• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಕ್ರಮ ಪಡಿತರ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ
ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಲಾರಿ ರಸ್ತೆಯಲ್ಲಿಯೇ ಹೊತ್ತಿ ಉರಿದ ಘಟನೆ ಲೋಕಾಪುರ ಪಟ್ಟಣದ ಹೊರವಲಯದಲ್ಲಿರುವ ರೈಲ್ವೆ ನಿಲ್ದಾಣ ಬಳಿ ಘಟನೆ ನಡೆದಿದೆ.
ಬೇಂದ್ರೆ ಕನ್ನಡಕ್ಕೆ ದೇವರು ಕರುಣಿಸಿದ ವರಕವಿ
ನಾಕುತಂತಿ ಕನ್ನಡ ಸಾಹಿತ್ಯ ಜಗತ್ತಿನ ಒಂದು ಮಹೋನ್ನತ ಕವಿತೆಯೆಂದರೇ ಅತಿಶಯೋಕ್ತಿಯಾಗಲಾರದು. ತಮ್ಮ ಭಾಷೆಯ ಮೂಲಕವೇ ಕೋಟ್ಯಂತರ ಸಾಹಿತ್ಯಾಸಕ್ತರನ್ನು ಹೊಂದಿದ್ದ ದ.ರಾ.ಬೇಂದ್ರೆ ನಿಜಕ್ಕೂ ಕನ್ನಡಕ್ಕೆ ದೇವರು ಕರುಣಿಸಿದ ವರಕವಿಯೇ ಎಂದು ಹಿರಿಯ ಸಾಹಿತಿಗಳಾದ ಡಾ.ಶ್ಯಾಮಸುಂದರ ಬಿದರಕುಂದಿ ಹೇಳಿದರು.
ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಹುತಾತ್ಮರನ್ನು, ದಿಗ್ಗಜರನ್ನು ಸ್ಮರಿಸೋಣ
ಅನೇಕ ಮಹನೀಯರು ತ್ಯಾಗ ಮತ್ತು ಬಲಿದಾನ ಮತ್ತು ಹೋರಾಟದ ಫಲದ ಪರಿಶ್ರಮದ ಮೂಲಕ ದೇಶಕ್ಕೆ ದೊರೆತ ಸ್ವಾತಂತ್ರ್ಯವನ್ನು ನಾವೆಲ್ಲರೂ ಗೌರವಿಸಿ ಅಭಿಮಾನದಿಂದ ಒಪ್ಪಿಕೊಂಡು ದೇಶದ ಅಭಿವೃದ್ಧಿಗೆ ಶ್ರಮಿಸೋಣ ಎಂದು ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು.
ಶಿಸ್ತುಬದ್ಧತೆ ಜತೆಗೆ ಉನ್ನತ ಗುರಿ ಹೊಂದಿ
ಮಕ್ಕಳು ಶಿಸ್ತುಬದ್ಧತೆ ಜತೆಗೆ ಉನ್ನತ ಗುರಿಗಳನ್ನು ಹೊಂದಬೇಕು ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಫೆ.1ರಿಂದ ಶಿವಸಂಚಾರ-24 ಕಾರ್ಯಕ್ರಮ ಆಯೋಜನೆ: ವಿಜಯಲಕ್ಷ್ಮಿ
ತಾಲೂಕಿನ ಜಾಲಿಹಾಳ ಚಿರಾಗ ಪತ್ತಿನ ಸೌಹಾರ್ದ ಸಹಕಾರಿ ಸಂಘದ ವತಿಯಿಂದ ಬರುವ ಫೆ.1 ರಂದು ಶನಿವಾರ ಸಂಜೆ 7 ಗಂಟೆಗೆ ಜಾಲಿಹಾಳ ಗ್ರಾಮದ ಬಯಲು ರಂಗಮಂದಿರದಲ್ಲಿ ಶಿವಸಂಚಾರ-24 ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷೆ ವಿಜಯಲಕ್ಷ್ಮಿ ಕುರ್ತಕೋಟಿ ಹೇಳಿದರು.
ಭ್ರಷ್ಟಾಚಾರ ನಿರ್ಮೂಲನೆಗೆ ಪಣತೊಡಿ
ಭ್ರಷ್ಟಾಚಾರ ಎಂಬ ಫೆಡಂಭೂತ ದೇಶವನ್ನು ಹಾಳುಮಾಡುತ್ತಿದ್ದು, ಸರ್ಕಾರಗಳು ಮೊದಲು ಭ್ರಷ್ಟಾಚಾರ ನಿರ್ಮೂಲನೆ ಗುರಿ ಹೊಂದಬೇಕು ಎಂದು ವಿಜಯ ಮಹಾಂತೇಶ್ವರ ಶ್ರೀಮಠದ ಪೀಠಾಧ್ಯಕ್ಷ ಗುರುಮಹಾಂತ ಶ್ರೀಗಳು ನುಡಿದರು.
ದೇಶಕ್ಕೆ ಒಳ್ಳೆಯ ಹೆಸರು ತರುವ ಪ್ರಾಮಾಣಿಕ ಪ್ರಯತ್ನ
ಯುವ ಕಾಂಗ್ರೆಸ್ ಕಾರ್ಯಕರ್ತರ ಜೊತೆ ಕಾಂಗ್ರೆಸ್ ಪಕ್ಷದ ಎಲ್ಲ ಹಿರಿಯರ ಮಾರ್ಗದರ್ಶನ ಮತ್ತು ಮುಖಂಡರ ಬೆಂಬಲ ಆಶೀರ್ವಾದದೊಂದಿಗೆ ನಾನು ಮುಂದೊಂದು ದಿನ ಮುಂಚೂಣಿ ಸ್ಥಾನ ಪಡೆದುಕೊಂಡು ಕಾಂಗ್ರೆಸ್ ಪಕ್ಷಕ್ಕೆ, ಮತಕ್ಷೇತ್ರಕ್ಕೆ, ದೇಶಕ್ಕೆ ಒಳ್ಳೆಯ ಹೆಸರು ತರುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ವಿನಯ ಆರ್.ತಿಮ್ಮಾಪೂರ ಹೇಳಿದರು.
ಅನ್ಯರಾಜ್ಯ ವ್ಯಾಪಾರಸ್ಥರ ಅಂಗಡಿ ತೆರವಿಗೆ ಆಗ್ರಹ
ಅನ್ಯರಾಜ್ಯದ ವ್ಯಾಪಾರಸ್ಥರ ವಿರುದ್ಧ ಉಪತಹಸೀಲ್ದಾರ್‌ ಆರ್.ಆರ್.ಕುಲಕರ್ಣಿಗೆ ಕಲಾದಗಿ ವ್ಯಾಪಾರಸ್ಥರ ಸಂಘ ಹಾಗೂ ಕನ್ನಡಪರ ಸಂಘಟನೆ ಪ್ರಮುಖರು ಮನವಿ ಪತ್ರ ಸಲ್ಲಿಸಿದರು.
ಪ್ರತಿಯೊಬ್ಬರೂ ರಾಷ್ಟ್ರೀಯ ಭಾವನೆ ಮೈಗೂಡಿಸಿಕೊಳ್ಳಿ: ಶಾಸಕ ಸಿದ್ದು ಸವದಿ
ದೇಶ, ಸಂವಿಧಾನ ಮೊದಲು ಎಂಬ ರಾಷ್ಟ್ರೀಯ ಭಾವನೆ ಪ್ರತಿಯೊಬ್ಬರೂ ಮೈಗೂಡಿಸಿಕೊಳ್ಳಬೇಕಿದೆ ಎಂದು ಶಾಸಕ ಸಿದ್ದು ಸವದಿ ತಿಳಿಸಿದರು.
ಮಹಿಳಾ ಆರ್ಥಿಕ ಸಬಲೀಕರಣಕ್ಕೆ ಅಕ್ಕ ಕೆಫೆ ಪ್ರಾರಂಭ: ಸಚಿವ ಆರ್.ಬಿ.ತಿಮ್ಮಾಪೂರ
ಅಕ್ಕ ಕೆಫೆ, ಮಹಿಳೆಯರು ಉತ್ಪಾದಿಸುವ ವಸ್ತುಗಳನ್ನು ಮಾರಾಟ ಮಾಡಲು ಶೀಘ್ರದಲ್ಲೇ ನಗರದಲ್ಲಿ ಸೂಪರ್ ಮಾರ್ಕೆಟ್ ತೆರೆಯಲಾಗುವುದು. ಈಗಾಗಲೇ ಜಿಲ್ಲೆಯಲ್ಲಿ ಪ್ರತಿ ಗ್ರಾಮ ಪಂಚಾಯಿತಿಗೊಂದು ಮಹಿಳಾ ಸ್ವ ಸಹಾಯ ಸಂಘಗಳ ವತಿಯಿಂದ ಸಹೋದರಿ ಕ್ಯಾಂಟೀನ್ ತೆರೆಯಲಾಗಿದೆ.
  • < previous
  • 1
  • ...
  • 79
  • 80
  • 81
  • 82
  • 83
  • 84
  • 85
  • 86
  • 87
  • ...
  • 373
  • next >
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved