• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗೋಂಧಳಿ ಕಲಾವಿದನಿಗೆ ಒಲಿದ ಪದ್ಮಶ್ರೀ ಪುರಸ್ಕಾರ
ಬಾಗಲಕೋಟೆಯ ಹಿರಿಯ ಗೋಂಧಳಿ ಹಾಡುಗಾರಿಕೆಯ ಕಲಾವಿದ 82 ವರ್ಷದ ಡಾ.ವೆಂಕಪ್ಪ ಅಂಬಾಜಿ ಸುಗತೇಕರ ಅವರಿಗೆ ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿ ದೊರೆತಿದೆ.
ಬಸವಾದಿ ಶರಣರ ತತ್ವ ಬದುಕಿಗೆ ಪ್ರೇರಣೆ: ಬಸವರಾಜ ಬೊಮ್ಮಾಯಿ
ಜೀವನದಲ್ಲಿ ಯಾರನ್ನು ಕೀಳಾಗಿ ಕಾಣಬಾರದು. ದೇವರ ದಾಸಿಮಯ್ಯನವರ ಕಾಯಕ ನಿಷ್ಠೆ ನಮಗೆ ಉತ್ತಮ ಕೆಲಸ ಮಾಡಲು ಸಹಕಾರಿ
ಕಾರ್ಮಿಕರ ರಕ್ಷಣೆಗೆ ಅಹಿಂದ ಒಕ್ಕೂಟ ಒತ್ತಾಯ
ವಿಜಯಪುರ ಹೊರವಲಯದ ಇಟ್ಟಿಗೆ ಭಟ್ಟಿಯಲ್ಲಿ ಮಾರಣಾಂತಿಕ ಹಲ್ಲೆಗೊಳಗಾದ ಕೂಲಿ ಕಾರ್ಮಿಕರ ಪರವಾಗಿ ಸ್ಥಳೀಯ ಅಹಿಂದ ಒಕ್ಕೂಟ ಮುಖಂಡರು ಕಾರ್ಮಿಕರಿಗೆ ಸೂಕ್ತ ರಕ್ಷಣೆ ಒದಗಿಸಬೇಕು ಎಂದು ಆಗ್ರಹಿಸಿದರು.
ಜಮಖಂಡಿಯಲ್ಲಿ ನಿಲ್ಲದ ಮೈಕ್ರೋಫೈನಾನ್ಸ್‌ ಸಿಬ್ಬಂದಿ ದಾದಾಗಿರಿ
ಮೈಕ್ರೋ ಫೈನಾನ್ಸ್‌ ದಾದಾಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ಅವಟಿಗಲ್ಲಿಯ ಮನೆಯೊಂದಕ್ಕೆ ಮೈಕ್ರೋ ಫೈನಾನ್ಸ್‌ ಸಿಬ್ಬಂದಿ ಆಗಮಿಸಿ ಸಾಲ ತುಂಬುವಂತೆ ಒತ್ತಾಯಿಸಿದ ಪ್ರಕರಣ ನಡೆದಿದೆ.
ಮಾದರಿ ವಸ್ತು ಪ್ರದರ್ಶನದಿಂದ ಮಕ್ಕಳ ಜ್ಞಾನ ವೃದ್ಧಿ
ಶಿಕ್ಷಕರ ಮಾರ್ಗದರ್ಶನದಲ್ಲಿ ಶಾಲೆಗಳಲ್ಲಿ ತಯಾರಿಸುವ ವಸ್ತುಗಳ ಮಾದರಿಗಳಿಂದ ಮಕ್ಕಳ ಜ್ಞಾನವು ವೃದ್ಧಿಸುತ್ತದೆ ಎಂದು ಪ್ರಾಚಾರ್ಯ ಬಾಬು ಪಾಲಬಾಂವಿ ಹೇಳಿದರು.
ಸದ್ಗುರುಗಳ ಸುಸಂಸ್ಕೃತಿಯಿಂದ ಭಾರತ ಕರ್ಮ, ಧರ್ಮಭೂಮಿ
ಸದ್ಗುರುಗಳ ಸುಸಂಸ್ಕೃತಿಯಿಂದ ಭಾರತ ಕರ್ಮ ಮತ್ತು ಧರ್ಮ ಭೂಮಿಯಾಗಿದೆ. ಇಂಥ ಪುಣ್ಯಭೂಮಿಯಲ್ಲಿ ಜನಸಿರುವು ನಾವುಗಳೇ ಪುಣ್ಯವಂತರು ಎಂದು ಮಾಜಿ ಶಾಸಕರು ಬಿ.ವಿ.ವಿ ಸಂಘದ ಕಾರ್ಯಾಧ್ಯಕ್ಷ ಡಾ.ವೀರಣ್ಣ ಚರಂತಿಮಠ ಹೇಳಿದರು.
ಆಯುರ್ವೇದದಲ್ಲಿ ಎಲ್ಲ ರೋಗಗಳಿಗೆ ಔಷಧ
ಭಾರತೀಯ ವೈದ್ಯಕೀಯ ಪದ್ಧತಿಗೆ ದೊಡ್ಡ ಪರಂಪರೆ ಇದ್ದು, ಆಯುರ್ವೇದದಲ್ಲಿ ಎಲ್ಲ ರೋಗಗಳಿಗೂ ಔಷಧ ಇದೆ ಎಂದು ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
ಹೆಣ್ಣು ಅಬಲೆಯಲ್ಲ, ಸಬಲೆ
ಮಹಿಳೆ ಹಿಂದಿನಂತೆ ಇಂದು ಅಬಲೆಯಲ್ಲ, ಬದಲಾಗಿ ಎಲ್ಲ ಕ್ಷೇತ್ರಗಳಲ್ಲಿ ತನ್ನದೇ ಛಾಪು ಮೂಡಿಸಿ ಸಬಲೆಯಾಗಿದ್ದಾಳೆ ಎಂದು ಅಕ್ಷರದವ್ವ ಪ್ರಶಸ್ತಿ ವಿಜೇತೆ ಎಸ್.ವೈ.ಕೌಜಲಗಿ ಹೇಳಿದರು.
ಸಾಲ ತೀರಿಸಲು ಹಾಡಹಗಲೇ ಮನೆಯೊಂದರ ಮೇಲೆ ದಾಳಿ ನಡೆಸಿ ಲಾಂಗು, ಮಚ್ಚು ಹಿಡಿದು ದರೋಡೆಗಿಳಿದ ಯೋಧ!
ಹಾಡಹಗಲೇ ಮನೆಯೊಂದರ ಮೇಲೆ ದಾಳಿ ನಡೆಸಿ ಲಾಂಗು, ಮಚ್ಚು ಹಿಡಿದು ದರೋಡೆಗಿಳಿದ ಪ್ರಕರಣ ಬಾಗಲಕೋಟೆ ಜಿಲ್ಲೆ ರಬಕವಿ-ಬನಹಟ್ಟಿ ತಾಲೂಕಿನ ರಬಕವಿಯಲ್ಲಿ ಶುಕ್ರವಾರ ನಡೆದಿದೆ.
ಸ್ತ್ರೀ ಸಾಧನೆಗೆ ಮುಕ್ತ ವಾತಾವರಣ ನಿರ್ಮಿಸಿ: ಡಿಸಿ ಜಾನಕಿ
ಆಧುನಿಕ ಸಮಾಜದಲ್ಲಿ ಸ್ತ್ರೀಯರಿಗೆ ಸ್ಥಾನಮಾನ ಹಾಗೂ ಸಾಧನೆಗೈಯಲು ಹೆಚ್ಚಿನ ಅವಕಾಶಗಳು ಸಿಗುತ್ತಿವೆ. ಅದೇ ರೀತಿ ಪೋಷಣೆ ಮತ್ತು ರಕ್ಷಣೆ ಸಹ ಸಿಗಬೇಕಾಗಿದೆ.
  • < previous
  • 1
  • ...
  • 81
  • 82
  • 83
  • 84
  • 85
  • 86
  • 87
  • 88
  • 89
  • ...
  • 373
  • next >
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved