• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಂಡಿಗಣಿ ಮಠದ ದಾಸೋಹ ಕಾರ್ಯ ಶ್ಲಾಘನೀಯ: ಸಚಿವ ಎಚ್.ಕೆ.ಪಾಟೀಲ
ರಬಕವಿ-ಬನಹಟ್ಟಿ ತಾಲೂಕಿನ ಬಂಡಿಗಣಿ ಮಠವು ಅನ್ನದಾಸೋಹದ ಜೊತೆಗೆ ಶಿಕ್ಷಣ, ಸಮಾಜದಲ್ಲಿ ಕ್ರಾಂತಿ ಮಾಡುತ್ತಿರುವುದು ಹೆಮ್ಮೆ
೨ಕೋಟಿ ರಸ್ತೆ ಕಾಮಗಾರಿಗೆ ಗ್ರಹಣ
ರಬಕವಿ-ರಾಮಪೂರ ಸೇತುವೆ ಬಳಿಯಲ್ಲಿ ರಸ್ತೆ ಕಾಮಗಾರಿ ಮುಕ್ತಾಯಗೊಳ್ಳದ ಕಾರಣ ದ್ವಿಚಕ್ರ ವಾಹನ ಸವಾರರು ಹರಸಾಹಸ ಪಡುವಂತಾಗಿದೆ.
ಭ್ರಷ್ಟಾಚಾರ ಮುಕ್ತ ದೇಶಕ್ಕಾಗಿ ಸಂಕಲ್ಪ ಮಾಡೋಣ
ಇಂದಿನ ವಾಸ್ತವಿಕ ಸಮಾಜದ ಬಹುದೊಡ್ಡ ಸಮಸ್ಯೆಯಾದ ಭ್ರಷ್ಟಾಚಾರವನ್ನು ಬುಡಸಮೇತ ಕೀಳಬೇಕಾಗಿದೆ. ಭ್ರಷ್ಟಾಚಾರ ಮುಕ್ತ ದೇಶಕ್ಕಾಗಿ ಸಂಕಲ್ಪ ಮಾಡೋಣ
ಓಲೆಮಠದ ಡಾ.ಚನ್ನಬಸವ ಸ್ವಾಮೀಜಿ ಲಿಂಗೈಕ್ಯ
ತೀವ್ರ ಅಸ್ವಸ್ಥರಾದ ಶ್ರೀಗಳನ್ನು ಸವದತ್ತಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಶ್ರೀಗಳು ಕೊನೆಯುಸಿರೆಳೆದರು
ತೇರದಾಳ ಪಟ್ಟಣದ ಶ್ರೀಅಲ್ಲಮಪ್ರಭು ದೇವಸ್ಥಾನ ಲೋಕಾರ್ಪಣೆಗೆ ಮುಸ್ಲಿಮರಿಂದ 5 ಲಕ್ಷ ದೇಣಿಗೆ

ತೇರದಾಳ ಪಟ್ಟಣದ ಶ್ರೀಅಲ್ಲಮಪ್ರಭು ನೂತನ ದೇವಸ್ಥಾನ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಇಲ್ಲಿನ ಮುಸ್ಲಿಂ ಬಾಂಧವರು 5 ಲಕ್ಷ ದೇಣಿಗೆ ಸಲ್ಲಿಸುವ ಮೂಲಕ ಭಾವೈಕ್ಯತೆ ಮೆರೆದರು.

ಯುವಕರು ನಾಯಕರ ಆದರ್ಶ ಪಾಲಿಸಿ: ಶಾಸಕ ಭೀಮಸೇನ ಚಿಮ್ಮನಕಟ್ಟಿ
ಯುವಕರು ನಾಯಕರ ಮಾತುಗಳನ್ನು ಕೇಳುವುದಷ್ಟೇ ಅಲ್ಲ. ಅವರ ಆದರ್ಶ ಅನುಕರಿಸಬೇಕು
ಮುಳುಗಡೆ ಜಮೀನುಗಳ ಪಡೆದು ಪರಿಹಾರ ಒದಗಿಸಿ
ಕೃಷ್ಣಾ ಮೇಲ್ದಂಡೆ ಯೋಜನೆಯ ಭೂಸ್ವಾಧೀನ ಪ್ರಕ್ರಿಯೆ ಆರಂಭಗೊಂಡು ದಶಕಗಳೇ ಗತಿಸಿದರು ಸರಿಯಾದ ನ್ಯಾಯ ಸರ್ಕಾರ ಒದಗಿಸುತ್ತಿಲ್ಲ.
ಮಾರಾಪುರ ಪಿಕೆಪಿಎಸ್‌ಗೆ ಮಾರಾಪುರನೇ ಅಧ್ಯಕ್ಷ
ಮಾರಾಪುರ ಗ್ರಾಮದ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಅ.28ರಂದು ನಡೆದ ಚುನಾವಣೆಯಲ್ಲಿ ಸ್ಥಳೀಯ ಯುವ ಮುಖಂಡ ರೈತರ ಕಣ್ಮಣಿ, ಮಹಾದೇವ ಭೀಮಪ್ಪ ಮಾರಾಪುರ ಅಧ್ಯಕ್ಷರಾಗಿ ಮತ್ತು ಉಪಾಧ್ಯಕ್ಷರಾಗಿ ರಮೇಶ ವಿಠಲ ಬಿಸನಕೊಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ
ಡಾ.ಅಂಬೇಡ್ಕರ್ ಭಾವಚಿತ್ರದ ಧ್ವಜ ಕಟ್ಟೆ ಪುನಃ ನಿರ್ಮಾಣ
ಬಾದಾಮಿ ತಾಲೂಕಿನ ಕಬ್ಬಲಗೇರಿ ಗ್ರಾಮದಲ್ಲಿ ಡಾ.ಅಂಬೇಡ್ಕರ್ ಭಾವಚಿತ್ರವಿರುವ ಧ್ವಜದ ಕಟ್ಟೆಯ ಪುನರ್ ನಿರ್ಮಾಣವನ್ನು ಗ್ರಾಮದ ಹಿರಿಯರ ಉಪಸ್ಥಿತಿಯಲ್ಲಿ ಮಾಡಲಾಯಿತು.
ವಕ್ಫ್‌ ಕಾಯಿದೆ ಸಂವಿಧಾನದಡಿ ಬರಲಿ: ವಿರುಪಾಕ್ಷಯ್ಯ ಹಿರೇಮಠ
ದೇಶದಾದ್ಯಂತ ಹೆಮ್ಮಾರಿಯಾಗಿ ಕಾಡುತ್ತಿರುವ ವಕ್ಫ್‌ ಕಾಯ್ದೆಯನ್ನು ಸಂವಿಧಾನದ ಚೌಕಟ್ಟಿನಲ್ಲಿ ತರಬೇಕೆಂದು ಭಾರತೀಯ ಕಿಸಾನ ಸಂಘದ ಜಿಲ್ಲಾಧ್ಯಕ್ಷ ವಿರುಪಾಕ್ಷಯ್ಯ ಹಿರೇಮಠ ಆಗ್ರಹಿಸಿದರು.
  • < previous
  • 1
  • ...
  • 87
  • 88
  • 89
  • 90
  • 91
  • 92
  • 93
  • 94
  • 95
  • ...
  • 338
  • next >
Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved