• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಂಜೆತನ ನಿವಾರಣೆಗೆ ಡಿ.೭ರಂದು ಉಚಿತ ತಪಾಸಣೆ: ಡಾ.ಸಾಕಾ
ಶಿಬಿರದಲ್ಲಿ ತಪಾಸಣೆಗೊಂಡು ಸಮಸ್ಯೆ ಪರಿಹಾರವಾಗದಿದ್ದರೆ ಡಿ.೩೧ ರೊಳಗಾಗಿ ಬೆಂಗಳೂರಿನ ಗರ್ಭಗುಡಿ (ಐವಿ) ಸೆಂಟರ್‌ನಲ್ಲಿ ತಮ್ಮ ಹೆಸರನ್ನು ನೋಂದಾಯಿಸಿ ಕೊಂಡಲ್ಲಿ ಅಂಥವರಿಗೆ ಚಿಕಿತ್ಸಾ ವೆಚ್ಚದಲ್ಲಿ ಒಂದು ಲಕ್ಷ ರು. ವರೆಗೆ ರಿಯಾಯತಿ ನೀಡಲಾಗುವುದು
ಬಾಗಲಕೋಟೆ : ಈ ವರ್ಷ ಜಿಲ್ಲೆಯಲ್ಲಿ 60 ಬಾಲ್ಯ ವಿವಾಹ ತಡೆ - ರೀಚ್ ಸಂಸ್ಥೆ ಸಂಯೋಜಕ ಕುಮಾರ
ಬಾಲ್ಯವಿವಾಹ ಮುಕ್ತ ಭಾರತ ಮಾಡಲು ರೀಚ್ ಸಂಸ್ಥೆ ಹೊರಟ್ಟಿದ್ದು, ಅಭಿಯಾನವು ಈಗಾಗಲೇ ಜಿಲ್ಲೆಯಲ್ಲಿ ನಡೆದಿದೆ. 50ಕ್ಕೂ ಹೆಚ್ಚು ಗ್ರಾಮಗಳಲ್ಲಿ ಜಾಗೃತಿ ಕಾರ್ಯಕ್ರಮ
ಕೃಷ್ಣಾ ಮೇಲ್ದಂಡೆ ಯೋಜನೆಗಾಗಿ ಡಿ.3ರಿಂದ ಧರಣಿ: ಅದೃಶ್ಯಪ್ಪ ದೇಸಾಯಿ
80000 ಕೋಟಿ ಹಣವನ್ನು ನೀರಾವರಿ ಯೋಜನೆಗಳಿಗಾಗಿ ಒದಗಿಸಿ ನುಡಿದಂತೆ ನಡೆದು ಉತ್ತರ ಕರ್ನಾಟಕದ ಪ್ರಮುಖ ನೀರಾವರಿ ಯೋಜನೆಯಾದ ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತ ಪೂರ್ಣಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.
ಚೌಡಯ್ಯ ಅನುಭವ ಮಂಟಪದ ಅನರ್ಘ್ಯರತ್ನ: ಗುರುಮಹಾಂತ ಶ್ರೀ
ಚೌಡಯ್ಯನವರು ಏಕದೇವೋಪಾಸನೆ, ಇಷ್ಟಲಿಂಗನಿಷ್ಟೆ ಕುರಿತು ಸಾವಿರಾರು ವಚನ ರಚಿಸಿದ ಅನುಭವಮಂಟಪದ ಅನರ್ಘ್ಯರತ್ನ ಎಂದು ಚಿತ್ತರಗಿ ಸಂಸ್ಥಾನಮಠದ ಗುರುಮಹಾಂತ ಸ್ವಾಮೀಜಿ ಹೇಳಿದರು
ನಾಳೆ ಅಯೋಧ್ಯೆಯಲ್ಲಿ ಉಡುಪಿ ಅಯೋಧ್ಯಾ ಫುಡ್ ಪ್ಯಾಲೇಸ್ ಉದ್ಘಾಟನೆ
ಶ್ರೀರಾಮನ ಜನ್ಮಭೂಮಿ ಅಯೋಧ್ಯೆಯಲ್ಲಿ ನಾನು, ಸಹೋದರ ಯತಿರಾಜ ಶೆಟ್ಟಿ ಮತ್ತು ಸಹೋದರರು ಕೂಡಿಕೊಂಡು ನೂತನವಾಗಿ ಆರಂಭಿಸಿರುವ ರಾಮಾಂಜನೇಯ ದ ಎಕ್ಸಿಕ್ಯೂಟಿವ್ ಹೋಟೆಲ್ ಮತ್ತು ಉಡುಪಿ ಅಯೋಧ್ಯಾ ಫುಡ್ ಪ್ಯಾಲೇಸ್ ನ.30ರಂದು ಉದ್ಘಾಟನೆ ಆಗುತ್ತಿದೆ ಎಂದು ಹೋಟೆಲ್‌ ಮಾಲೀಕ ಪ್ರಭಾಕರ ಶೆಟ್ಟಿ ಹೇಳಿದರು.
ನೇಕಾರರ ಸ್ವಾವಲಂಬನೆ ಬದುಕಿಗೆ ಆದ್ಯತೆ: ಶಾಸಕ ಸಿದ್ದು ಸವದಿ
ಸೌಜನ್ಯ ನೇಕಾರರ ಬಡಾವಣೆಯಲ್ಲಿ ರಾಜೀವ ಗಾಂಧಿ ವಸತಿ ನಿಗಮದ ಮೂಲಭೂತ ಸೌಕರ್ಯ ಕಲ್ಪಿಸುವ ಅನುದಾನದಡಿ ₹79.50 ಲಕ್ಷ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಪಡಿಸುವ ಕಾಮಗಾರಿಗೆ ಭೂಮಿಪೂಜೆ
ವೀಳ್ಯದೆಲೆ ಬೆಳೆಯಲು ಜಿಲ್ಲೆಯಲ್ಲಿ ಸೂಕ್ತ ವಾತಾವರಣ: ಡಾ.ವಿಷ್ಣುವರ್ಧನ
ವೀಳ್ಯದೆಲೆಯನ್ನು ಕೇವಲ ಧಾರ್ಮಿಕ ಕಾರ್ಯಕ್ರಮ ಹಾಗೂ ತಾಂಬುಲಕ್ಕಾಗಿ ಉಪಯೋಗಿಸಲಾಗುತ್ತಿದ್ದು, ಇತ್ತೀಚೆಗೆ ಸಾಂಕ್ರಾಮಿಕ ರೋಗಗಳಿಗೆ ಉಪಯುಕ್ತ ಔಷಧಿ ತಯಾರಿಸಲಾಗುತ್ತಿದೆ
ಬಿಸನಾಳ ಸಂಘಕ್ಕೆ ರಾಷ್ಟ್ರೀಯ ಗೋಪಾಲ ರತ್ನ ಪ್ರಶಸ್ತಿ
ಕೇಂದ್ರ ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವಾಲಯ ನೀಡುವ 2024ರ ರಾಷ್ಟ್ರೀಯ ಗೋಪಾಲ ರತ್ನ ಪ್ರಶಸ್ತಿಯು ಸಮೀಪದ ಬಿಸನಾಳ ಗ್ರಾಮದ ಬಿಸನಾಳ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ದೊರೆತಿದೆ
ಅಭಿವೃದ್ಧಿ ಕಾರ್ಯಗಳಿಗೆ ಸದಾ ಬದ್ಧ: ಸಚಿವ ಆರ್.ಬಿ.ತಿಮ್ಮಾಪೂರ
ಕೆಆರ್‌ಐಡಿಎಲ್ ಅನುದಾನದಡಿಯಲ್ಲಿ ಸುಮಾರು ₹20 ಲಕ್ಷ ವೆಚ್ಚದಲ್ಲಿ ಅಂಗನವಾಡಿ ಕಟ್ಟಡ ನಿರ್ಮಾಣವಾಗಲಿದೆ
ಸೈನಿಕರನ್ನು ಗೌರವಿಸುವ ಕಾರ್ಯ ಮಾಡೋಣ: ಡಾ.ಚಂದ್ರಶೇಖರ
ವಿದ್ಯಾರ್ಥಿಗಳಲ್ಲಿ ಶಿಕ್ಷಕರಲ್ಲಿ ಹಾಗೂ ಜನಸಾಮಾನ್ಯರಲ್ಲಿ ವಿಜ್ಞಾನದ ಅರಿವು ಮೂಡಿಸುವ ನಿಟ್ಟಿನಲ್ಲಿ ಹುಟ್ಟಿಕೊಂಡ ಈ ಸಮಿತಿ ಸಾಮಾಜಿಕ ಕಳಕಳಿ ಸ್ಮರಣೀಯವಾದುದು
  • < previous
  • 1
  • ...
  • 76
  • 77
  • 78
  • 79
  • 80
  • 81
  • 82
  • 83
  • 84
  • ...
  • 337
  • next >
Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved