ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bagalkot
bagalkot
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಉಗ್ರ ಕೃತ್ಯದ ವಿರುದ್ಧ ಭುಗಿಲೆದ್ದ ಸಾರ್ವಜನಿಕರ ಆಕ್ರೋಶ
ಕಾಶ್ಮೀರದ ಪಹಲ್ಗಾಮ್ದಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ಖಂಡಿಸಿ ಮಹಾಲಿಂಗಪುರದಲ್ಲಿ ಹಿಂದೂ ಸಂಘಟನೆ ಒಕ್ಕೂಟ ಮತ್ತು ಭಾರತೀಯ ಜನತಾ ಪಕ್ಷ ನೇತೃತ್ವದಲ್ಲಿ ಗುರುವಾರ ಸಂಜೆ ಬೃಹತ್ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಲಾಯಿತು.
ಬ್ರಿಟಿಷರದ್ದು ಪುಸ್ತಕ ಜ್ಞಾನ, ಭಾರತೀಯರದ್ದು ಮಸ್ತಕ ಜ್ಞಾನ: ಡಾ.ವೀರೇಶ ಬಡಿಗೇರ
ಬ್ರಿಟಿಷರು ಪುಸ್ತಕ ಜ್ಞಾನಿಗಳಾದರೆ ಭಾರತೀಯರು ಮಸ್ತಕ ಜ್ಞಾನಿಗಳು, ಸಂವಿಧಾನ ಹಾಗೂ ನೈತಿಕ ಶಿಕ್ಷಣದ ಮೂಲ ತತ್ವಗಳನ್ನು ಜನಪದ ನಮಗೆ ಕಲಿಸುತ್ತದೆ, ಜನಪದರು ಬರೆಯದ ಜ್ಞಾನಿಗಳು ಎಂದು ಹಂಪಿ ಕನ್ನಡ ವಿಶ್ವ ವಿದ್ಯಾಲಯದ ಹಸ್ತ್ರಪ್ರತಿ ವಿಭಾಗದ ಮುಖ್ಯಸ್ಥ ಡಾ.ವೀರೇಶ ಬಡಿಗೇರ ಹೇಳಿದರು.
ದೇಶದ ಋಣ ತೀರಿಸಲು ಯುವಕರು ಮುಂದೆ ಬನ್ನಿ: ಚಕ್ರವರ್ತಿ ಸೂಲಿಬೆಲೆ
ಗುಳೇದಗುಡ್ಡನಮ್ಮ ಹಿರಿಯರು ದೇವರ ಋಣ, ಋಷಿ ಋಣ, ಪಿತೃ ಋಣ, ಭೂತ ಋಣ, ನರ ಋಣ ಹೀಗೆ 5 ಋಣಗಳನ್ನು ತೀರಿಸಲು ಹೇಳಿದ್ದು, ಅವುಗಳೊಂದಿಗೆ ದೇಶದ ಋಣವನ್ನು ತೀರಿಸಬೇಕಿದೆ ಎಂದು ಯುವ ಬ್ರಿಗೇಡ್ ಮಾರ್ಗದರ್ಶಕ ಚಕ್ರವರ್ತಿ ಸೂಲಿಬೆಲೆ ಹೇಳಿದರು.
ವರನಟ ಡಾ.ರಾಜಕುಮಾರ್ ಕಲಾದೇವಿ ಆರಾಧಕರು: ಪಿ.ಎಚ್. ಪೂಜಾರ
ಕಲಾವಿದರ ಕುಟುಂಬದಲ್ಲಿ ಜನಿಸಿ ರಂಗಭೂಮಿಯಲ್ಲಿ ತನ್ನ ಪ್ರತಿಭೆ ತೋರಿಸಿ ಚಲನಚಿತ್ರದಲ್ಲಿ ಮಿಂಚಿ ದೇಶದ ಪ್ರತಿಷ್ಠಿತ ದಾದಾಸಾಹೇಬ ಫಾಲಕೆ ಪ್ರಶಸ್ತಿ ಪುರಷ್ಕೃತರಾದ ಡಾ.ರಾಜಕುಮಾರ್ ಕಲಾದೇವಿ ಆರಾಧಕರಾಗಿದ್ದಾರೆಂದು ವಿಧಾನ ಪರಿಷತ್ ಶಾಸಕ ಪಿ.ಎಚ್. ಪೂಜಾರ ಹೇಳಿದರು.
ಸಂಚಾರಿ ನಿಯಮ ಕಡ್ಡಾಯವಾಗಿ ಪಾಲಿಸಿ
ಡ್ರೈವಿಂಗ್ ಲೈಸೆನ್ಸ್ ಇಲ್ಲದೆ ವಾಹನ ಚಾಲನೆ ಮಾಡುವುದು ಅಪರಾಧವಾಗಿದೆ. 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರು ವಾಹನ ಚಾಲನಾ ಪರವಾನಗಿ ಪಡೆದುಕೊಳ್ಳಬೇಕು
ಹಿಂದೂಗಳ ಮೇಲೆ ಉಗ್ರರ ದಾಳಿ ಖಂಡಿಸಿ ಪ್ರತಿಭಟನೆ
ದೇಶದ ಮೇಲೆ ನಡೆದ ಗದಾಪ್ರಹಾರ ಇದಾಗಿದೆ. ಹೇಡಿತನದ ಕೃತ್ಯ, ಧೈರ್ಯವಿದ್ದರೆ ಎದುರುಗಡೆ ನಿಂತು ಎದುರಿಸುವ ಶಕ್ತಿ ಇಲ್ಲ. ಹೀಗಾಗಿ ಹಿಂದಿನಿಂದ ದಾಳಿ ಮಾಡುತ್ತಿದ್ದಾರೆ.
ಕಬ್ಬಿನ ಬಾಕಿ ಬಿಲ್ ಪಾವತಿಗೆ 2ದಿನ ಗಡುವು: ಡಿಸಿ ಜಾನಕಿ
ಇನ್ನು ಎರಡು ದಿನಗಳಲ್ಲಿ ರೈತರಿಗೆ ನೀಡಬೇಕಾಗ ಬಾಕಿ ಹಣ ಸಂಪೂರ್ಣ ಪಾವತಿಯಾಗಬೇಕು. ಈ ಬಗ್ಗೆ ತಹಸೀಲ್ದಾರರು ಪಾವತಿಯಾದ ಬಗ್ಗೆ ಜಿಲ್ಲಾಡಳಿತಕ್ಕೆ ಮಾಹಿತಿ ನೀಡುವಂತೆ ಸೂಚನೆ
ಕೇಂದ್ರ ಸರ್ಕಾರ ಉಗ್ರರ ಸೆದೆ ಬಡಿಯಲಿದೆ
ಉಗ್ರರನ್ನು ಸೆದೆ ಬಡೆಯುವ ಮೂಲಕ ಜಾಗತಿಕ ಮಟ್ಟದಲ್ಲಿ ನೆನಪಿಟ್ಟುಕೊಳ್ಳುವಂತೆ ಕ್ರಮ ಜರುಗಿಸಲಿದೆ ಎಂಬ ವಿಶ್ವಾಸವಿದೆ
ಸುಂದರ ಬುದುಕಿಗೆ ಸಕಾರಾತ್ಮಕ ಚಿಂತನೆ ಅವಶ್ಯ
ಮನುಷ್ಯನಿಗೆ ಅವಕಾಶಗಳು ದೊರೆತಾಗ ಸಕಾರಾತ್ಮಕ ಚಿಂತನ, ಮಂಥನಗಳೊಂದಿಗೆ, ಸದುಪಯೋಗ ಪಡಿಸಿಕೊಂಡರೆ ಭವಿಷ್ಯದಲ್ಲಿ ಉತ್ತಮ ಬದುಕು ಕಟ್ಟಿಕೊಳ್ಳುತ್ತಾನೆ.
ಹಾರಿಹೋದ ಶಾಲೆಯ ಮೇಲ್ಛಾವಣಿ
ಜಮಖಂಡಿ ತಾಲೂಕಿನಲ್ಲಿ ಸೋಮುವಾರ ಸಂಜೆ ಸುರಿದ ಬಿರುಗಾಳಿ ಮಳೆಗೆ ಜಂಬಗಿ ಬಿ.ಕೆ.ಗ್ರಾಮದ ಸರ್ಕಾರಿ ಪೌಢಶಾಲೆಯ (ಆರ್ಎಂಎಸ್ಎ) ತಗಡಿನ ಮೇಲ್ಛಾವಣಿ ಹಾರಿಹೋಗಿದೆ.
< previous
1
...
81
82
83
84
85
86
87
88
89
...
414
next >
Top Stories
ಟಾಕ್ಸಿಕ್ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್ ಸಂಗತಿಗಳು