• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚಿತ್ರಭಾನುಕೋಟಿಯಲ್ಲಿ ೪೦೦ ಕೆವಿ ವಿದ್ಯುತ್ ಘಟಕಕ್ಕೆ ಶೀಘ್ರ ಅಡಿಗಲ್ಲು: ಆರ್.ಬಿ. ತಿಮ್ಮಾಪೂರ
ಲೋಕಾಪುರ ಪಟ್ಟಣದ ವೆಂಕಟಾಪೂರದಲ್ಲಿ ಶ್ರೀ ಕಾಶಿಲಿಂಗೇಶ್ವರ ದೇವಸ್ಥಾನ ಆವರಣದಲ್ಲಿ ಜಾತ್ರಾ ಮಹೋತ್ಸವ ನಿಮಿತ್ತ ಸಮುದಾಯ ಭವನದ ಭೂಮಿ ಪೂಜಾ ಕಾರ್ಯಕ್ರಮಕ್ಕೆ ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ಚಾಲನೆ ನೀಡಿದರು.
ಸಾರ್ವಜನಿಕ ಶೌಚಾಲಯ ನಿರ್ಮಾಣಕ್ಕೆ ವಿರೋಧ
ಲೋಕಾಪುರ ಪಟ್ಟಣದ ಕಾಯಿಪಲ್ಲೆ ಬಜಾರದಲ್ಲಿ ಪಟ್ಟಣ ಪಂಚಾಯತಿಯಿಂದ ಸಾರ್ವಜನಿಕ ಶೌಚಾಲಯ ನಿರ್ಮಾಣಕ್ಕೆ ಸಿದ್ಧತೆ ನಡೆಸಿದ್ದು, ಈ ಜಾಗದಲ್ಲಿ ಶೌಚಾಲಯ ನಿರ್ಮಿಸಬಾರದು ಎಂದು ಸ್ಥಳೀಯ ಸಾರ್ವಜನಿಕರು ಭಾನುವಾರ ವಿರೋಧ ವ್ಯಕ್ತಪಡಿಸಿದರು.
ಮದ್ಯಪಾನ, ಗುಟ್ಕಾ ಪಾನ್‌ಬೀಡಾ ಅಡ್ಡೆಯಾದ ಭವನ !
ಬೆಲ್ಲದ ನಾಡು, ಕಲೆಗಳ ಬೀಡು, ಕಲಾವಿದರ ತವರು ಎನಿಸಿದ ಮಹಾಲಿಂಗಪುರದಲ್ಲಿ ದಶಕದ ಹಿಂದೆ (೧೩ ವರ್ಷಗಳ ಹಿಂದೆ) ನಿರ್ಮಾಣವಾದ ರಂಗಮಂದಿರ ಪಾಳು ಬಿದ್ದಿದೆ.
ಶ್ರೀರಾಮನ ಆದರ್ಶಗಳು ಸಮಾಜಕ್ಕೆ ದಿವ್ಯೌಷಧ: ಪಿ.ಎಚ್. ಪೂಜಾರ
ಸಕಲ ಸದ್ಗುಣ ಸಂಪನ್ನ, ಪರಾಕ್ರಮ ಶಾಲಿ, ಧರ್ಮಜ್ಞ, ಸತ್ಯದ ವ್ರತಧಾರಿಯಾಗಿದ್ದ ಶ್ರೀರಾಮ ದಿವ್ಯಮೌಲ್ಯವಾಗಿದ್ದಾರೆ. ಶ್ರೀರಾಮನ ಆದರ್ಶವನ್ನು ನಾವೆಲ್ಲರು ಪಾಲಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಪಿ.ಎಚ್. ಪೂಜಾರ ಹೇಳಿದರು.
ಆಧುನಿಕ ಯುಗದಲ್ಲಿ ಡ್ರೋನ್ ತರಬೇತಿ ಅವಶ್ಯಕ: ಡಾ.ವಿಷ್ಣುವರ್ಧನ್
ಡಿಜಿಟಲ್ ತೋಟಗಾರಿಕೆ ಸಂಶೋಧನೆಗೆ ಹೆಚ್ಚಿನ ಪಾತ್ರ ವಹಿಸುವಲ್ಲಿ ಸಹಕಾರಿಯಾಗಿದೆ. ಈ ದಿಕ್ಕಿನಲ್ಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಡ್ರೋನ್ ತರಬೇತಿ ಕಾರ್ಯಗಾರ ಉತ್ತಮವಾದ ಅವಕಾಶ ಒದಗಿಸಿ ಕೊಡುತ್ತದೆ ಎಂದು ತೋಟಗಾರಿಕೆ ವಿಶ್ವವಿದ್ಯಾಲಯದ ಕುಲಪತಿ ಡಾ.ವಿಷ್ಣುವರ್ಧನ್ ತಿಳಿಸಿದ್ದಾರೆ.
ಜಾನಪದ ಕಲಾವಿದರಿಗೆ ಪ್ರೋತ್ಸಾಹ ಅಗತ್ಯ: ಡಾ.ಜಿ.ಆರ್. ಜುನ್ನಾಯ್ಕರ್
ಇಂದಿನ ಆಧುನಿಕತೆಯ ದಿನಗಳಲ್ಲಿ ಜಾನಪದ ಸಂಸ್ಕೃತಿ ನಮ್ಮಿಂದ ದೂರವಾಗುತ್ತಿದೆ. ಆದ್ದರಿಂದ ಜಾನಪದ ಕಲೆ ಉಳಿಸಿ ಬೆಳೆಸಬೇಕಾದರೆ ಯುವಕರಿಗೆ ಜಾನಪದ ಕಲೆಗಳ ಮಹತ್ವ ತಿಳಿ ಹೇಳಬೇಕು. ಜಾನಪದ ಕಲೆಗಳಿಗೆ ಮತ್ತು ಕಲಾವಿದರಿಗೆ ಪ್ರೋತ್ಸಾಹ ಅಗತ್ಯವಾಗಿದೆ ಎಂದು ಎಸ್‌ಟಿಸಿ ಕಲಾ, ವಾಣಿಜ್ಯ ಮಹಾವಿದ್ಯಾಲಯ ಪ್ರಾಚಾರ್ಯ ಡಾ.ಜಿ.ಆರ್. ಜುನ್ನಾಯ್ಕರ್ ಹೇಳಿದರು.
ಕೂಡಲಸಂಗಮದಲ್ಲಿ ಅನುಭವ ಮಂಟಪ ಮರುಸೃಷ್ಟಿ: ಸಚಿವ ಶಿವರಾಜ ತಂಗಡಗಿ
ರಾಜ್ಯ ಸರ್ಕಾರ ಬಸವಣ್ಣ ಅವರನ್ನು ಕರ್ನಾಟಕದ ಸಾಂಸ್ಕೃತಿಕ ರಾಯಭಾರಿಯನ್ನಾಗಿ ಘೋಷಿಸಿದ್ದು, ಇದೀಗ ಬಸವ ಜಯಂತಿಯಂದು ಬಸವ ತತ್ವವನ್ನು ಎಲ್ಲೆಡೆ ಸಾರಲು ಅನುಭವ ಮಂಟಪ ಬಸವಾದಿ ಶರಣರ ವೈಭವ ಎಂಬ ಹೆಸರಿನಲ್ಲಿ 12ನೇ ಶತಮಾನದ ಅನುಭವ ಮಂಟಪವನ್ನು ಮರುಸೃಷ್ಟಿಸಲಾಗುತ್ತಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ ತಂಗಡಗಿ ಹೇಳಿದರು.
ಸಮಾನತೆಯ ಕನಸು ಕಂಡಿದ್ದ ಡಾ. ಬಾಬು ಜಗಜೀವನರಾಂ: ಡಾ.ವೀರಣ್ಣ ಚರಂತಿಮಠ
ಅಧಿಕಾರ ಮತ್ತು ಐಶ್ವರ್ಯಗಳಿಂದ ಗಳಿಸಲಾಗದ ಕೀರ್ತಿಯನ್ನು ಸೇವೆ, ತ್ಯಾಗದಿಂದ ಗಳಿಸಬಹುದೆಂಬ ಸಂದೇಶ ಸಾರಿದವರು ಡಾ.ಬಾಬು ಜಗಜೀವನರಾಂ ಎಂದು ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ ಹೇಳಿದರು.
ವಿನಯ್‌ ಆತ್ಮಹತ್ಯೆ ಖಂಡಿಸಿ ಬಿಜೆಪಿ ಪ್ರತಿಭಟನೆ
ಬಿಜೆಪಿ ಕಾರ್ಯಕರ್ತರು ಆತ್ಮಹತ್ಯೆ ಮಾಡಿಕೊಳ್ಳುವಷ್ಟರ ಮಟ್ಟಿಗೆ ಬೆದರಿಕೆ ಹಾಗೂ ಒತ್ತಡ ಹೇರುತ್ತಿರುವುದು ಖಂಡನೀಯ ಎಂದು ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ ಹೇಳಿದರು.
ಡಾ.ಬಾಬು ಜಗಜೀವನರಾಂ ತತ್ವಾದರ್ಶ ಅಳವಡಿಸಿಕೊಳ್ಳಿ:ಪಿ.ಎಚ್. ಪೂಜಾರ
ಲಿಂಗ, ಜಾತಿ, ಧರ್ಮ ಎನ್ನದೇ ಮುನ್ನಡೆದು, ಸ್ವಾತಂತ್ರ್ಯ ಚಳವಳಿಯಲ್ಲಿಯೂ ಸಕ್ರೀಯವಾಗಿ ಭಾಗವಹಿಸಿದ್ದ ಡಾ.ಬಾಬು ಜಗಜೀವನರಾಂ ಅವರ ಜ್ಞಾನ ಮತ್ತು ಆದರ್ಶಗಳನ್ನು ನಾವೆಲ್ಲ ಮೈಗೂಡಿಸಿಕೊಳ್ಳಬೇಕು ಎಂದು ವಿಧಾನ ಪರಿಷತ್ ಸದಸ್ಯ ಪಿ.ಎಚ್. ಪೂಜಾರ ಸಲಹೆ ನೀಡಿದರು.
  • < previous
  • 1
  • ...
  • 90
  • 91
  • 92
  • 93
  • 94
  • 95
  • 96
  • 97
  • 98
  • ...
  • 414
  • next >
Top Stories
ಸೂಕ್ತ ಸಮಯದಲ್ಲಿ ಸರಿಯಾದ ಹೆಜ್ಜೆ : ರಾಜನಾಥ್‌
ಇಂಡೋನೇಷ್ಯಾ ಮಸೀದಿಯಲ್ಲಿ ಸ್ಫೋಟ: 54 ಜನರಿಗೆ ಗಾಯ
ಆರ್‌ಸಿಬಿ ಖರೀದಿ ರೇಸಲ್ಲಿ ಕಾಮತ್‌, ರಂಜನ್‌ ಪೈ!
ಕಂಚಿಯ ಚಿನ್ನ, ಬೆಳ್ಳಿ ಹಲ್ಲಿ ನಾಪತ್ತೆಯಾಗಿಲ್ಲ: ದೇಗುಲ ಸ್ಪಷ್ಟನೆ
ಬೊಜ್ಜು, ಕ್ಯಾನ್ಸರ್‌ಪೀಡಿತರಿಗೆ ಇನ್ನು ಅಮೆರಿಕ ವೀಸಾ ಕಷ್ಟ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved