• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಕ್ಫ್ ಬೋರ್ಡ್‌ ರದ್ದತಿಗೆ ಬಿಜೆಪಿ ಆಗ್ರಹ
ದೇಶದಲ್ಲಿ ರಕ್ಷಣಾ ಇಲಾಖೆ, ರೈಲ್ವೆ ಇಲಾಖೆಗೆ ಇರುವಷ್ಟು ಆಸ್ತಿ ವಕ್ಫ್ ಬೋರ್ಡ್‌ನಲ್ಲಿದೆ. ಈ ಆಸ್ತಿ ಎಲ್ಲಿಂದ ಬಂತು. ಸುಮಾರು 9 ಲಕ್ಷ ಎಕರೆ ಜಮೀನು ಎಲ್ಲಿಂದ ಬಂದಿದೆ. ಸರ್ಕಾರ ಕೂಡಲೇ ವಕ್ಫ್ ಬೋರ್ಡ್‌ ರದ್ದು ಮಾಡಲಿ ಎಂದು ಆಗ್ರಹ
ವಕ್ಫ್‌ ಆಕ್ರಮಣ ಮುಂದುವರಿದರೆ ರಕ್ತಕ್ರಾಂತಿ: ಮಾಜಿ ಡಿಸಿಎಂ ಈಶ್ವರಪ್ಪ
ರೈತರ ಭೂಮಿ, ದೇವಸ್ಥಾನ, ಸಾಧು ಸಂತರ ಆಸ್ತಿ ಮೇಲೆ ಆಕ್ರಮಣವನ್ನು ಹಿಂದು ಸಮಾಜ ಸಹಿಸಲ್ಲ. ಸಿದ್ದರಾಮಯ್ಯ ಅವರಿಗೆ ಇತ್ತೀಚೆಗೆ ದೇವರ ಮೇಲೆ ನಂಬಿಕೆ ಬಂದಿದೆ. ಆದರೆ, ಅವೆಲ್ಲವೂ ನಾಟಕ ಆಗಬಾರದು.
ಲಿಂಗ, ಜಾತಿ ಭೇದವಿಲ್ಲದೆ ಸಂಘದಿಂದ ನಿರಂತರ ಶಿಕ್ಷಣ
ಸಮಕಾಲಿನ ಶಿಕ್ಷಣ ವ್ಯವಸ್ಥೆಯಲ್ಲಿ ಹೆಣ್ಣು-ಗಂಡು ಮತ್ತು ಜಾತಿ ಭೇದವಿಲ್ಲದೆ ಸಂಘ ನಿರಂತರ ಶಿಕ್ಷಣ ನೀಡಿದ ಪರಿಣಾಮ ಸಾವಿರಾರು ಜನ ಇಂದು ಬದುಕು ಕಟ್ಟಿಕೊಂಡಿದ್ದಾರೆ ಎಂದು ಮಾಜಿ ಶಾಸಕ, ಬಿ.ವಿ.ವಿ.ಸಂಘದ ಕಾರ್ಯಾಧ್ಯಕ್ಷ ಡಾ.ವೀರಣ್ಣ ಚರಂತಿಮಠ ಹೇಳಿದರು.
ಯುಕೆಪಿ ಸಂತ್ರಸ್ತರ ಈಡೇರಿಕೆಗೆ ಯಾವ ತ್ಯಾಗಕ್ಕೂ ಸಿದ್ಧ
ಸಂತ್ರಸ್ತರು ಒಗ್ಗಟ್ಟಾಗಿ ಹೋರಾಟದ ರೂಪರೇಷೆಗಳನ್ನು ಹಾಕಿಕೊಂಡು ಸರ್ಕಾರದ ಗಮನ ಸೆಳೆಯೋಣ. ಕೃಷ್ಣಾ ಮೇಲ್ದಂಡೆ ಯೋಜನೆಯ ಸಂತ್ರಸ್ತರ ಸಮಸ್ಯೆಗಳ ಈಡೇರಿಕೆಗೆ ನಾನು ಯಾವ ತ್ಯಾಗಕ್ಕೂ ಸದಾಸಿದ್ಧ, ಹೋರಾಟಕ್ಕೆ ಎಲ್ಲ ಸಹಕಾರ ನೀಡುವೆ ಎಂದು ಮಾಜಿ ಸಚಿವ ಎಸ್.ಆರ್.ಪಾಟೀಲ ಹೇಳಿದರು.
ಏಕೀಕರಣ ಹೋರಾಟಕ್ಕೆ ಮಾಧವಾನಂದರ ಕೊಡುಗೆ ಅಪಾರ
ಕರ್ನಾಟಕ ಏಕೀಕರಣ ಹೋರಾಟಕ್ಕೆ ಮಾಧವಾನಂದರ ಕೊಡುಗೆ ಅಪಾರವಾಗಿದೆ. ಅಂತಹ ಮಹಾತ್ಮರ ತತ್ವಾದರ್ಶವನ್ನು ಎಲ್ಲರೂ ಪಾಲಿಸಬೇಕು ಎಂದು ಮಾರಾಪುರದ ಶ್ರೀಮಂತ ಮಹಾರಾಜರು ನುಡಿದರು.
ರಾಜ್ಯೋತ್ಸವ ಪ್ರಶಸ್ತಿ ಕಲಾವಿದ ಸಿದ್ದಪ್ಪಗೆ ಸನ್ಮಾನ
ಯಾವುದೇ ಕಲಾಪ್ರಕಾರವು ಯಾವುದೇ ವ್ಯಕ್ತಿಯನ್ನಾಗಲಿ, ಜಾತಿಯನ್ನಾಗಲಿ, ಮತ ಧರ್ಮವನ್ನಾಗಲಿ, ವ್ಯಕ್ತಿಯಲ್ಲಿನ ನಿಜವಾದ ಶ್ರದ್ಧೆ ಮತ್ತು ಪ್ರತಿಭೆಯನ್ನು ಮಾತ್ರ ಹೊರಹೊಮ್ಮುತ್ತದೆ. ಹೀಗೆ ಪಾರಿಜಾತ ದೇವಕಲೆಯನ್ನು ಮುಂದುವರಿಸಿಕೊಂಡು ಬಂದಿದ್ದು ಅದನ್ನು ಉಳಿಸಿ ಬೆಳೆಸುವ ಕಾರ್ಯವಾಗಬೇಕಾಗಿದೆ ಎಂದು ನಿವೃತ್ತ ಪ್ರಾಚಾರ್ಯ ಎಸ್.ಬಿ.ಕೃಷ್ಣಗೌಡರ ಹೇಳಿದರು.
ರೈತರನ್ನು ಸಂಕಷ್ಟಕ್ಕೆ ದೂಡುತ್ತಿರುವ ಕಾಂಗ್ರೆಸ್‌ ಸರ್ಕಾರ
ರಾಜ್ಯದಲ್ಲಿ ವಕ್ಫ್‌ ಸಚಿವರ ಚಿತಾವಣೆಯ ಮೇರೆಗೆ ಜಿಲ್ಲಾಧಿಕಾರಿಗಳು 1974ರ ಗೆಜೆಟ್‌ ಕ್ರಮಕ್ಕೆ ಮುಂದಾಗಿದ್ದಾರೆ. ರೈತರು ಮಾತ್ರವಲ್ಲ, ಮಠ, ಮಂದಿರಗಳ ಆಸ್ತಿಗಳನ್ನೂ ಕಬಳಿಸುವ ಸಂಚು ರೂಪಿಸಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ನಾಡಿನ ರೈತರನ್ನು ಸಂಕಷ್ಟಕ್ಕೆ ದೂಡುತ್ತಿದೆ. ಇದು ಖಂಡನೀಯವಾಗಿದ್ದು, ಇದನ್ನು ವಿರೋಧಿಸಿ ತಾಲೂಕು ಕೇಂದ್ರದಲ್ಲಿ ನ.5 ರಂದು ಬಿಜೆಪಿಯಿಂದ ಪ್ರತಿಭಟನೆ ನಡೆಸಲಾಗುವುದು ಎಂದು ವಿಧಾನ ಪರಿಷತ್ ಸದಸ್ಯ ಹನಮಂತ ನಿರಾಣಿ ಹೇಳಿದರು.
ರೈತರ ಶ್ರೇಯೋಭಿವೃದ್ಧಿಗಾಗಿ ನಿರಾಣಿ ಸಮೂಹ ಸಂಸ್ಥೆ
ರೈತರ ಶ್ರೇಯೋಭಿವೃದ್ಧಿಗೆ ನಿರಾಣಿ ಸಮೂಹ ಸಂಸ್ಥೆಯು ನಿರಂತರ ಶ್ರಮಿಸುತ್ತಿದ್ದು, ನಿಮ್ಮೊಡನೆ ನಾವು ಅಭಿವೃದ್ಧಿಯೆಡೆಗೆ ಹೆಜ್ಜೆ ಹಾಕುತ್ತಿದ್ದೇವೆ ಎಂದು ನಿರಾಣಿ ಸಮೂಹ ಸಂಸ್ಥೆಯ ಸಂಸ್ಥಾಪಕ, ಮಾಜಿ ಸಚಿವ ಮುರುಗೇಶ ನಿರಾಣಿ ಹೇಳಿದರು.
ಪ್ರತಿ ಹಳ್ಳಿಗಳಿಗೂ ಸಂಘಟನೆ ವಿಸ್ತರಿಸಿ
ಎಸ್ಸಿಗಳಲ್ಲಿಯೇ ಸಾಕಷ್ಟು ಒಳಪಂಗಡಗಳಿರುವುದರಿಂದ ನಮ್ಮವರು ಮೀಸಲಾತಿ ಪಡೆಯಲು ಸಾಧ್ಯವಾಗುತ್ತಿಲ್ಲ. ಕಾರಣ ನಮ್ಮ ಛಲವಾದಿ ಬಂಧುಗಳನ್ನು ಮುಂಚೂಣಿಗೆ ತರುವ ಉದ್ದೇಶದಿಂದ ಪ್ರತಿ ಹಳ್ಳಿಗಳಿಗೂ ಸಹ ನಮ್ಮ ಸಂಘಟನೆ ವಿಸ್ತರಿಸಬೇಕಾಗಿದೆ ಎಂದು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎನ್.ಗಸ್ತಿ ಹೇಳಿದರು.
ಸಾಧನೆ ಮಾಡಿದ ಕ್ರಿಕೆಟರ್‌ಗಳಿಗೆ ಸನ್ಮಾನ
ಬೆಂಗಳೂರಿನಲ್ಲಿ ನಡೆಯಲಿರುವ ಸ್ಟೇಟ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಗೆ ಗ್ರಾಮದ ಮೂವರು ಕ್ರಿಕೆಟ್ ಕ್ರೀಡಾಪಟುಗಳು ಆಯ್ಕೆಯಾಗಿದ್ದು, ಮತ್ತೊಬ್ಬ ಕ್ರೀಡಾಪಟು ಕ್ರಿಕೆಟ್‌ನಲ್ಲಿ ಉತ್ತಮ ಸಾಧನೆ ತೋರಿದ ಹಿನ್ನೆಲೆಯಲ್ಲಿ ಕೆಪಿಸಿಸಿ ಉಪಾಧ್ಯಕ್ಷ ಎಂ.ಬಿ.ಸೌದಾಗಾರ ಸನ್ಮಾನಿಸಿದರು.
  • < previous
  • 1
  • ...
  • 89
  • 90
  • 91
  • 92
  • 93
  • 94
  • 95
  • 96
  • 97
  • ...
  • 338
  • next >
Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved