• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಿಯಾಯಿತಿ ದರದಲ್ಲಿ ಗಿಡಮರ ಪಡೆದು ಬೆಳೆಸಿ, ಪೋಷಿಸಿ
ರೈತರು ತಮ್ಮ ತಮ್ಮ ಜಮೀನುಗಳಲ್ಲಿ ಶ್ರೀಗಂಧ, ಹೆಬ್ಬೇವು, ಮಹಾಗನಿ ಸೇರಿದಂತೆ ಬಲು ಬೇಡಿಕೆಯ ಹಾಗೂ ಆರ್ಥಿಕವಾಗಿ ಲಾಭ ತಂದುಕೊಡುವ ಗಿಡಗಳನ್ನು ಪಡೆದು ಬೆಳೆಯಬಹುದು.
ಸಿ.ಸಿ.ಪಾಟೀಲರೇ ಸಮಾಜಕ್ಕೆ ನಿಮ್ಮ ಕೊಡುಗೆ ಏನು?
ಕಾಶಪ್ಪನವರ ಕುಟುಂಬ ರಾಜ್ಯದ ಪಂಚಮಸಾಲಿ ಸಮಾಜದ ಅಭಿವೃದ್ಧಿಗಾಗಿ ಹಾಗೂ ಸಮಾಜಕ್ಕೆ ೨ಎ ಒದಗಿಸಲು ಹೋರಾಡುತ್ತಿದೆ
ಅಕ್ಕನ ಬಳಗದ ಕಾರ್ಯ ದೇಶಕ್ಕೆ ಮಾದರಿ: ಡಿಸಿ ಜಾನಕಿ
ಮೈಸೂರಿನ ಮಾನಸಗಂಗೋತ್ರಿಯ ಜೀವರಸಾಯನಶಾಸ್ತ್ರ ವಿಭಾಗದ ನಿವೃತ್ತ ಪ್ರಾಧ್ಯಾಪಕರಾದ ಡಾ.ಭಾರತಿ ಸಾಲಿಮಠಗೆ 2025ರ ಮಹಾದೇವಿ ಅಕ್ಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ನವಜಾತ ಶಿಶು ಆಸ್ಪತ್ರೆಯಲ್ಲಿ ಬಿಟ್ಟು ತಾಯಿ ಪರಾರಿ..!
ಹೆರಿಗೆ ಬಳಿಕ ಬಾಣಂತಿ ನವಜಾತ ಹೆಣ್ಣು ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪರಾರಿಯಾದ ಘಟನೆ ಬಾಗಲಕೋಟೆ ಖಾಸಗಿ ಆಸ್ಪತ್ರೆಯಲ್ಲಿ ಈಚೆಗೆ ನಡೆದಿದೆ.
ನಾಡಿದ್ದಿನಿಂದ ಒಲೇಮಠದಲ್ಲಿ ವಚನ ಜಾತ್ರೆ
ಬಸವ ಜಯಂತಿ ನಿಮಿತ್ತ ಶರಣರ ಪ್ರವಚನ, ಸದ್ಭಾವನಾ ಪಾದಯಾತ್ರೆ ಹಾಗೂ ವಚನ ಜಾತ್ರಾ ಮಹೋತ್ಸವ ಏ.15ರಿಂದ ಏ.29ರವರೆಗೆ ನಗರದ ಓಲೇಮಠದಲ್ಲಿ ನಡೆಯಲಿದೆ ಎಂದು ಆನಂದ ದೇವರು ತಿಳಿಸಿದರು.
ಕುಡಿಯುವ ನೀರಿಗಾಗಿ ಕಾಗಿ ಪ್ಲಾಟ್‌ ನಾರಿಯರ ಪರದಾಟ
ಮಹಾಲಿಂಗಪುರ ದ ೧೧ನೇ ವಾರ್ಡ್‌ನ ಚಿಮ್ಮಡಗಲ್ಲಿಯ ಕಾಗಿ ಪ್ಲಾಟ್‌ನಲ್ಲಿ ಎರಡು ತಿಂಗಳಿಂದ ನೀರಿನ ಸಮಸ್ಯೆ ಉಂಟಾಗಿದ್ದು, ನಿವಾಸಿಗಳು ನೀರು ಹುಡುಕಿಕೊಂಡು ಬೇರೆ ಬೇರೆ ಬಡಾವಣೆಗೆ ಅಲೆಯುವ ಪರಿಸ್ಥಿತಿ ಉಂಟಾಗಿದೆ.
ಸಚಿವರಿಗೆ ಪಾಲುದಾರಿಕೆಯಲ್ಲಿ ಬಾರ್‌ ಮಾಡೋದೆ ಕೆಲಸ: ಪಿ.ರಾಜೀವ್‌
ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ಅವರಿಗೆ ಜಿಲ್ಲೆಯ ಅಭಿವೃದ್ಧಿಗಿಂತ ಪಾಲುದಾರಿಕೆಯಲ್ಲಿ ಬಾರ್ ಮಾಡುವುದೇ ದೊಡ್ಡ ಕೆಲಸವಾಗಿದೆ ಎಂದು ಮಾಜಿ ಶಾಸಕ ಪಿ.ರಾಜೀವ್‌ ಆರೋಪಿಸಿದರು.
ಭಕ್ತಿ,ಶಕ್ತಿ, ಯುಕ್ತಿ ಮೂರರ ತ್ರಿವೇಣಿ ಸಂಗಮವೇ ಮಾರುತಿ
ಜೊತೆಗೆ ಭಕ್ತಿ, ಶಕ್ತಿ, ಯುಕ್ತಿ ಈ ಮೂರರ ತ್ರಿವೇಣಿ ಸಂಗಮವೇ ಮಾರುತಿಯಾಗಿದ್ದಾರೆ ಎಂದು ಶ್ರೀಶೈಲ ಜಗದ್ಗುರು ಡಾ.ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯರು ನುಡಿದರು.
ಕೌಶಲ್ಯ ಯೋಜನೆಯ ಸದುಪಯೋಗ ಪಡೆದುಕೊಳ್ಳಿ: ಶ್ರೀಧರ ಜೋಗಿನ
ಕೌಶಲ್ಯ ಯೋಜನೆಯಡಿ ಸರ್ಕಾರದ ಸೌಲಭ್ಯಗಳನ್ನು ಯುವಜನತೆ ಸದುಪಯೋಗ ಪಡೆದುಕೊಳ್ಳಬೇಕೆಂದು ಶಿಕ್ಷಣ ಇಲಾಖೆಯ ಕೇಂದ್ರ ಶಾಲೆಯ ಮುಖ್ಯ ಶಿಕ್ಷಕ ಶ್ರೀಧರ ಜೋಗಿನ ತಿಳಿಸಿದರು.
ಜಾತ್ರೆಗಳು ಸಮಾಜದ ಸಾಮರಸ್ಯ ಬೆಸೆಯುವ ಕೊಂಡಿ: ಕಾಶಿನಾಥ ಹುಡೇದ
ಜಾತ್ರೆಗಳು ಜಾತ್ಯತೀತ ಮನೋಭಾವನೆಯ ಮೂಲಕ ಎಲ್ಲರಲ್ಲೂ ಸಾಮರಸ್ಯ ಬೆಸೆಯುವ ಕೊಂಡಿಯಾಗಿದ್ದು, ನಮ್ಮ ಕುರುಂಬ ಜನಾಂಗ ಇಂದಿಗೂ ಸಹ ಕಾಶಿಲಿಂಗೇಶ್ವರ ಜಾತ್ರೆಯನ್ನು ಭಕ್ತಿಭಾವದಿಂದ ಆಚರಿಸಿಕೊಂಡು ಮುಂದುವರೆಯುತ್ತಿದೆ ಎಂದು ಕರ್ನಾಟಕ ರಾಜ್ಯ ಸಹಕಾರ ಕುರಿ ಮಹಾಮಂಡಳ ಉಪಾಧ್ಯಕ್ಷ ಕಾಶಿನಾಥ ಹುಡೇದ ಹೇಳಿದರು.
  • < previous
  • 1
  • ...
  • 87
  • 88
  • 89
  • 90
  • 91
  • 92
  • 93
  • 94
  • 95
  • ...
  • 414
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved