• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಧರ್ಮಸ್ಥಳ ಪ್ರಕರಣ ಎನ್‌ಐಎ ತನಿಖೆ ತಪ್ಪೇನಿಲ್ಲ

ಧರ್ಮಸ್ಥಳ ಪ್ರಕರಣದಲ್ಲಿ ಎಸ್‌ಐಟಿ ತನಿಖೆ ಪೂರ್ಣಗೊಂಡಿದೆ. ಅಂತಿಮ ವರದಿಯನ್ನು ನ್ಯಾಯಾಲಯಕ್ಕೆ ಇನ್ನೂ ಸಲ್ಲಿಸಿಲ್ಲ. ಅಂತಿಮ ವರದಿ ಸಲ್ಲಿಕೆಯಾದ ನಂತರ ವರದಿಯಲ್ಲಿ ಏನಿದೆ ಎಂಬುದು ಗೊತ್ತಾಗಲಿದೆ. 

ಜೈನ ಧರ್ಮ ಸಮಾಜಕ್ಕೆ ನೀಡಿದ ಕೊಡುಗೆ ಅಪಾರ: ಸಚಿವ ಸತೀಶ ಜಾರಕಿಹೊಳಿ
ಜಮಖಂಡಿ: ಜೈನ ಧರ್ಮ, ವ್ಯಾಪಾರ, ಉದ್ಯೋಗ, ಕೃಷಿ, ಶೈಕ್ಷಣಿಕ ಕ್ಷೇತ್ರದಲ್ಲಿ ಸಮಾಜಕ್ಕೆ ಅಪಾರವಾದ ಕೊಡುಗೆ ನೀಡಿದೆ ಎಂದು ಲೋಕೊಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ಪ್ರವಾಹ ಆತಂಕ ದೂರ: ನಿಟ್ಟುಸಿರು ಬಿಟ್ಟ ಜನತೆ
ಕೃಷ್ಣೆಯ ನೀರಿನ ಸೆಳೆತ ಹಿಂದಿನಂತೆ ತೀವೃವಿದ್ದು, ಜನ-ಜಾನುವಾರು ನದಿ ಪಾತ್ರದತ್ತ ತೆರಳದೇ ಸುರಕ್ಷಿತ ಸ್ಥಳದಲ್ಲಿ ನೆಲೆಸಲು ಎಚ್ಚರಿಸಲಾಗಿದೆ. ಕ್ಷಣಕ್ಷಣದ ನೀರಿನ ಮಟ್ಟ ಗಮನಿಸಿ ಸೂಕ್ತ ಕ್ರಮಕ್ಕೆ ಅಧಿಕಾರಿಗಳನ್ನು ನಿಯುಕ್ತಗೊಳಿಸಲಾಗಿದ್ದು, ಮುಂಬರುವ ದಿನಗಳಲ್ಲಿ ಕೃಷ್ಣಾ ಕಣಿವೆ ಪ್ರದೇಶದಲ್ಲಿ ಮಳೆ ಇನ್ನಷ್ಟು ಕ್ಷೀಣಿಸುವ ನಿರೀಕ್ಷೆಯಿದೆ.
ವೈಚಾರಿಕ ಭಕ್ತಿಯ ಸಮಾಜ ನಿರ್ಮಾಣಕ್ಕೆ ಶ್ರಮಿಸಿದ ಶರಣರು: ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ
ಭಕ್ತಿಯ ತಳಹದಿಯಲ್ಲಿ ಸಾಮಾಜ, ಧಾರ್ಮಿಕ ಸುಧಾರಣೆ ತಂದವರು ಬಸವಾದಿ ಶರಣರು. ಶರಣರು ವೈಚಾರಿಕ ಭಕ್ತಿಯ ಮೂಲಕ ಸಮಾನತೆ, ಮಾನವೀಯತೆ, ಜಾತ್ಯತೀತ ಸಮಾಜ ನಿರ್ಮಾಣದಲ್ಲಿ ಅವರ ಸಾರ್ಥಕತೆ ಅಡಗಿತ್ತು ಎಂದು ಭೋವಿ ಗುರುಪೀಠದ ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಹೇಳಿದರು.
ಮುತ್ತೂರು ನಡುಗಡ್ಡೆಯಿಂದ 7 ಕುಟುಂಬಗಳ ಸ್ಥಳಾಂತರ
ಜಮಖಂಡಿ ತಾಲೂಕಿನ ಮುತ್ತೂರು ಗ್ರಾಮದ ನಡುಗಡ್ಡೆ ಪ್ರದೇಶದ ಏಳು ಕುಟುಂಬಗಳನ್ನು ಶನಿವಾರ ಸ್ಥಳಾಂತರಿಸಲಾಗಿದೆ ಎಂದು ತಹಸೀಲ್ದಾರ ಅನೀಲ ಬಡಿಗೇರ ತಿಳಿಸಿದರು.
ತಗ್ಗದ ಕೃಷ್ಣೆ ಅಬ್ಬರ ಜನತೆಯಲ್ಲಿ ಪ್ರವಾಹ ಭೀತಿ!
ಮಹಾರಾಷ್ಟ್ರದ ಕೋಯ್ನಾ ಸೇರಿದಂತೆ ಇತರೆ ಜಲಾಶಯಗಳಿಂದ ಭಾರೀ ಪ್ರಮಾಣದ ನೀರು ಹರಿದು ಬರುತ್ತಿರುವುದರಿಂದ ರಬಕವಿ ನಗರದ ಬಾಗಿಲಿಗೆ ಕೃಷ್ಣೆ ದಾಪುಗಾಲಿಡುತ್ತಿದ್ದು, ನಗರದ ತಗ್ಗು ಪ್ರದೇಶಗಳು ಹಾಗೂ ನದಿಪಾತ್ರದ ಗ್ರಾಮಗಳಲ್ಲಿ ಪ್ರವಾಹದ ಆತಂಕ ಹೆಚ್ಚಾಗಿದೆ.
ಕೊಂಚ ಕಡಿಮೆಯಾದ ಘಟಪ್ರಭಾ ಅಬ್ಬರ; ಜನತೆ ನಿರಾಳ
ಘಟಪ್ರಭಾ ನದಿ ಮೇಲ್ಭಾಗದ ಪ್ರದೇಶದಲ್ಲಿ ಮಳೆಯ ಅಬ್ಬರ ಸ್ವಲ್ಪ ಕಡಿಮೆಯಾಗಿದೆ. ಹಿಡಕಲ್ ಮತ್ತು ಇತರೆ ಜಲಾಶಯಗಳಿಂದ ಘಟಪ್ರಭಾ ನದಿಗೆ ಗುರುವಾರ ಮತ್ತು ಶುಕ್ರವಾರ ಒಳಹರಿವು ಕಡಿಮೆಯಾಗಿದ್ದು, ಮುಧೋಳ-ಯಾದವಾಡ ಸೇತುವೆ ಮೇಲೆ ಹರಿಯುತ್ತಿರುವ ನೀರಿನ ಪ್ರಮಾಣ ಒಂದೆರೆ ಅಡಿ ಕಡಿಮೆಯಾಗಿದೆ. ಆದರೂ ಇನ್ನೆರಡು ದಿನಗಳವರೆಗೆ ಸಂಚಾರ ಸ್ಥಗಿತವಾಗಲಿದೆ ಎಂದು ತಾಲೂಕು ಆಡಳಿತ ತಿಳಿಸಿದೆ.
ಕಾಂಗ್ರೆಸ್ ಜನರ ಆಸೆ-ಆಕಾಂಕ್ಷೆಗಳ ಪ್ರತಿಬಿಂಬ: ವಿನಯಕುಮಾರ ಸೊರಕೆ
ಕಾಂಗ್ರೆಸ್ ಕೇವಲ ರಾಜಕೀಯ ಪಕ್ಷವಲ್ಲ. ಅದು ಜನರ ಆಸೆ-ಆಕಾಂಕ್ಷೆಗಳ ಪ್ರತಿಬಿಂಬ. ಐದು ಭರವಸೆಗಳು ಕೇವಲ ಘೋಷಣೆಗಳಲ್ಲ. ಜನಜೀವನದ ಬಾಳಿನ ಬೆಳಕು ನೀಡುವ ಕ್ರಾಂತಿಕಾರಿ ನಿರ್ಣಯಗಳು. ಶಕ್ತಿ ಯೋಜನೆಯ ಉಚಿತ ವಿದ್ಯುತ್, ಅನ್ನಭಾಗ್ಯ, ಗೃಹಲಕ್ಷ್ಮಿ, ಯುವನಿಧಿ ಹಾಗೂ ಮಹಿಳೆಯರ ಉಚಿತ ಬಸ್ ಪ್ರಯಾಣ ಇವೆಲ್ಲವೂ ಜನಜೀವನದಲ್ಲಿ ಆರ್ಥಿಕ ಭದ್ರತೆಯ ಕಂಬಗಳನ್ನು ನಿರ್ಮಿಸುವ ಸಾಧನಗಳಾಗಿವೆ ಎಂದು ಕೆಪಿಸಿಸಿ ಪ್ರಚಾರ ಸಮಿತಿಯ ರಾಜ್ಯ ಘಟಕದ ಅಧ್ಯಕ್ಷ ವಿನಯಕುಮಾರ ಸೊರಕೆ ಹೇಳಿದರು.
ಮೊದಲು ದೇಶ ಉಳಿಸೋಣ ನಂತರ ಧರ್ಮ ಕಾಪಾಡೋಣ: ಕುಲರತ್ನಭೂಷಣ ಮುನಿಮಹಾರಾಜರು
ಧರ್ಮಸ್ಥಳ ನಮ್ಮೆಲ್ಲರ ಪುಣ್ಯಕ್ಷೇತ್ರ, ಯಾರೋ ಷಡ್ಯಂತ್ರ ಮಾಡಿ ಇಲ್ಲ ಸಲ್ಲದ ಆರೋಪಗಳನ್ನು ಮಾಡಿ ಧರ್ಮ ಒಡೆಯುವ ಕೆಲಸ ಮಾಡುತ್ತಿರುವುದು ಖಂಡನೀಯ. ಮೊದಲು ದೇಶ ಉಳಿಸೋಣ ನಂತರ ಧರ್ಮವನ್ನು ಕಾಪಾಡೋಣ ಎಂದು ಜೈನ ಮುನಿ ಆಚಾರ್ಯ ಶ್ರೀ ಕುಲರತ್ನಭೂಷಣ ಮುನಿಮಹಾರಾಜರು ಹೇಳಿದರು.
ಮತ ಕಳ್ಳತನ ವಿರುದ್ಧ ಕಾಂಗ್ರೆಸ್ ಹೋರಾಟ: ವಿನಯ ಸೊರಕೆ
ಬಿಜೆಪಿ ಮತ ಕಳ್ಳತನ ಮಾಡುತ್ತಿದ್ದು, ಇದರ ವಿರುದ್ಧ ಹೋರಾಟ ಮಾಡುವ ಮೂಲಕ ಮತ ಕಳ್ಳತನ ಬೆಳಕಿಗೆ ತರಲು ಕಾಂಗ್ರೆಸ್ ಪಕ್ಷ ಸಜ್ಜಾಗಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ರಾಜ್ಯ ಅಧ್ಯಕ್ಷ ಹಾಗೂ ಮಾಜಿ ಸಚಿವ ವಿನಯ ಸೊರಕೆ ಹೇಳಿದರು.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 390
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved