• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆತ್ಮ ಸಾಕ್ಷಾತ್ಕರ ಸಹಕಾರಕ್ಕೆ ಕುಲ-ಜಾತಿ ಬೇಕಿಲ್ಲ: ಡಾ.ಶಿವಕುಮಾರ ಮಹಾ ಸ್ವಾಮೀಜಿ
ಬ್ರಹ್ಮ ಜ್ಞಾನ ಪಡೆದ ಮತ್ತು ಜಾತಿ, ಧರ್ಮ, ಕುಲಗೋತ್ರ ನೋಡದೆ ತಮ್ಮ ಹತ್ತಿರ ಬರುವ ಸಾಧಕರಿಗೆ ಆತ್ಮ ಸಾಕ್ಷಾತ್ಕಾರ ಮಾಡಿಕೊಳ್ಳಲು ಸಹಕರಿಸುವವನೇ ನಿಜವಾದ ಗುರು ಎಂದು ಬೀದರ ಚಿದಂಬರಾಶ್ರಮದ ಡಾ.ಶಿವಕುಮಾರ ಮಹಾ ಸ್ವಾಮೀಜಿಗಳು ಭಕ್ತರಿಗೆ ಆಶಿರ್ವಚನ ನೀಡಿದರು.
ಮೃತಶರೀರ ಶಸ್ತ್ರಚಿಕಿತ್ಸೆ ನೂತನ ಆವಿಷ್ಕಾರ: ಡಾ.ವೀರಣ್ಣ ಚರಂತಿಮಠ
ಭಾರತದ ಕೆಲವೇ ವೈದ್ಯಕೀಯ ಮಹಾವಿದ್ಯಾಲಯಗಳಲ್ಲಿ ಮೃತಶರೀರ ಆಧಾರಿತ ಶಸ್ತ್ರಚಿಕಿತ್ಸಾ ಕೌಶಲ ಪ್ರಯೋಗಾಲಯ ಸ್ಥಾಪಿಸಲಾಗಿದೆ. ಎಸ್.ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಸ್ಥಾಪನೆಯಾದ ಪ್ರಯೋಗಾಲಯ ಉತ್ತರ ಕರ್ನಾಟಕದಲ್ಲಿ ಮೊದಲನೆಯದ್ದು ಎನ್ನುವುದು ಹೆಮ್ಮೆಯ ಸಂಗತಿ.
ಕೋಟೆಕಲ್ ಗ್ರಾಪಂಗೆ ಅಧ್ಯಕ್ಷ, ಉಪಾಧ್ಯಕ್ಷ ಆಯ್ಕೆ
ತಾಲೂಕಿನ ಕೋಟೆಕಲ್ ಗ್ರಾಮ ಪಂಚಾಯಿತಿಯಲ್ಲಿ ಶನಿವಾರ ಜರುಗಿದ ಚುನಾವಣೆಯಲ್ಲಿ ಮಹಾಲಿಂಗವ್ವ ಎಮ್ಮಿ ಅಧ್ಯಕ್ಷರಾಗಿ, ಮೈಲಾರಲಿಂಗಪ್ಪ ಆಲೂರು ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು.
ಹೆಣ್ಣು ಕೇವಲ ಅಡುಗೆ ಮನೆಗೆ ಸೀಮಿತವಲ್ಲ: ಡಾ.ಸಂಗಮೇಶ ಕಲ್ಯಾಣಿ
ಸಾಮಾಜಿಕ ವ್ಯವಸ್ಥೆಯಲ್ಲಿ ಮಹಿಳೆಯರು ಸ್ವಾವಲಂಬಿ ಜೀವನ ನಡೆಸಲು ಶಿಕ್ಷಣ ಅಗತ್ಯವಾಗಿದೆ ಎಂದು ಸಾಹಿತಿ ಹಾಗೂ ಮೋಡಿಲಿಪಿ ತಜ್ಞ ಡಾ.ಸಂಗಮೇಶ ಕಲ್ಯಾಣಿ ಹೇಳಿದರು.
ಭೋಗ, ಭಾಗ್ಯ ತ್ಯಜಿಸಿ ಮಾಹಾಯೋಗಿಯಾದ ವೇಮನ: ವಿಧಾನ ಪರಿಷತ್ ಸದಸ್ಯ ಪಿ.ಎಚ್.ಪೂಜಾರ
ಜೀವನದಲ್ಲಿ ಬರುವ ಭೋಗ, ಭಾಗ್ಯಗಳು ಕ್ಷಣಿಕ ಸುಖದವು ಎಂದರಿತ ವೇಮನ ಅವರು ಮನಪರಿವರ್ತನೆಗೊಂಡು ಮಹಾಯೋಗಿಯಾದರು ಎಂದು ವಿಧಾನ ಪರಿಷತ್ ಸದಸ್ಯ ಪಿ.ಎಚ್.ಪೂಜಾರ ಹೇಳಿದರು.
ಹವ್ಯಾಸಗಳು ಭವಿಷ್ಯ ಬದಲಾಯಿಸುತ್ತವೆ: ಹಂಡಗಿ
ವಿದ್ಯಾರ್ಥಿಗಳೇ ನಿಮ್ಮ ಜೀವನದಲ್ಲಿ ಯಶಸ್ಸಸು ಪಡೆಯಬೇಕಾಗಿದ್ದರೆ ಕೆಲವು ನಿಯಮ ಕಟ್ಟುನಿಟ್ಟಾಗಿ ಪಾಲಿಸಿರಿ. ಮನಸ್ಸಿನ ಮೇಲೆ ಹಿಡಿತ ಸಾಧಿಸಿರಿ, ಧೃಢ ನಿರ್ಧಾರಗಳನ್ನು ಕೈಗೊಳ್ಳಿರಿ
ಉದ್ಯಮ ಕ್ಷೇತ್ರದಲ್ಲಿ ಬೇಕಿದೆ ಸಾಹಸ ಪ್ರವೃತ್ತಿ: ಶರಣಬಸವ ಶ್ರೀ
ಅತ್ಯಂತ ಕಡಿಮೆ ದರದಲ್ಲಿ ಗುಣಮಟ್ಟದ ವಸ್ತು ನೀಡಲು ದಲಾಲ್ ಸಹೋದರರು ರಬಕವಿ ಮದನಮಟ್ಟಿ ರಸ್ತೆಯ ಮಳಿಗೆಯಲ್ಲಿ ಚಾಲನೆ
ಆಚರಣೆಗಳು ಮನುಷ್ಯತ್ವ ಹಾಳಾಗದಂತೆ ತಡೆಯಲಿ: ನಾಗಸಂಪಗಿ
ಭಕ್ತಿ ಸೂತ್ರ, ಧರ್ಮಸೂತ್ರ ಹಾಗೂ ಬ್ರಹ್ಮಸೂತ್ರಗಳ ಮೂಲಕ ಭಗವಂತನ ನಾಮ ಸ್ಮರಣೆ ಸಾಧ್ಯ
ಆರ್ಥಿಕ ವರ್ಷಾಂತ್ಯದೊಳಗೆ ಅನುದಾನ ಸದ್ಬಳಿಸಿ: ಮೊಹಿಸಿನ್
ವಸತಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಸಮರ್ಪಕವಾದ ಹಾಸಿಗೆ ಹೊದಿಕೆ ನೀಡಿ ಸಮಸ್ಯೆ ನಿವಾರಿಸಬೇಕು ಹಾಗೂ ಕೆಎಂಎಫ್‌ನ ಬಾಕಿ ಉಳಿಸಿಕೊಂಡ ಬಿಲ್‌ ಬಗೆಹರಿಸಬೇಕು
ಸ್ಮಶಾನಕ್ಕೆ ಹೋಗಲು ರಸ್ತೆ ಕಲ್ಪಿಸುವಂತೆ ಆಗ್ರಹ
ನಗರಸಭೆ ಎದುರು ನೂರಾರು ಸಿಕ್ಕಲಗಾರ ಸಮಾಜದ ಯುವಕರು, ಮಹಿಳೆಯರು, ಜಮಾಯಿಸಿ ನ್ಯಾಯ ಬೇಕು ಎಂದು ಪ್ರತಿಭಟನೆ ನಡೆಸಿದರು.
  • < previous
  • 1
  • ...
  • 84
  • 85
  • 86
  • 87
  • 88
  • 89
  • 90
  • 91
  • 92
  • ...
  • 373
  • next >
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved