಂದಿ ಸಮುದಾಯ ಆರೋಗ್ಯ ಕೇಂದ್ರದಲ್ಲಿದ್ದ ವೈದ್ಯರ ಸಹಾಯದಿಂದ ಸಿಪಿಆರ್ ಮಾಡುವ ಮೂಲಕ ಅಪಾಯದಿಂದ ಪಾರು ಮಾಡಿದ್ದು, ಬದುಕುಳಿಸಿದ್ದಾರೆ.
ಒಳ ಮೀಸಲಾತಿ ಶತಮಾನದ ನೋವಿಗೆ ಸಿಕ್ಕ ನ್ಯಾಯ: ತಿಮ್ಮಾಪೂರ
ದಶಕಗಳ ಬೇಡಿಕೆಯಾಗಿದ್ದ ಒಳ ಮೀಸಲಾತಿ ಜಾರಿಗೆ ತರುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಸರ್ಕಾರ ಶತಮಾನಗಳಿಂದ ನೋವುಂಡಿದ್ದ ಮೂಲ ಪಂಚಮ ಜನಾಂಗಕ್ಕೆ ನ್ಯಾಯ ಒದಗಿಸಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ಹೇಳಿದರು.
ಒಳ ಮೀಸಲಾತಿ ಖಂಡಿಸಿ ಸುಡುಗಾಡ ಸಿದ್ಧರ ಪ್ರತಿಭಟನೆ
ಪರಿಶಿಷ್ಟ ಜಾತಿಗಳ ಒಳ ಮೀಸಲಾತಿಯಲ್ಲಿ 59 ಸೂಕ್ಷ್ಮ ಮತ್ತು ಅತೀ ಸೂಕ್ಷ್ಮ ಅಲೆಮಾರಿ ಸಮುದಾಯಗಳಿಗೆ ಸರ್ಕಾರ ಅನ್ಯಾಯ ಮಾಡಿದೆ ಎಂದು ಆರೋಪಿಸಿ ಕರ್ನಾಟಕ ರಾಜ್ಯ ಸುಡುಗಾಡಸಿದ್ಧ ಮಹಾ ಸಂಘ ಜಿಲ್ಲಾ ಘಟಕದಿಂದ ಪ್ರತಿಭಟನೆ ನಡೆಸಲಾಯಿತು.
ಆರೋಗ್ಯಕರ ಜೀವನಶೈಲಿಗೆ ಕ್ರೀಡೆ ಅತ್ಯವಶ್ಯ: ಸಂಸದ ಪಿ.ಸಿ. ಗದ್ದಿಗೌಡರ
ನಮ್ಮ ದಿನನಿತ್ಯದ ಜೀವನ ಶೈಲಿ, ಸರ್ವಾಂಗೀಣ ಅಭಿವೃದ್ಧಿಗೆ ಕ್ರೀಡೆ ಅವಶ್ಯಕವಾಗಿದೆ. ಕ್ರೀಡೆ ಮನರಂಜನೆಯೊಂದಿಗೆ ಮನೋವಿಕಾಸ ಹೆಚ್ಚಿಸುವ ಕ್ಷೇತ್ರವಾಗಿದ್ದು, ದೈಹಿಕ ಮತ್ತು ಮಾನಸಿಕವಾಗಿ ಆರೋಗ್ಯವಂತರನ್ನಾಗಿ ಮಾಡುವಲ್ಲಿ ಕ್ರೀಡಾ ಚಟುವಟಿಕೆಗಳ ಪಾತ್ರ ಮಹತ್ವದ್ದಾಗಿದೆ ಎಂದು ಸಂಸದ ಪಿ.ಸಿ.ಗದ್ದಿಗೌಡರ ಹೇಳಿದರು.
ಪ್ರವಾಹ ಭೀತಿ ಜಾಗದಲ್ಲಿ ಸರ್ಕಾರಿ ಆಸ್ಪತ್ರೆ, ಕ್ರೀಡಾಂಗಣ!
ಪ್ರಜಾಸೌಧ ಕಟ್ಟಡ ನಿರ್ಮಾಣಕ್ಕೆ ತಹಸೀಲ್ದಾರ, ಉಪವಿಭಾಗಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳು ರಬಕವಿ ನಗರದ ಎರಡು ಸ್ಥಳಗಳ ಪರಿಶೀಲನೆ ನಡೆಸಿ ಅವಳಿ ನಗರದಲ್ಲಿ ಸ್ಥಳ ಕೊರತೆ ಇದೆ ಏನೋ ಎಂಬಂತೆ ಮುಳುಗಡೆಯಾಗದ ಹಾಗೂ ಪುನರ್ವಸತಿ ಜಾಗವನ್ನು ಹೈಕೋರ್ಟ್ ಮೆಟ್ಟಿಲೇರಿ ರಬಕವಿ ನಗರದಲ್ಲಿ ಪಡೆದುಕೊಂಡಿದ್ದು, ನಗರದ ಮುಳುಗಡೆ ಪ್ರದೇಶಗಳ ನಾಗರಿಕರ ಪುನರ್ವಸತಿಗೆ ಸಿಗದ ಸ್ಥಳ ಪಡೆದಿರುವುದು ಸ್ಥಳೀಯರ ಕೆಂಗಣ್ಣಿಗೆ ಗುರಿಯಾಗಿದೆ.
ಕೊಳೆರೋಗ ಬಾಧಿತ ಈರುಳ್ಳಿ ಹೊಲಗಳಿಗೆ ಭೇಟಿ
ಕರ್ನಾಟಕ ರಾಜ್ಯ ಈರುಳ್ಳಿ ಬೆಳೆಗಾರರ ಸಂಘದ ಬಾಗಲಕೋಟೆ ಜಿಲ್ಲಾ ಘಟಕದಿಂದ ಈರುಳ್ಳಿ ಕೊಳೆರೋಗ ಬಾಧಿತ ರೈತರ ಹೊಲಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಲಾಯಿತು.
ತಣ್ಣಗಾದ ಕೃಷ್ಣೆ, ನೆರೆ ಭಯದಿಂದ ಜನತೆ ಪಾರು
ಮಹಾರಾಷ್ಟ್ರದಿಂದ ಬಿಡುಗಡೆಯಾಗುತ್ತಿರುವ ನೀರು ಹಾಗು ಮಳೆರಾಯನ ಅಬ್ಬರದಿಂದ ೨.೨ ಲಕ್ಷ ಕ್ಯುಸೆಕ್ ಹರಿವು ತಲುಪಿದ್ದ ಹಿಪ್ಪರಗಿ ಜಲಾಶಯಕ್ಕೆ ಗುರುವಾರ ೬೭,೫೮೦ ಕ್ಯುಸೆಕ್ ಒಳಹರಿವಿದ್ದು, ಜಲಾಶಯದಿಂದ ೬೬,೮೩೦ ಕ್ಯೂಸೆಕ್ ನೀರು ಹೊರಬಿಡಲಾಗುತ್ತಿದೆ ಎಂದು ಎಸಿ ಶ್ವೇತಾ ಬೀಡಿಕರ ತಿಳಿಸಿದ್ದಾರೆ.
ಅಮೆರಿಕದಲ್ಲೇ ಕುಳಿತು ಕಳ್ಳರ ಗ್ಯಾಂಗ್‌ ತಡೆದ ಮಹಿಳೆ!
ಅಮೆರಿಕದಲ್ಲಿರುವ ಮಗಳು ಮುಧೋಳದಲ್ಲಿರುವ ತನ್ನ ಮನೆ ದೋಚುವುದನ್ನು ನೋಡಿ ಮನೆಯವರಿಗೆ ವಿಷಯ ತಿಳಿಸಿ ಚಡ್ಡಿ ಕಳ್ಳರ ಗ್ಯಾಂಗ್‌ಗೆ ಚಳ್ಳೆಹಣ್ಣು ತಿನ್ನಿಸಿದ ಘಟನೆ ನಡೆದಿದೆ. ಈ ರೋಚಕ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ಸಿದ್ದರಾಮೇಶ್ವರ ನಗರದಲ್ಲಿ ಮಂಗಳವಾರ ರಾತ್ರಿ ನಡೆದಿದೆ.
ಗೋವನಕೊಪ್ಪ ಗ್ರಾಮದಲ್ಲಿ ಬೆಳೆಹಾನಿ ವೀಕ್ಷಿಸಿದ ಡಿಸಿ
ಮಲಪ್ರಭಾ ನದಿ ಪ್ರವಾಹದಿಂದ ಹಾನಿಗೊಳಗಾದ ಬಾದಾಮಿ ತಾಲೂಕಿನ ಗೋವನಕೊಪ್ಪದ ಗ್ರಾಮ ವಿವಿಧ ಕೃಷಿ, ತೋಟಗಾರಿಕೆ ಬೆಳೆ ಹಾಗೂ ಶಾಲಾ ಕೊಠಡಿಗಳನ್ನು ಜಿಲ್ಲಾಧಿಕಾರಿ ಸಂಗಪ್ಪ ಗುರುವಾರ ವೀಕ್ಷಣೆ ಮಾಡಿದರು.
ಕಟಗೇರಿ ಗ್ರಾಪಂ ಸಂಜೀವಿನಿ ಒಕ್ಕೂಟಕ್ಕೆ ಆತ್ಮನಿರ್ಭರ ಸಂಘಟನಾ ರಾಷ್ಟ್ರ ಪ್ರಶಸ್ತಿ
ಗುಳೇದಗುಡ್ಡ ತಾಲೂಕಿನ ಚಾಮುಂಡೇಶ್ವರಿ ಕಟಗೇರಿ ಗ್ರಾಮ ಪಂಚಾಯಿತಿ ಸಂಜೀವಿನಿ ಒಕ್ಕೂಟ ಆತ್ಮನಿರ್ಭರ ಸಂಘಟನಾ ರಾಷ್ಟ್ರ ಪ್ರಶಸ್ತಿ ಪಡೆದಿದುಕೊಂಡಿದೆ. ಒಂದು ಕುಟುಂಬ ಸದೃಢವಾಗಿ ಆರ್ಥಿಕವಾಗಿ ಸಬಲಗೊಳ್ಳಲು ಮಹಿಳೆಯರ ಪಾತ್ರ ಅಪಾರವಾಗಿದೆ. ಗೃಹಿಣಿಯರು ಕೇವಲ ಮನೆ ಕೆಲಸಕ್ಕೆ ಸೀಮಿತವಾಗದೆ ಸ್ವಯಂ ಉದ್ಯೋಗ ಪ್ರಾರಂಭಿಸಿ ರಾಷ್ಟ್ರ ಪ್ರಶಸ್ತಿ ಪಡೆದಿರುವುದು ಸಂತಸದ ವಿಚಾರ ಎಂದು ಶಾಸಕ ಜೆ.ಟಿ. ಪಾಟೀಲ ಹೇಳಿದರು.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 390
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved