ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bagalkot
bagalkot
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಬ್ಬು ನುರಿಸುವ ಕಾರ್ಯಾರಂಭಕ್ಕೆ ಒತ್ತಾಯ
ಕಾರ್ಖಾನೆ ಪ್ರಾರಂಭ ಮಾಡದಿದ್ದರೆ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ರೈತರ, ಟ್ರ್ಯಾಕ್ಟರ್ ಮಾಲೀಕರ ಕೊಟ್ಯಂತರ ರು. ನಷ್ಟ ಅನುಭವಿಸುತ್ತಾರೆ. ಇದರಿಂದ ರೈತರು ಸಾಲದ ಸುಳಿಯಲ್ಲಿ ಸಿಲುಕಿ ಬಾರಿ ಬೆಲೆ ತೆರಬೇಕಾಗುತ್ತದೆ.
ಪುಸ್ತಕ ಓದಿನಿಂದ ಬದುಕುವ ಕಲೆ ಕರಗತ: ತಹಸೀಲ್ದಾರ್ ಕೋರಿಶೆಟ್ಟಿ
ಒಂದು ಪುಸ್ತಕ ಒಬ್ಬ ಶ್ರೇಷ್ಠ ಸ್ನೇಹಿತನಿದ್ದಂತೆ. ಶ್ರೇಷ್ಠ ಕವಿಗಳು ದಾರ್ಶನಿಕರು, ಆತ್ಮಚರಿತ್ರೆ ಬರೆದವರ ಪುಸ್ತಕಗಳನ್ನು ಓದುವುದರಿಂದ ಬದುಕುವ ಕಲೆ ಕರಗತವಾಗುತ್ತಿದೆ
71ನೇ ಅಖಿಲ ಭಾರತ ಸಹಕಾರ ಸಪ್ತಾಹ ನಾಳೆ
ನ.17ರಂದು ಬೆಳಗ್ಗೆ 10ಕ್ಕೆ ನಗರದ ಹೊರವಲಯದ ತೋಟಗಾರಿಕಾ ವಿಶ್ವವಿದ್ಯಾಲಯ ಪಕ್ಕದ ಮೈದಾನದಲ್ಲಿ 71ನೇ ಅಖಿಲ ಭಾರತ ಸಹಕಾರ ಸಪ್ತಾಹ ಸಮಾರಂಭ ಹಮ್ಮಿಕೊಳ್ಳಲಾಗಿದೆ
ಪ್ರತಿಯೊಬ್ಬರಿಗೂ ಹಳಗನ್ನಡ ಜ್ಞಾನ ಅವಶ್ಯಕ: ಶಾಸಕ ಡಾ.ಜಗದೀಶ ಗುಡಗುಂಟಿ
ಹಳಗನ್ನಡ ವಿಷಯ ಅರ್ಥೈಸಿಕೊಂಡು ಬೋಧನೆ ಮಾಡುವುದು ಕಷ್ಟಸಾಧ್ಯವಾಗಿರುವ ಸಂದರ್ಭದಲ್ಲಿ ಹಂಪಿ ವಿಶ್ವವಿದ್ಯಾಲಯದ ಹಸ್ತಪ್ರತಿಶಾಸ್ತ್ರ ವಿಭಾಗದ ಕಾರ್ಯ ಶ್ಲಾಘನೀಯ
ದೇಶದಲ್ಲಿ ಮೀಸಲಾತಿ ಬಗ್ಗೆ ಅಪಪ್ರಚಾರ ಸಲ್ಲದು
ಛತ್ರಪತಿ ಶಾಹು ಮಹಾರಾಜರು, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಒಂದು ಸಮುದಾಯಕ್ಕೆ ಸೀಮಿತರಲ್ಲ
ಸಿಎಂ ಸಿದ್ದು ಗಾಳಿಯಲ್ಲಿ ಗುಂಡು ಹೊಡೆಯೋದು ಬಿಡಲಿ: ಸಂಸದ ಗೋವಿಂದ ಕಾರಜೋಳ
ಸಿದ್ದರಾಮಯ್ಯನವರು ಗಾಳಿಯಲ್ಲಿ ಗುಂಡು ಹೊಡೆಯುವುದನ್ನು ಬಿಡಬೇಕು. ಬಿಜೆಪಿ ಮೇಲೆ ಇಲ್ಲದ ಸಲ್ಲದ ಆಪಾದನೆ ಮಾಡುವುದು ಸರಿಯಲ್ಲ
ಕಬ್ಬು ಬೆಳಗಾರರಿಂದ ನಾಡಿದ್ದು ಸಿಎಂಗೆ ಘೇರಾವ್
ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ ಈ ಬಗ್ಗೆ ರೈತ ಮುಖಂಡರ ಹಾಗೂ ಸಕ್ಕರೆ ಕಾರ್ಖಾನೆ ಮಾಲೀಕರ ಸಭೆ ನಡೆಸಲು ಮುಂದಾಗುತ್ತಿಲ್ಲ. ಜಿಲ್ಲೆಯ ಆಡಳಿತ ಯಂತ್ರವೇ ನಿಷ್ಕ್ರೀಯವಾಗಿದೆ ಎಂದು ಬೇಸರ ವ್ಯಕ್ತ
ಕನ್ನಡಿಗರು ಭಾಷೆಯ ಉಳಿವಿಗೆ ಶ್ರಮಿಸಿ: ಲಕ್ಷ್ಮಣರಾವ್
ನದಿಗಳು ಹರಿಯುವ, ಸಾಧು-ಸಂತರು-ದಾಸರು- ಶಿವಶರಣರು- ಕವಿಗಳಿಂದ ಕಂಗೊಳಿಸುತ್ತಿರುವ ಕನ್ನಡ ನಾಡು ಎಂಬ ಹೆಸರಿಗೆ ಒಂದು ಧೀಮಂತ ಶಕ್ತಿ ಇದೆ. ಈ ಸುಂದರ, ಸಮೃದ್ಧ ನಾಡಿನಲ್ಲಿ ಜನಿಸಿರುವುದು ನಮ್ಮೆಲ್ಲರ ಅದೃಷ್ಟ
ಮಕ್ಕಳು ಭವಿಷ್ಯದ ಸಂಪತ್ತು: ಮಹಾಂತೇಶ
ಬರ್ಡ್ಸ್ ಸಂಸ್ಥೆಯ ಸಿಇಒ ಪ್ರವೀಣಕುಮಾರ ಮಕ್ಕಳ ಏಳಿಗೆಗಾಗಿ ಸಂಸ್ಥೆ ಕಳೆದ ನಾಲ್ಕು ದಶಕಗಳಿಂದ ಸೇವೆಸಲ್ಲಿಸುತ್ತಿದೆ
1.18ಕೋಟಿ ಕಾಮಗಾರಿಗೆ ಶಾಸಕ ಎಚ್.ವಾಯ್.ಮೇಟಿ ಚಾಲನೆ
ಪಟ್ಟಣದ ವಿವಿಧ ವಾರ್ಡ್ಗಳಲ್ಲಿ ಸಿಸಿ ರಸ್ತೆ, ಸಿಸಿ ಚರಂಡಿ, ಪ್ಲೆವ್ ಬ್ಲಾಕ್ ರಸ್ತೆ ನಿರ್ಮಾಣ, ಘನತ್ಯಾಜ್ಯ ವಸ್ತು ನಿರ್ವಹಣೆ ಸೇರಿದಂತೆ ವಿವಿಧ ಕಾಮಗಾರಿ ಕೈಗೊಳ್ಳಲಾಗುತ್ತಿದೆ
< previous
1
...
83
84
85
86
87
88
89
90
91
...
337
next >
Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್