ತೇರದಾಳ ಪಟ್ಟಣದ ಶ್ರೀಅಲ್ಲಮಪ್ರಭು ನೂತನ ದೇವಸ್ಥಾನ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಇಲ್ಲಿನ ಮುಸ್ಲಿಂ ಬಾಂಧವರು 5 ಲಕ್ಷ ದೇಣಿಗೆ ಸಲ್ಲಿಸುವ ಮೂಲಕ ಭಾವೈಕ್ಯತೆ ಮೆರೆದರು.