ಜಾತ್ರೆಗಳು ಸಮಾಜದ ಸಾಮರಸ್ಯ ಬೆಸೆಯುವ ಕೊಂಡಿ: ಕಾಶಿನಾಥ ಹುಡೇದಜಾತ್ರೆಗಳು ಜಾತ್ಯತೀತ ಮನೋಭಾವನೆಯ ಮೂಲಕ ಎಲ್ಲರಲ್ಲೂ ಸಾಮರಸ್ಯ ಬೆಸೆಯುವ ಕೊಂಡಿಯಾಗಿದ್ದು, ನಮ್ಮ ಕುರುಂಬ ಜನಾಂಗ ಇಂದಿಗೂ ಸಹ ಕಾಶಿಲಿಂಗೇಶ್ವರ ಜಾತ್ರೆಯನ್ನು ಭಕ್ತಿಭಾವದಿಂದ ಆಚರಿಸಿಕೊಂಡು ಮುಂದುವರೆಯುತ್ತಿದೆ ಎಂದು ಕರ್ನಾಟಕ ರಾಜ್ಯ ಸಹಕಾರ ಕುರಿ ಮಹಾಮಂಡಳ ಉಪಾಧ್ಯಕ್ಷ ಕಾಶಿನಾಥ ಹುಡೇದ ಹೇಳಿದರು.