• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಾಗಲಕೋಟೆ : ಬಾಲಕಿ ಕೆನ್ನೆಗೆ ಅನ್ನದ ಚಮಚೆಯಿಂದ ಅಂಗನವಾಡಿ ಸಹಾಯಕಿ ಬರೆ - ತಾತ್ಕಾಲಿಕವಾಗಿ ತಕ್ಷಣದಿಂದಲೇ ಅಮಾನತು
ಅಂಗನವಾಡಿಗೆ ಹೋಗಿದ್ದ ಬಾಲಕಿಯ ಕೆನ್ನೆಗೆ ಅಂಗನವಾಡಿ ಸಹಾಯಕಿ ಅನ್ನದ ಚಮಚೆಯಿಂದ ಬರೆ ಹಾಕಿದ ಅಮಾನವೀಯ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಗುಲಗಾಲಜಂಬಗಿ ಗ್ರಾಮದ ವಾರ್ಡ್‌ ಸಂಖ್ಯೆ 2ರ ಅಂಗನವಾಡಿ ಕೇಂದ್ರದಲ್ಲಿ ನಡೆದಿದೆ.
ರನ್ನ ಉತ್ಸವ ಯಶಸ್ವಿಗೆ ಸರ್ವರೂ ಕೈಜೋಡಿಸಿ: ಸಚಿವ ಆರ್.ಬಿ.ತಿಮ್ಮಾಪೂರ
ಫೆ.22ರಿಂದ 24ರವರೆಗೆ ಮುಧೋಳ ಮತ್ತು ಬೆಳಗಲಿ ಗ್ರಾಮದಲ್ಲಿ ರನ್ನ ಉತ್ಸವ (ವೈಭವ)ವನ್ನು ಅದ್ಧೂರಿಯಾಗಿ ಆಚರಿಸಲು ನಿರ್ಧರಿಸಲಾಗಿದೆ.
ಸಾಮೂಹಿಕ ಶೌಚಾಲಯದಲ್ಲಿ ಸ್ವಚ್ಛತೆ ಮರೀಚಿಕೆ
ಇಳಕಲ್ಲ ತಾಲೂಕು ಗುಡೂರ (ಎಸ್.ಸಿ) ಗ್ರಾಮದಲ್ಲಿ ವೈಯುಕ್ತಿಕ ಶೌಚಾಲಯ ನಿರ್ಮಿಸಿಕೊಳ್ಳಲು ಸ್ಥಳದ ಅಭಾವವಿದೆ.
ದೇಶ, ಧರ್ಮಕ್ಕೆ ಕಂಟಕ ಬಂದ್ರೆ ಎದುರಿಸಲು ಸಿದ್ಧರಾಗಿ: ವೇದಾ ಕುಲಕರ್ಣಿ
ಪೌರಾಣಿಕ ಕಾಲದಿಂದಲೂ ನಮ್ಮ ದೇಶದಲ್ಲಿ ಹೆಣ್ಣಿಗೆ ತಾಯಿಯ ಸ್ಥಾನ ಕೊಟಿದ್ದೆವೆ. ಹಿಂದೂ ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ಮಹಿಳೆಯರ ಪಾತ್ರವೂ ಅಷ್ಟೇ ಪ್ರಾಮುಖ್ಯವಾಗಿದೆ
ಅಕ್ರಮ ಅಕ್ಕಿ ಸಾಗಿಸಿದ್ರೆ ಮೇಲೆ ಕಠಿಣ ಕ್ರಮ: ಸಚಿವ ಆರ್‌.ಬಿ.ತಿಮ್ಮಾಪೂರ
ಅಕ್ರಮ ಕಾಳಸಂತೆ ಮಾಡುವವರ ವಿರುದ್ಧ 17 ಪ್ರಕರಣ ದಾಖಲಿಸಿಕೊಂಡು 1020 ಕ್ವಿಂಟಲ್ ಅಕ್ಕಿ ಹಾಗೂ 12 ವಾಹನ ಜಪ್ತಿ ಮಾಡಲಾಗಿದೆ.
ಶೈಕ್ಷಣಿಕ ಕ್ಷೇತ್ರದಲ್ಲಿ ಪಿಯುಸಿ ಟರ್ನಿಂಗ್ ಪಾಯಿಂಟ್: ಪ್ರೊ.ಮಲ್ಲಣ್ಣ ಜಿಗಬಡ್ಡಿ
ಮಯ ವ್ಯರ್ಥ ಮಾಡದೇ ನಿರಂತರ ಅಧ್ಯಯನ ಮಾಡಿದಲ್ಲಿ ಉನ್ನತ ಶಿಕ್ಷಣ ಪಡೆದುಕೊಳ್ಳಲು ಸಾಕಷ್ಟು ಅವಕಾಶ ದೊರೆಯಲಿವೆ.
ತಾಯಿ, ಗುರುವಿನ ಪ್ರೇರಣೆಯಿಂದ ಸಾಧನೆ ಸಾಧ್ಯ: ನಾರನಗೌಡ ಉತ್ತಂಗಿ
ಸಾಧನೆಯ ನಂತರ ಹತ್ತಿದ ಮೆಟ್ಟಲುಗಳನ್ನು ಮರೆಯುವ ಹಾಗೂ ಸಂಪತ್ತು ಬಂದ ಮೇಲೆ ಹೆತ್ತವರನ್ನು ಮರೆಯುವ ಗುಣದಿಂದ ಸಾಮಾಜಿಕ ಸ್ವಾಸ್ಥ್ಯ ಹಾಳಾಗುತ್ತಿದೆ.
ಸಮಾಜ ಒಗ್ಗಟ್ಟಾದಾರೇ ಸೌಲಭ್ಯ ಪಡೆಯಲು ಸಾಧ್ಯ: ಸಚಿವ ಶಿವಾನಂದ ಪಾಟೀಲ
ಎಲ್ಲ ವೀರಶೈವ ಲಿಂಗಾಯತರು ಎಲ್ಲರೂ ಒಗ್ಗಟಿನಿಂದ ಕೂಡಿ ಬೆಳೆದರೆ ಕರ್ನಾಟಕ ವಲ್ಲದೆ ದೇಶವನ್ನು ಆಳುವು ಶಕ್ತಿಯನ್ನು ಸಮಾಜ ಹೊಂದುತ್ತದೆ.
ಅಧಿಕಾರಿಗಳ ನಿರ್ಲಕ್ಷ್ಯ: ಆದೇಶವಿದ್ದರೂ ಹೆಸ್ಕಾಂ ನಿರ್ಮಾಣದ ಅನಧಿಕೃತ ತಡೆಗೋಡೆ ತೆರವಿಗೆ ನಕಾರ
ಅಧಿಕಾರಿಗಳ ನಿರ್ಲಕ್ಷ್ಯದಿಂದ ಮೂರು ನಾಲ್ಕು ಬಾರಿ ತೆರವಿಗೆ ದಿನಾಂಕ ನಿಗದಿಯಾಗಿದ್ದರೂ ಕಾಣದ ಕೈಗಳ ಕೈವಾಡದಿಂದ ಹಿನ್ನಡೆಗೆ ಕಾರಣವಾಗಿದೆ. ಇದೇ ರೀತಿ ಮುಂದುವರೆದಲ್ಲಿ ಹೋರಾಟ ಅನಿವಾರ್ಯ
ಉದ್ಯೋಗಕ್ಕಾಗಿ ಅಲೆಯದೇ ಸಿಕ್ಕ ಅವಕಾಶ ಸದ್ಬಳಿಸಿಕೊಳ್ಳಿ: ಸಚಿವ ಆರ್.ಬಿ.ತಿಮ್ಮಾಪೂರ
ವಿದ್ಯಾರ್ಜನೆ ಪೂರ್ಣಗೊಂಡ ವಿದ್ಯಾರ್ಥಿಗಳು ಉದ್ಯೋಗಕ್ಕಾಗಿ ಅಲೆಯದೇ ಇಂತಹ ಉದ್ಯೋಗ ಮೇಳದಲ್ಲಿ ಸಿಕ್ಕ ಅವಕಾಶ ಸದುಪಯೋಗ ಪಡಿಸಿಕೊಂಡು ಜೀವನದಲ್ಲಿ ಮುಂದೆ ಬರಬೇಕೆಂದು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ಹೇಳಿದರು.
  • < previous
  • 1
  • ...
  • 76
  • 77
  • 78
  • 79
  • 80
  • 81
  • 82
  • 83
  • 84
  • ...
  • 373
  • next >
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved