• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಲಾದಗಿ ಪಿಕೆಪಿಎಸ್‍: ಬಿಲಕೇರಿ ಅಧ್ಯಕ್ಷ, ಕಾಮಣ್ಣವರ್ ಉಪಾಧ್ಯಕ್ಷ
ಕಲಾದಗಿ ಪಿಕೆಪಿಎಸ್‌ಗೆ ಅಧ್ಯಕ್ಷ ಉಪಾಧ್ಯಕ್ಷ ಆಯ್ಕೆಗೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಅಂಕಲಗಿ ಗ್ರಾಮದ ಮಂಜುನಾಥ.ಕಿ.ಬಿಲಕೇರಿ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಉದಗಟ್ಟಿ ಗ್ರಾಮದ ರಾಜೇಶ್.ಹ.ಕಾಮಣ್ಣವರ್ ಇಬ್ಬರೇ ಮಾತ್ರ ಉಮೇದುವಾರಿಕೆ ಸಲ್ಲಿಸಿದ್ದರು.
ಕಳ್ಳತನ: 9 ಲಕ್ಷಕ್ಕೂ ಅಧಿಕ ಬೆಲೆಯ ವಸ್ತು ಜಪ್ತಿ
ವಿವಿಧ ಗ್ರಾಮಗಳಲ್ಲಿ ಮನೆಗಳ್ಳತನ ಹಾಗೂ ಗದ್ದನಕೇರಿ ಕ್ರಾಸ್‌ನಲ್ಲಿ ನಡೆದ ಬಂಗಾರ ಸರಗಳ್ಳತನದ ಪ್ರಕರಣವನ್ನು ಭೇದಿಸಿ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳನ್ನು ಬಂಧಿಸುವಲ್ಲಿ ಕಲಾದಗಿ ಪೊಲೀಸ್ ಪಡೆ ಯಶಸ್ವಿಯಾಗಿದೆ.
ಸಂವಿಧಾನ ವಿರೋಧಿ ಕಾಂಗ್ರೆಸ್‌ ತಿರಸ್ಕರಿಸಿ: ಸಂಸದ ಬಸವರಾಜ ಬೊಮ್ಮಾಯಿ
ಪ್ರಧಾನಿ ಮೋದಿಯವರ ಕಲ್ಯಾಣ ರಾಜ್ಯದ ಕನಸಿಗೆ ಎಲ್ಲರೂ ಬೆಂಬಲ ಕೊಟ್ಟಾಗ ಮಾತ್ರ ವಿಕಸಿತ ಭಾರತ ಆಗುತ್ತದೆ. ಅದಕ್ಕೆ ಎಲ್ಲ ವರ್ಗದ ಜನರು ಬೆಂಬಲ ಕೊಡಬೇಕು. ಸಂವಿಧಾನ ವಿರೋಧಿ ಕಾಂಗ್ರೆಸ್‌ ಅನ್ನು ಎಲ್ಲರೂ ತಿರಸ್ಕರಿಸಬೇಕು.
ಬಸ್‌ ನಿರ್ವಾಹಕನ ಮೇಲೆ ಹಲ್ಲೆ: ಓರ್ವ ಬಂಧನ
ತಾಲೂಕಿನ ಚಿಮ್ಮಡ ಗ್ರಾಮದ ಬಸ್ ನಿಲ್ದಾಣದಲ್ಲಿ ಕಳೆದ ಜ.೮ರಂದು ಬಸ್ ನಿರ್ವಾಹಕನ ಕಾರ್ಯಕ್ಕೆ ಅಡ್ಡಿಪಡಿಸಿದ್ದಲ್ಲದೇ ಮೂವರು ಸೇರಿ ಹಲ್ಲೆ ನಡೆಸಿದ ಪರಿಣಾಮ ಬನಹಟ್ಟಿ ಪೊಲೀಸರು ಗುರುವಾರ ರಾತ್ರಿ ಓರ್ವನನ್ನು ಬಂಧಿಸಿದ್ದು, ಮತ್ತಿಬ್ಬರ ಬಂಧನಕ್ಕೆ ಜಾಲ ಬೀಸಿದ್ದಾರೆ.
ಸೃಜನಶೀಲ ಸಾಹಿತ್ಯದಿಂದ ಸಮಾಜ ಶುದ್ಧೀಕರಣ: ಡಾ.ಬಸವರಾಜ ಕಲ್ಗುಡಿ
ವಚನ, ದಾಸ ಸಾಹಿತ್ಯ, ತತ್ವಪದಗಳು ಕಾಲಕ್ಕೆ ತಕ್ಕಂತೆ ಸಮಾಜಕ್ಕೆ ಪ್ರತಿಕ್ರಿಯೆ ನೀಡುತ್ತಾ ಸಮಾಜ ಸುಧಾರಣೆ ಕಾರ್ಯ ಮಾಡಿದೆ.
ಶ್ರೀರಾಮ ಸೇನೆ 27 ಜನರ ಮೇಲೆ ಪ್ರಕರಣ ದಾಖಲು
ಯುವಕರಲ್ಲಿ ಶೌರ್ಯ, ಶಿಸ್ತು, ದುಶ್ಚಟ ಮುಕ್ತ ಯುವಕರನ್ನು ನಿರ್ಮಾಣ ಮಾಡುವ ನಿಟ್ಟಿನಲ್ಲಿ ಪ್ರತಿವರ್ಷ ಈ ರೀತಿಯ ಕಾರ್ಯಕ್ರಮ ಯೋಜನೆ ಮಾಡುತ್ತೇವೆ.
ಕಾರ್‍ಯನಿರ್ವಹಿಸದೇ ಇದ್ದರೇ ಬೇರೆಡೆ ಹೋಗಿ: ಸಚಿವ ಆರ್.ಬಿ.ತಿಮ್ಮಾಪೂರ
ಸರ್ಕಾರದ ಯಾವುದೇ ಯೋಜನೆಗಳು ಇರಲಿ ಅವುಗಳನ್ನು ಸಾರ್ವಜನಿಕರಿಗೆ ಸಮರ್ಪಕವಾಗಿ ತಲುಪಿಸುವಂತ ಕೆಲಸ ನಡೆಯಬೇಕು.
ರೈತರಿಗೆ ತೂಕದಲ್ಲಿ ಮೋಸ: ಎಪಿಎಂಸಿ ಕಚೇರಿಗೆ ಮುತ್ತಿಗೆ
ರೈತರು ಬೆಳೆದ ಉತ್ಪನ್ನಗಳನ್ನು ಎಲೆಕ್ಟ್ರಾನಿಕ್ ತೂಕದ ಯಂತ್ರದ ಮೂಲಕವೇ ತೂಕ ಮಾಡಬೇಕು. ಒಂದು ವೇಳೆ ವರ್ತಕರ ವಿರುದ್ಧ ಮತ್ತೇ ದೂರುಗಳು ಬಂದರೆ ಅವರ ಮೇಲೆ ಕಾನೂನುಕ್ರಮ ಕೈಗೊಳ್ಳಲಾಗುವುದು
ಬೆಂಬಲ ಬೆಲೆಯಲ್ಲಿ ತೊಗರಿ ಖರೀದಿ ಆರಂಭ: ಡಿಸಿ ಜಾನಕಿ
ತೊಗರಿಗೆ ಪ್ರತಿ ಕ್ವಿಂಟಲ್‌ಗೆ ₹7550 ನಂತೆ ಪ್ರತಿ ಎಕರೆಗೆ 4 ಕ್ವಿಂಟಲ್ ಮತ್ತು ಗರಿಷ್ಟ ಪ್ರತಿ ರೈತರಿಂದ 40 ಕ್ವಿಂಟಲ್ ತೊಗರಿ ಖರೀದಿಸಲಾಗುತ್ತದೆ
ನಗರಸಭೆ ಬಜೆಟ್‌ ಸಭೆಯಲ್ಲಿ ಸಮಸ್ಯೆಗಳ ಮಹಾಪೂರ
ವಿವಿಧ ಬಡಾವಣೆಗಳಲ್ಲಿ ಬೀದಿದೀಪಗಳನ್ನು ಅಳವಡಿಸುವಂತೆ ಆಗ್ರಹಿಸಿದ ಸಾರ್ವಜನಿಕರು ನಗರಸಭೆಯಿಂದ ಅಭಿವೃದ್ಧಿ ಕಾರ್ಯ ಕೈಗೆತ್ತಿಕೊಳ್ಳುವಂತೆ ಮನವಿ ಮಾಡಿದರು.
  • < previous
  • 1
  • ...
  • 89
  • 90
  • 91
  • 92
  • 93
  • 94
  • 95
  • 96
  • 97
  • ...
  • 373
  • next >
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved