• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉತ್ಸವಗಳಿಂದ ಸಂಸ್ಕಾರ, ಕಲೆ ಸಾಹಿತ್ಯ ಉಳಿವು: ಸಚಿವ ಡಾ.ಶರಣಪ್ರಕಾಶ
ಕಾಳಿದಾಸ ಉತ್ಸವದಲ್ಲಿ ಪ್ರತಿ ವರ್ಷ ವಿವಿಧ ಕ್ಷೇತ್ರದಲ್ಲಿ ಸಾಧಕರಿಗೆ ಸನ್ಮಾನ ಮಾಡುತ್ತಿರುವುದು ಒಳ್ಳೆಯದು. ಸಮಾಜದಲ್ಲಿ ನಮ್ಮ ನಮ್ಮ ಕೆಲಸವನ್ನು ನಿಷ್ಠೆಯಿಮದ ಮಾಡಬೇಕು.
ವಧು-ವರರ ಶೋಧನೆಗೆ ವಿಶ್ವಗುರು ವೇದಿಕೆ
ಇಂದಿನ ದಿನಮಾನಗಳಲ್ಲಿ ಪಾಲಕರಿಗೆ ವಧು-ವರರನ್ನು ಹುಡಕುವದು ಕಷ್ಟಕರವಾಗಿದೆ. ಮತ್ತು ದಿನನಿತ್ಯ ಸಾವಿರಾರು ಹಣ ಖರ್ಚುಮಾಡಿ ಊರಿಂದ ಊರಿಗೆ ವಧು-ವರರ ಶೋಧನೆಗೆ ಹೋಗುತ್ತಿರುವದು ಸಾಮಾನ್ಯವಾಗಿದೆ.
ಮುಧೋಳ-ಲೋಕಾಪೂರ ಎಪಿಎಂಸಿ ಅಭಿವೃದ್ಧಿಗೆ ಬದ್ಧ: ಸಚಿವ ತಿಮ್ಮಾಪೂರ
ಬಿಜೆಪಿ ಸರ್ಕಾರ ಕೆಲವು ಯೋಜನೆಗಳನ್ನು ರದ್ದು ಪಡಿಸಿದ್ದರಿಂದ ಎಪಿಎಂಸಿ ಮಾರುಕಟ್ಟೆಗಳು ಈಗ ಆದಾಯವಿಲ್ಲದೆ ಸಂಕಷ್ಟದಲ್ಲಿವೆ
ಜಮಖಂಡಿ : ನಗರದಿಂದ ನೂರಾರು ಭಕ್ತರಿಂದ ಮಂತ್ರಾಲಯಕ್ಕೆ ಗುರು ರಾಯರ ದರ್ಶನಕ್ಕೆ ಪಾದಯಾತ್ರೆ
ನಗರದಿಂದ ಮಂತ್ರಾಲಯಕ್ಕೆ ಪಾದಯಾತ್ರೆ ಸೋಮವಾರದಿಂದ ಪ್ರಾರಂಭವಾಯಿತು. ನೂರಕ್ಕೂ ಹೆಚ್ಚು ಪಾದಯಾತ್ರಿಗಳು ಮಂತ್ರಾಲಯದ ಗುರುರಾಯರ ದರ್ಶನಕ್ಕೆ ತೆರಳಿದರು.
ಅಥಣಿ ಮುರಘೇಂದ್ರ ಶಿವಯೋಗಿಗಳ ಕೊಡುಗೆ ಅಪಾರ: ಶರಣಬಸವ ದೇವರು
ಮುರುಘೇಂದ್ರ ಶಿವಯೋಗಿಗಳು ಶಿವಶರಣರ ವಚನ ಸಾಹಿತ್ಯವನ್ನು ತಲೆ ಮೇಲೆ ಹೊತ್ತು ಜನರಲ್ಲಿ ಜಾಗತಿ ಮೂಡಿಸಿದರು. ವಚನ ಸಾಹಿತ್ಯ ಬಿಟ್ಟು ಬೇರೆ ಇನ್ನಾವುದೇ ಸಾಹಿತ್ಯವನ್ನು ಶಿವಯೋಗಿಗಳು ಓದಲೇ ಇಲ್ಲ.
ಅರ್ಧಂಬರ್ಧ ಕಾಮಗಾರಿಗೆ ಪಪಂ ಸದಸ್ಯರ ಆಕ್ರೋಶ
ಪ್ರಾರಂಭಮಾಡದೆ ಇರುವ ನಗರೋತ್ತಾನ ಕಾಮಗಾರಿಯ ಕುರಿತು ನಗರಾಭಿವೃದ್ಧಿ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.
ಗ್ಯಾರಂಟಿ ಯೋಜನೆಗಳಿಂದ ಬಡವರ ಶಕ್ತಿ ಇಮ್ಮಡಿ: ಎಸ್.ಆರ್.ಪಾಟೀಲ
ಸರಕಾರ ಬಡವರಿಗೆ ಶಕ್ತಿ ತುಂಬುವ ಉದ್ದೇಶದಿಂದ ಗ್ಯಾರಂಟಿಗಳನ್ನು ಜಾರಿಗೆ ತರಲಾಗಿದೆ. ಯೋಜನೆಗಳ ಸಮರ್ಪಕ ಅನುಷ್ಠಾನದ ಜವಾಬ್ದಾರಿ ಪ್ರಾಧಿಕಾರದ ಮೇಲೆ ಇದ್ದು, ಸರಕಾರದ ಕನಸು ನನಸು ಮಾಡುವ ಕಾರ್ಯ ಮಾಡಬೇಕಿದೆ.
ನಾಟಕಗಳು ಸಾಮಾಜಿಕ ಸಂವೇದನೆ ಒಳಗೊಂಡಿರಲಿ: ಎಸ್.ಜಿ.ನಂಜಯ್ಯನಮಠ
ಸಾಮಾಜಿಕ ಸಂವೇದನೆಗಳಿಗೆ ಸ್ಪಂದಿಸುವ ನಾಟಕಗಳು ಮಾತ್ರ ಎಲ್ಲರ ಮನಸ್ಸನ್ನು ಸೆಳೆಯುತ್ತವೆ. ನಾಟಕಗಳಿಂದ ಸಾಮಾಜಿಕ ಸಂದೇಶ ಮತ್ತು ಮೌಲ್ಯ ಬಿತ್ತುವ ಕೆಲಸವಾಗಬೇಕು
ಬಸ್ ಪ್ರಯಾಣ ದರ ಹೆಚ್ಚಳಕ್ಕೆ ಆಕ್ರೋಶ
ಬಸ್ ಪ್ರಯಾಣ ದರವನ್ನು ಶೇ.15 ರಷ್ಟು ಹೆಚ್ಚಳ ಮಾಡಿದ ಸರ್ಕಾರದ ನಿರ್ಧಾರವನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮಂಗಳವಾರ ನಗರದಲ್ಲಿ ಪ್ರತಿಭಟನೆ ನಡೆಸಿತು.
ಒಳ ಪಂಗಡಗಳೆಲ್ಲ ಒಂದಾಗಿ, ಬ್ರಾಹ್ಮಣ ಸಮುದಾಯ ಒಗ್ಗಟ್ಟಾಗಲಿ
ಹಲವು ಒಳ ಪಂಗಡಗಳಲ್ಲಿ ಹರಿದು ಹಂಚಿ ಹೋಗಿರುವ ಬ್ರಾಹ್ಮಣ ಸಮುದಾಯ ಒಗ್ಗಟ್ಟಾಗಬೇಕು ಎಂದು ಬ್ರಾಹ್ಮಣ ಮಹಾಸಭಾದ ರಾಜ್ಯ ಉಪಾಧ್ಯಕ್ಷ ಡಾ.ಗಿರೀಶ ಮಸೂರಕರ ಕರೆ ನೀಡಿದರು.
  • < previous
  • 1
  • ...
  • 90
  • 91
  • 92
  • 93
  • 94
  • 95
  • 96
  • 97
  • 98
  • ...
  • 373
  • next >
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved