• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಕ್ಫ್‌ ಬೋರ್ಡ್‌ ವಿರುದ್ಧ ಬಾರುಕೋಲು ಚಳವಳಿ
ಕನ್ನಡಪ್ರಭ ವಾರ್ತೆ ಬೀಳಗಿ ರೈತರ ಜಮೀನನ್ನು ವಕ್ಫ್‌ ಬೋರ್ಡ್‌ ಆಕ್ರಮಿಸಿಕೊಂಡಿರುವುದನ್ನು ಖಂಡಿಸಿ ಭಾರತೀಯ ಕಿಸಾನ್ ಸಂಘದ ವತಿಯಿಂದ ಬುಧವಾರ ಅನಗವಾಡಿ ಗ್ರಾಮದಲ್ಲಿ ಬಾರುಕೋಲು ಚಳವಳಿ ನಡೆಸಿತು. ರೈತರ ವ್ಯವಹಾರಗಳಿಗೆ ವಕ್ಫ್‌ ನಡೆ ಅಡ್ಡಿಯಾಗಿದ್ದು, ಈ ಕೂಡಲೇ ಅದನ್ನು ಸರಿಪಡಿಸಲು ಮುಖ್ಯಮಂತ್ರಿಗಳು ಮುಂದಾಗಬೇಕು ಎಂದು ರೈತರು ಇದೆ ವೇಳೆ ಆಗ್ರಹಿಸಿದರು.
ಜಮಖಂಡಿ ಓಲೆಮಠಕ್ಕೆ ಸಚಿವ ಆರ್.ಬಿ.ತಿಮ್ಮಾಪೂರ ಭೇಟಿ
ಡಾ.ಅಭಿನವ ಚೆನ್ನಬಸವ ಶ್ರೀಗಳು ಸಾಮಾಜಿಕವಾಗಿ, ಧಾರ್ಮಿಕವಾಗಿ ಹಲವಾರು ಬದಲಾವಣೆ ಬಯಸಿದವರು.
ಕೀರ್ತನೆಗಳಿಂದ ಲೋಕದ ಡೊಂಕು ತಿದ್ದಿದ ಕನಕರು: ಶಾಸಕ ಭೀಮಸೇನ ಚಿಮ್ಮನಕಟ್ಟಿ
ಕೀರ್ತನೆ ರಚಿಸುವ ಮೂಲಕ ಅಂದಿನ ಕಾಲದಲ್ಲಿದ್ದ ಅಂಕುಡೊಂಕು ತಿದ್ದುವ ಕಾರ್ಯ ಮಾಡಿದ ಭಕ್ತ ಕನಕದಾಸರ ಆದರ್ಶ ಮೌಲ್ಯಗಳು ಅನುಕರಣೀಯ
ಮನುಕುಲಕ್ಕೆ ಕನಕದಾಸರ ಕೊಡುಗೆ ಅಪಾರ: ಶಾಸಕ ಜೆ.ಟಿ.ಪಾಟೀಲ
ಕನಕದಾಸರು ಸಾಮಾಜಿಕ ಚಿಂತನೆ ಅಭಿವೃದ್ಧಿ ಹರಿಕಾರರು. ಅವರ ತತ್ವ ನಾವೆಲ್ಲರೂ ಪಾಲನೆ ಮಾಡಬೇಕಾಗಿದೆ
ನೇಕಾರ ವಸತಿ ಯೋಜನೆ ಆಯ್ಕೆಯಲ್ಲಿ ಗೋಲ್‌ ಮಾಲ್
ನೇಕಾರರ ವಸತಿ ರಹಿತರಿಗೆ 2021-22ನೇ ಸಾಲಿನಲ್ಲಿ ಮಂಜೂರಾದ 100 ಮನೆಗಳಲ್ಲಿ 40ಕ್ಕೂ ಅಧಿಕ ನೇಕಾರರು ಮತ್ತು ಕುಶಲ ಕರ್ಮಿಗಳು ಅಲ್ಲದ ವ್ಯಕ್ತಿಗಳನ್ನು ಆಯ್ಕೆಮಾಡಿ ನೇಕಾರರಿಗೆ ಅನ್ಯಾಯ ಮಾಡಲಾಗಿದೆ
ರಕ್ತದಾನ ಮಾಡಿ ಮಾನವೀಯತೆ ಎತ್ತಿಹಿಡಿಯಿರಿ: ಎಂ.ಎನ್.ಪಾಟೀಲ
ಬೀಲಗಿ ತಹಸೀಲ್ದಾರ್‌ ಕಚೇರಿಯ ಆವರಣದಲ್ಲಿ ನಡೆದ ಭಕ್ತ ಕನಕದಾಸರ ಜಯಂತ್ಯುತ್ಸವ ನಿಮಿತ್ತ ರಕ್ತದಾನ ಶಿಬಿರ ಕಾರ್ಯಕ್ರಮಕ್ಕೆ ಶಾಸಕ ಜೆ.ಟಿ.ಪಾಟೀಲ ಚಾಲನೆ ನೀಡಿದರು.
ಆರೆಸ್ಸೆಸ್‌ನಿಂದ ದೇಶ ಸಂಘಟಿಸುವ ಕಾರ್ಯ ನಿರಂತರ
ಪರಿಸರ ಸಂರಕ್ಷಣೆ ಹಾಗೂ ನಾಗರಿಕ ಪ್ರಜ್ಞೆಗಳಂತಹ ಹಲವು ವಿಚಾರ ನಾವೆಲ್ಲರೂ ಅಳವಡಿಸಿಕೊಂಡು ದೇಶ ಮುನ್ನಡೆಸಬೇಕಾಗಿದೆ. ಇಡೀ ಜಗತ್ತು ಭಾರತದೆಡೆ ಅಶಾಭಾವದಿಂದ ನೋಡುತ್ತಿದೆ
ಎಲ್ಲ ರಂಗಕ್ಕೂ ಮುನ್ನುಡಿ ಬರೆದ ಬಲಿಷ್ಠ ಸಹಕಾರಿ ರಂಗ: ಮುಖ್ಯಮಂತ್ರಿ ಸಿದ್ದರಾಮಯ್ಯ

ಸಹಕಾರ ರಂಗ ಬಲಿಷ್ಠವಾಗಬೇಕಾದರೆ, ಜ್ಯಾತ್ಯಾತೀತ, ಧರ್ಮಾತೀತ ಹಾಗೂ ಪಕ್ಷಾತೀತವಾಗಿ ಪ್ರತಿಯೊಬ್ಬರೂ ಒಗ್ಗಟ್ಟಿನಿಂದ ದುಡಿದಾಗ ಮಾತ್ರ ಸಾಧ್ಯ

ನಂದವಾಡಗಿ ಶ್ರೀಮಠದಿಂದ ಲೋಕಲ್ಯಾಣ ಕಾರ್ಯಗಳು: ಶಾಸಕ ಕಾಶಪ್ಪನವರ
ನಂದವಾಡಗಿ ಡಾ.ಅಭಿನವ ಚೆನ್ನಬಸವ ಶಿವಾಚಾರ್ಯರು ಆಶೀರ್ವಚಿಸಿ, ಶ್ರೀಮಠದಲ್ಲಿ ನಡೆಯುವ ಧಾರ್ಮಿಕ ಕಾರ್ಯಕ್ರಮಕ್ಕೆ ಸದ್ಭಕ್ತರ ಪಾತ್ರ ಅಪಾರವಾಗಿದ್ದು, ಹೀಗೆ ಮುಂದುವರೆಯ
ಮಕ್ಕಳಿಗೆ ಸೂಕ್ತ ಮಾರ್ಗದರ್ಶನ ನೀಡಿ: ಶಾಸಕ ಜಗದೀಶ ಗುಡಗುಂಟಿ
ಮೊಬೈಲ್‌ ಮತ್ತು ಟಿವಿ ಬಂದಾಗಿನಿಂದ ಮಕ್ಕಳು ತಮ್ಮ ಅಮೂಲ್ಯ ಸಮಯ ಹಾಳು ಮಾಡಿಕೊಳ್ಳುತ್ತಿದ್ದಾರೆ. ಪಾಲಕರು ಮತ್ತು ಶಿಕ್ಷಕರು ಇದರಿಂದಾಗುವ ದುಶ್ಪರಿಣಾಮ ಕುರಿತು ತಿಳಿಹೇಳಬೇಕಾದ ಅವಶ್ಯಕತೆವಿದೆ
  • < previous
  • 1
  • ...
  • 81
  • 82
  • 83
  • 84
  • 85
  • 86
  • 87
  • 88
  • 89
  • ...
  • 337
  • next >
Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved