• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಾಗಲಕೋಟೆ-ಕುಡಚಿ ರೈಲು ಮಾರ್ಗ 2027ಕ್ಕೆ ಪೂರ್ಣ: ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ
ಬಹುನಿರೀಕ್ಷಿತ ಬಾಗಲಕೋಟೆ ಕುಡಚಿ ರೈಲು ಮಾರ್ಗವನ್ನು 2027ರ ಮಾರ್ಚ್‌ ಅಂತ್ಯಕ್ಕೆ ಪೂರ್ಣಗೊಳಿಸುವುದಾಗಿ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ವಿಶ್ವಾಸ ವ್ಯಕ್ತಪಡಿಸಿದರು.
ಸಿದ್ಧರಾಮೇಶ್ವರರು ಯೋಗಿಗಳ ಯೋಗಿ: ಶಾಸಕ ಸಿದ್ದು ಸವದಿ
ವಚನ ಓದುವುದರ ಜೊತೆಗೆ ಅವುಗಳನ್ನು ಇಂದಿನ ಯುವ ಜನಾಂಗಕ್ಕೆ ಪರಿಚಯಿಸುವು ಮಹತ್ತರವಾದ ಜವಾಬ್ದಾರಿ ಸಮಾಜ ಬಾಂಧವರ ಮೇಲಿದೆ ಎಂದು ಶಾಸಕ ಸಿದ್ದು ಸವದಿ ತಿಳಿಸಿದರು.
ಬ್ರಹ್ಮಾನಂದ ಆಶ್ರಮ ಜ್ಞಾನ ದಾಸೋಹದ ಕೇಂದ್ರ: ಚನ್ನಮಲ್ಲಿಕಾರ್ಜುನ ಶ್ರೀ
ಮೊದಲು ಆರೋಗ್ಯ, ಆರ್ಥಿಕ ಸಂಪತ್ತು ಜೊತೆಗೆ ಒಂದಿಷ್ಟು ಗುರುವಿನ ಮಾರ್ಗದಲ್ಲಿ ಆಧ್ಯಾತ್ಮದ ಅರಿವು ಮೂಡಿಸಿಕೊಂಡರೆ ನಿಮ್ಮ ಬದುಕು ಸಾರ್ಥಕವಾಗುತ್ತದೆ
ಮಾ.1ರಿಂದ ಚಾಲುಕ್ಯ ಉತ್ಸವ-2025: ಶಾಸಕ ಚಿಮ್ಮನಕಟ್ಟಿ
ಚಾಲುಕ್ಯ ಉತ್ಸವವನ್ನು ಪಟ್ಟಣದ ಎಪಿಎಂಸಿ ಯಾರ್ಡ್‌ನಲ್ಲಿ ಮೂರು ದಿನ ಕಾರ್ಯಕ್ರಮ ನಡೆಸಲು ತೀರ್ಮಾನಿಸಲಾಗಿದೆ.
ಸಮಾನತೆಯ ಸಮಾಜ ನಿರ್ಮಾಣಕ್ಕೆ ಮುಂದಾಗಿ: ಜಿಲ್ಲಾಧಿಕಾರಿ ಜಾನಕಿ
ಉತ್ತಮ ಸಮಾಜ ನಿರ್ಮಾಣ ಮಾಡಲು ಶಿಕ್ಷಕರ ಜೊತೆ ಪೋಷಕರು ಕೈಜೋಡಿಸಿದಾಗ ಮಾತ್ರ ಇದು ಸಾಧ್ಯವಾಗುತ್ತದೆ.
ಯುವಜನತೆಗೆ ಪ್ರೇರಣೆ ಸ್ವಾಮಿ ವಿವೇಕಾನಂದರು: ಡಾ.ಅಶೋಕ
ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜ.೧೨ ಭಾರತದಲ್ಲಿ ರಾಷ್ಟ್ರೀಯ ಯುವ ದಿನಾಚರಣೆಯಾಗಿ ದೇಶಾದ್ಯಂತ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಯುವಜನತೆಗೆ ಸ್ವಾಮಿ ವಿವೇಕಾನಂದರ ನೀಡಿದ ಮೌಲಿಕ ತತ್ವಗಳು ಮತ್ತು ಸಂದೇಶಗಳನ್ನು ಪುನಃ ನೆನಪಿಸುವ ಹಾಗೂ ದೇಶದ ಅಭಿವೃದ್ಧಿಗೆ ಯುವಕರ ಪಾತ್ರವನ್ನು ಒತ್ತಿ ಹೇಳುವ ಮಹತ್ವದ ಸಂದರ್ಭವಾಗಿದೆ ಎಂದು ಡಾ.ಅಶೋಕ ನರೋಡೆ ಹೇಳಿದರು.
ನಂಬಿ ಬಂದ ರೋಗಿಗಳ ಆರೈಕೆ ಮಾಡುವ ವೈದ್ಯರ ಸೇವೆ ಅನನ್ಯ
ಆಸ್ಪತ್ರೆಗಳಿಗೆ ನಂಬಿ ಬಂದ ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡಿ ಆರೈಕೆ ಮಾಡುವ ವೈದ್ಯರು ವಿಶ್ವ ಭಾವೈಕ್ಯತೆಯ ಪ್ರತೀಕವಾಗಿದ್ದು, ಓರ್ವ ಆದರ್ಶ ವೈದ್ಯ ತನ್ನ ಕುಟುಂಬದ ನೋವು ನಲಿವುಗಳನ್ನು ಬದಿಗಿರಿಸಿ ರೋಗಿಗಳ ಪ್ರಾಣವನ್ನು ಉಳಿಸಿಕೊಳ್ಳಲು ಶ್ರಮಪಡುವ ವೈದ್ಯರ ಸೇವೆ ಅನನ್ಯವಾಗಿದೆ ಎಂದು ಶಾಸಕ ಎಚ್.ವೈ.ಮೇಟಿ ಹೇಳಿದರು.
ಪರಿಶ್ರಮದ ಅಧ್ಯಯನಕ್ಕೆ ಯಶಸ್ಸು ಕಟ್ಟಿಟ್ಟ ಬುತ್ತಿ
ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ಅಧ್ಯಯನ ಮಾಡಿದ್ದಲ್ಲಿ ಯಶಸ್ಸು ಕಟ್ಟಿಟ್ಟ ಬುತ್ತಿ ಎಂದು ಬಾಗಲಕೋಟೆ ಹಾಗೂ ಬೆಳಗಾವಿ ಜಿಲ್ಲೆಯ ಆಹಾರ ಇಲಾಖೆಯ ಜಂಟಿ ನಿರ್ದೇಶಕ ಶ್ರೀಶೈಲ ಕಂಕಣವಾಡಿ ಹೇಳಿದರು.
ಮಕ್ಕಳನ್ನು ಅಂಕಗಳ ಮೂಲಕ ಅಳೆಯದಿರಿ
ಮಕ್ಕಳನ್ನು ಕೇವಲ ಅಂಕಗಳ ಮೂಲಕ ಅಳೆಯದೇ, ಅವರಲ್ಲಿ ಉತ್ತಮವಾದ ಮೌಲ್ಯ ಮತ್ತು ಸಂಸ್ಕಾರವನ್ನು ಬೆಳೆಸುವುದು ಪ್ರತಿಯೊಬ್ಬ ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯ ಎಂದು ಕನ್ನಡಪ್ರಭ ಹಾಗೂ ಸುವರ್ಣ ನ್ಯೂಸ್‌ನ 2024ರ ಸುವರ್ಣ ಸಾಧಕ ಪ್ರಶಸ್ತಿ ಪುರಸ್ಕೃತ ಡಾ.ದೀಪಕಕುಮಾರ ಚವ್ಹಾಣ ಹೇಳಿದರು.
ಬಣಜಿಗರ ಮುನ್ನುಗ್ಗುವ ಪ್ರವೃತ್ತಿ ರೂಢಿಸಿಕೊಳ್ಳಿ
ಎಲ್ಲರನ್ನು ಪ್ರೀತಿಸುವ ಮತ್ತು ಎಲ್ಲರ ಗೌರವಕ್ಕೆ ಪಾತ್ರರಾಗಿರುವ ಲಿಂಗಾಯತ ಬಣಜಿಗರು ಪ್ರತಿಯೊಂದು ಕ್ಷೇತ್ರದಲ್ಲಿ ಮುನ್ನುಗ್ಗುವ ಪ್ರವೃತ್ತಿ ರೂಢಿಸಿಕೊಳ್ಳಬೇಕಾಗಿದೆ ಎಂದು ಹಿರಿಯರಾದ ಸಿ.ಸಿ ಚಂದ್ರಾಪಟ್ಟಣ ಹೇಳಿದರು.
  • < previous
  • 1
  • ...
  • 87
  • 88
  • 89
  • 90
  • 91
  • 92
  • 93
  • 94
  • 95
  • ...
  • 373
  • next >
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved