• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನರೇಗಾ ಕೆಲಸಕ್ಕಾಗಿ ಆಗ್ರಹಿಸಿ ಕಾರ್ಮಿಕರ ಪ್ರತಿಭಟನೆ
ಬೀಳಗಿ ತಾಲೂಕಿನ 9 ಗ್ರಾಮ ಪಂಚಾಯಿತಿಗಳಲ್ಲಿ ಸುಮಾರು ಎರಡ್ಮೂರು ತಿಂಗಳಿಂದ ಉದ್ಯೋಗ ಖಾತ್ರಿ ಯೋಜನೆಯಡಿ ಅಭಿವದ್ಧಿ ಅಧಿಕಾರಿಗಳು ಕೂಲಿ ಕಾರ್ಮಿಕರಿಗೆ ಕೆಲಸ ನೀಡದೆ ಸತಾಯಿಸುತ್ತಿದ್ದಾರೆ
ಜನಸಾಮಾನ್ಯರ ಉನ್ನತಿಗೆ ಸಂಘಗಳು ಆಧಾರಸ್ತಂಭ
ಲೋಕಾಪುರದಲ್ಲಿ ಆರಂಭವಾದ ಶಾಖೆಯು ಇಲ್ಲಿನ ರೈತರಿಗೆ ಮತ್ತು ನಿರ್ಗತಿಕರಿಗೆ, ವ್ಯಾಪಾರಸ್ಥರಿಗೆ ಆರ್ಥಿಕ ನೆರವು ನೀಡಲು ಉಪಯುಕ್ತವಾಗಲಿದೆ
ಮಕ್ಕಳ ಭವಿಷ್ಯ ರೂಪಿಸುವಲ್ಲಿ ತಾಯಂದಿರ ಪಾತ್ರ ಅಗಾಧ: ಉಮೇಶ ವಂದಾಲ
ಮಕ್ಕಳಿಗೆ ಮೊಬೈಲ್‌ ಬದಲು ಪುಸ್ತಕ ನೀಡಿ ಅವರನ್ನು ಸಮಾಜದಲ್ಲಿ ಉತ್ತಮ ಪ್ರಜೆಯಾಗುವಂತೆ ಮಾಡುವಲ್ಲಿ ಶ್ರಮಿಸಬೇಕು.
ಸಮಯ ಪ್ರಜ್ಞೆ ಜೊತೆಗೆ ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಸಚಿವ ಆರ್.ಬಿ.ತಿಮ್ಮಾಪೂರ
ವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತು ಮತ್ತು ಸಮಯ ಪ್ರಜ್ಞೆ ಜೊತೆಗೆ ಆತ್ಮವಿಶ್ವಾಸ ಬೆಳೆಸಿಕೊಂಡರೆ ಯಶಸ್ವಿ ಜೀವನ ಹೊಂದಲು ಸಾಧ್ಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ಹೇಳಿದರು.
ದೇವದಾಸಿ ಪದ್ಧತಿ ನಿರ್ಮೂಲನೆಗೆ ಪಣ ತೊಡಿ: ನ್ಯಾ.ವಡಗೇರಿ
ಇಂದಿಗೂ ದೇವದಾಸಿ ಪದ್ಧತಿ ಉಳಿದಿರುವುದು ನಮ್ಮ ಮೌಢ್ಯತೆ ಬಿಂಬಿಸುತ್ತದೆ. ದೇವರ ಹೆಸರಿನಲ್ಲಿ ಈ ಪದ್ಧತಿ ನಡೆಯುತ್ತಿರುವುದನ್ನು ನಿಯಂತ್ರಣ ಮಾಡಬೇಕು. ಬಡತನ ಮತ್ತು ಶಿಕ್ಷಣದ ಕೊರತೆಯಿಂದ ಅಮಾಯಕರು ಬಲಿಯಾಗುತ್ತಿದ್ದಾರೆ.
ಬೆಂಬಲ ಬೆಲೆಯಲ್ಲಿ ಕಡಲೆಕಾಳು ಖರೀದಿ: ಜಿಲ್ಲಾಧಿಕಾರಿ ಜಾನಕಿ
ಕೇಂದ್ರ ಸರ್ಕಾರವು ಬೆಂಬಲ ಬೆಲೆ ಯೋಜನೆಯಡಿ ಎಫ್‌ಎಕ್ಯೂ ಗುಣಮಟ್ಟದ ಕಡಲೆಕಾಳು ಪ್ರತಿ ಕ್ವಿಂಟಲ್‌ಗೆ ₹5,650 ನಂತೆ ಪ್ರತಿ ಎಕರೆಗೆ 4 ಕ್ವಿಂಟಲ್ ಮತ್ತು ಗರಿಷ್ಠ ಪ್ರತಿ ರೈತರಿಂದ 20 ಕ್ವಿಂಟಲ್ ಕಡಲೆ ಉತ್ಪನ್ನ ಖರೀದಿ
ಬೀಳಗಿ ಪಪಂ ಗದ್ದುಗೆ ಏರಲು ಬಿಜೆಪಿ ಕಾತರ
ಒಟ್ಟು 18 ಸದಸ್ಯ ಬಲದ ಪಪಂನಲ್ಲಿ ಸದ್ಯ ಬಿಜೆಪಿ 11 ಸದಸ್ಯರ ಬಲ ಹೊಂದಿದೆ. ಕಾಂಗ್ರೆಸ್‌ 6 ಸದಸ್ಯರು ಮತ್ತು ಒಬ್ಬರು ಪಕ್ಷೇತರ ಸದಸ್ಯರಿದ್ದಾರೆ.
ಮೈಕ್ರೋ ಫೈನಾನ್ಸ್ ದೂರು ಬಂದಲ್ಲಿ ತಕ್ಷಣ ಕ್ರಮ
ಮೈಕ್ರೋ ಫೈನಾನ್ಸ್, ವಿವಿಧ ಹಣಕಾಸು ಸಂಸ್ಥೆ ಹಾಗೂ ಲೇವಾದೇವಿಗಾರರು ಸಾಲ ವಸೂಲಾತಿಯಲ್ಲಿ ನಿಯಮ ಬಾಹಿರವಾಗಿ ನಡೆದುಕೊಂಡಲ್ಲಿ ತಕ್ಷಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಪ್ರಾಯೋಜಿತ ಯೋಜನೆಗೆ ಸಾಲ ವಿತರಣೆ ವಿಳಂಬ ಸಲ್ಲ: ಸಂಸದ ಪಿ.ಸಿ.ಗದ್ದಿಗೌಡರ
ಪ್ರತಿಯೊಂದು ಸರಕಾರಿ ಪ್ರಾಯೋಜಿತ ಯೋಜನೆಗಳಿಗೆ ವಿಳಂಬವಿಲ್ಲದೇ ಆದ್ಯತೆ ಮೇರೆಗೆ ಸಾಲ ಮಂಜೂರಾತಿ ನೀಡುವ ಕಾರ್ಯವಾಗಬೇಕು ಎಂದು ಸಂಸದ ಪಿ.ಸಿ.ಗದ್ದಿಗೌಡರ ಬ್ಯಾಂಕರ್ಸ್‌ಗಳಿಗೆ ಸೂಚನೆ ನೀಡಿದರು.
ನಾಳೆ ಶ್ರೀಭಗೀರಥ ಸಮುದಾಯ ಭವನ ಲೋಕಾರ್ಪಣೆ
ಕೆಸರಗೊಪ್ಪದಲ್ಲಿ ಸಮುದಾಯ ಭವನದ ಕಾಮಗಾರಿ ಆರಂಭಗೊಂಡು ಸುಮಾರು ಒಂದು ದಶಕಗತಿಸಿದ್ದು, ಇನ್ನೂ ೧೦ರಿಂದ ೧೫ ಪ್ರತಿಶತ ಕೆಲಸ ಬಾಕಿ ಇದೆ. ಇಲ್ಲಿಯವರೆಗೆ ಅಂದಾಜು ₹೨.೫ ಕೋಟಿ ವ್ಯಯಿಸಲಾಗಿದೆ.
  • < previous
  • 1
  • ...
  • 78
  • 79
  • 80
  • 81
  • 82
  • 83
  • 84
  • 85
  • 86
  • ...
  • 373
  • next >
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved