• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತಾಯಿ ಮರಣ ತಡೆಗೆ ಮುಂಜಾಗ್ರತೆ ಅಗತ್ಯ: ಡಿಸಿ ಜಾನಕಿ
ಗರ್ಭಾವಸ್ಥೆ ಸಮಯದಲ್ಲಿ ತಾಯಿ ಮರಣ ಪ್ರಕರಣಗಳು ಹೆಚ್ಚಾಗುತ್ತಿದ್ದು, ಅವುಗಳನ್ನು ತಡೆಯಲು ಮುಂಜಾಗ್ರತಾ ಕ್ರಮಕೈಗೊಳ್ಳುವುದು ಅಗತ್ಯವಾಗಿದೆ ಎಂದು ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಅಧಿಕಾರಿಗಳಿಗೆ ತಿಳಿಸಿದರು.
ವಿಶೇಷಚೇತನರ ಪಾಲಿಟೆಕ್ನಿಕ್ ಕಾಲೇಜು ಸದುಪಯೋಗಿಸಿಕೊಳ್ಳಿ
ಮೈಸೂರಿನ ಜೆಎಸ್ಎಸ್ ವಿಶೇಷಚೇತನರ ಕಾಲೇಜು ಅಂಗವಿಕಲರಿಗಾಗಿ ಕಳೆದ ಮೂವತ್ತು ವರ್ಷಗಳ ಹಿಂದೆ ಪ್ರತ್ಯೇಕ ಪಾಲಿಟೆಕ್ನಿಕ್ ಕಾಲೇಜು ಆರಂಭಿಸಿದೆ.
ಆಸ್ತಿ, ಅಂತಸ್ತು, ಸಂಪತ್ತಿಗೆ ಕೊನೆಯಿದೆ, ವಿದ್ಯೆಗಿಲ್ಲ
ತಾವು ಗಳಿಸಿದ ಆಸ್ತಿ, ಅಂತಸ್ತು, ಸಂಪತ್ತು ಯಾವುದೂ ಕೊನೆಯವರೆಗೂ ಉಳಿಯಲ್ಲ. ಆದರೆ ತಾವು ಕಲಿತಿರುವ ವಿದ್ಯೆ ಮಾತ್ರ ಕೊನೆಯವರೆಗೂ ತಮ್ಮ ಜತೆಗಿರುತ್ತದೆ ಎಂದು ನಿವೃತ್ತ ಶಿಕ್ಷಕ ವಿ.ವಿ.ಅರಕೇರಿ ಹೇಳಿದರು.
ನಂದಿಕೇಶ್ವರದಲ್ಲಿ ನಂದಿದ ಯೋಧ ಮಾಗುಂಡಯ್ಯ
ಬಟಾಲಿಯನ್ ಸೈನಿಕರ ಜೊತೆಗೆ ರನ್ನಿಂಗ್ ಮುಗಿಸಿ ವಾಪಸ್ ಮನೆಗೆ ಹೋಗುತ್ತಿದ್ದ ವೇಳೆ ತೀವ್ರ ಹೃದಯಾಘಾತದಿಂದ ಸೋಮವಾರ ಮೃತಪಟ್ಟಿದ್ದ ಯೋಧ ಮಾಗುಂಡಯ್ಯ ಚನ್ನಯ್ಯ ರೇಷ್ಮಿ ರವರ ಅಂತ್ಯಕ್ರಿಯೆ ಗುರುವಾರ ಸಕಲ ಸರ್ಕಾರಿ ಗೌರವದೊಂದಿಗೆ ನೆರವೇರಿತು.
ತೊಗರಿಗೆ ರಾಜ್ಯ ಸರ್ಕಾರದ ಬೆಂಬಲ ಸಿಗುವುದೇ?
ಕೇಂದ್ರದಿಂದ ಪ್ರತಿ ಕ್ವಿಂಟಲ್‌ ತೊಗರಿಗೆ ₹7,550 ಹಾಗೂ ಕಡಲೆ ಬೆಳೆಗೆ ₹5,650 ನಿಗದಿ ಮಾಡಲಾಗಿದೆ. ಆದರೆ ರಾಜ್ಯ ಸರ್ಕಾರದಿಂದ ಯಾವುದೇ ಪ್ರೋತ್ಸಾಹ ಧನ ನಿಗದಿಯಾಗದಿರುವುದು ರೈತರ ಅಸಮಾಧಾನಕ್ಕೆ ಕಾರಣವಾಗಿದೆ.
ರನ್ನ ವೈಭವ ಸಿದ್ಧತೆಗೆ 24 ಸಮಿತಿ ರಚನೆ: ಜಿಲ್ಲಾಧಿಕಾರಿ ಜಾನಕಿ
ರನ್ನ ವೈಭವ ಕಾರ್ಯಕ್ರಮ ಯಶಸ್ವಿ ಹಾಗೂ ಅದ್ಧೂರಿಯಾಗಿ ನಡೆಸಲು ಒಟ್ಟು 24 ಸಮಿತಿ ರಚಿಸಲಾಗಿದೆ.
ರೈತರು ಸಾವಯವ ಕೃಷಿಗೆ ಪ್ರಥಮ ಆದ್ಯತೆ ನೀಡಿ: ಡಾ.ರವೀಂದ್ರ ಬೆಳ್ಳಿ
ಪ್ರಸ್ತುತ ಕೃಷಿಯಲ್ಲಿ ರೈತರು ಹೆಚ್ಚಿನ ಇಳುವರಿ ಪಡೆಯುವ ನಿಟ್ಟಿನಲ್ಲಿ ಶಿಫಾರಸ್ಸಿಗಿಂತ ಹೆಚ್ಚು ರಾಸಾಯನಿಕಗಳ ಬಳಕೆ ಮಾಡುತ್ತಿರುವುದರಿಂದ ಭೂಮಿಯು ಫಲವತ್ತತೆ ಕಳೆದುಕೊಳ್ಳುತ್ತಿದೆ.
ತ್ವರಿತ ಸೇವೆಗಾಗಿ ಭೂದಾಖಲೆಗಳ ಡಿಜಿಟಲೀಕರಣ: ಶಾಸಕ ಜೆ.ಟಿ.ಪಾಟೀಲ
3 ತಿಂಗಳ ಅವಧಿಯಲ್ಲಿ ಈ ಯೋಜನೆಯನ್ನು ಅಧಿಕಾರಿಗಳು ಸಿಬ್ಬಂದಿ ಹೆಚ್ಚಿನ ಕಾಳಜಿವಹಿಸಿ ಕೇವಲ 30 ದಿನಗಳಲ್ಲಿ ಮುಗಿಸಬೇಕು.
ಮುಂದೆ ಒಳ್ಳೆಯ ಸಿಎಂ ಮೂಲಕ ಮೀಸಲಾತಿ ಪಡಿತೇವಿ: ಬಸವಜಯ ಮೃತ್ಯುಂಜಯ ಸ್ವಾಮೀಜಿ
2ಎ ಮೀಸಲಾತಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ್‌ ಮಾಡಿದ ಅಪಮಾನಕ್ಕೆ ಪ್ರತೀಕಾರದ ಹೋರಾಟಕ್ಕೆ ಸಜ್ಜಾಗಿದ್ದು, ರಾಜ್ಯದ 224 ವಿಧಾನಸಭೆಗಳ 18,000 ಹಳ್ಳಿಗಳ ಮನೆಮನೆಗೆ ತೆರಳಲು ನಿರ್ಧಾರ ಮಾಡಿದ್ದಾಗಿ ತಿಳಿಸಿದರು.
ವಾರದೊಳಗೆ ಬಾಕಿ ಹಣ ನೀಡದಿದ್ರೆ ಹೋರಾಟ: ಕಾಂಬಳೆ
ಸಕ್ಕರೆ ಕಾರ್ಖಾನೆಯವರು ಒಂದು ವಾರದೊಳಗೆ ರೈತರ ಬಾಕಿ ಹಣ ನೀಡಬೇಕು. ಇಲ್ಲದಿದ್ದರೆ ಬಾಕಿ ಹಣ ವಸೂಲಾತಿಗಾಗಿ ಕಾರ್ಖಾನೆಗಳ ವಿರುದ್ಧ ಬೀದಿಗಿಳಿದು ಪ್ರತಿಭಟನೆ ಮಾಡುವುದು ಅನಿವಾರ್ಯ
  • < previous
  • 1
  • ...
  • 86
  • 87
  • 88
  • 89
  • 90
  • 91
  • 92
  • 93
  • 94
  • ...
  • 373
  • next >
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved