• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಪರಾಧಗಳ ಸಂಖ್ಯೆ ಇಳಿಮುಖ: ಎಎಸ್‌ಪಿ ಪ್ರಸನ್ನ
ಜಿಲ್ಲೆಯಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೇ ಪ್ರಸಕ್ತ ಸಾಲಿನಲ್ಲಿ ಅಪರಾಧಗಳ ಸಂಖ್ಯೆ ಇಳಿಮುಖವಾಗಿದೆ ಎಂದು ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಪ್ರಸನ್ನ ದೇಸಾಯಿ ತಿಳಿಸಿದರು.
ಸಾರ್ವಜನಿಕರ ಕೆಲಸವನ್ನು ಜವಾಬ್ದಾರಿಯಿಂದ ಮಾಡಿ
ಸಭೆಗೆ ತಡವಾಗಿ ಬರುವುದು, ಗೈರಾಗುವುದು ಸರಿಯಾದ ಕ್ರಮವಲ್ಲ. ಅಧಿಕಾರಿಗಳಿರೋದೇ ಜವಾಬ್ದಾರಿಯಿಂದ ಸಾರ್ವಜನಿಕರ ಕೆಲಸ ಮಾಡಲು. ಅದನ್ನು ಬಿಟ್ಟು ಜವಾಬ್ದಾರಿ ಇಲ್ಲದಂತೆ ವರ್ತಿಸುವುದು ಎಷ್ಟು ಸರಿ ಎಂದು ಜಿಲ್ಲಾ ಲೋಕಾಯುಕ್ತರು ತಾಲೂಕು ಅಧಿಕಾರಿಗಳ ಮೇಲೆ ಗರಂ ಆದ ಘಟನೆ ಜರುಗಿತು.ಪಟ್ಟಣದ ತಾಲೂಕು ಪಂಚಾಯತಿ ಕಚೇರಿಯಲ್ಲಿ ಮಂಗಳವಾರ ನಡೆದ ಗುಳೇದಗುಡ್ಡ ತಾಲೂಕಿನ ಸಾರ್ವಜನಿಕರ ಕುಂದು-ಕೊರತೆ ಮತ್ತು ಅಹವಾಲು ಸ್ವೀಕಾರ ಸಭೆಯಲ್ಲಿ ಜಿಲ್ಲಾ ಲೋಕಾಯುಕ್ತ ಅಧಿಕಾರಿಗಳು ತಮ್ಮ ಅಸಮಧಾನ ವ್ಯಕ್ತಪಡಿಸಿದರು.
ಸಚಿನ ಪಂಚಾಳ ಆತ್ಮಹತ್ಯ ಖಂಡಿಸಿ ಪ್ರತಿಭಟನೆ
ಸಚಿನ ಪಂಚಾಳ ಆತ್ಮಹತ್ಯೆ ಪ್ರಕರಣದಲ್ಲಿ ಸರ್ಕಾರದ ನಿರ್ಲಕ್ಷವನ್ನು ಸಮಾಜ ಸಹಿಸುವುದಿಲ್ಲ. ಸಾವಿನ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸಬೇಕು. ಆ ಬಡ ಕುಟುಂಬಕ್ಕೆ ನೆರವಾಗಬೇಕು ಎಂದು ಅಖಿಲ ಕರ್ನಾಟಕ ವಿಶ್ವಬ್ರಾಹ್ಮಣ ಮಠಾಧಿಪತಿಗಳ ಹಾಗೂ ಪೀಠಾಧಿಪತಿಗಳ ಒಕ್ಕೂಟದ ರಾಜ್ಯ ಉಪಾಧ್ಯಕ್ಷ ಮುರನಾಳ ಮಳೇರಾಜೇಂದ್ರಸ್ವಾಮಿ ಮಠದ ಜಗನ್ನಾಥಮಹಾಸ್ವಾಮಿಗಳು ಸರ್ಕಾರಕ್ಕೆ ಆಗ್ರಹಿಸಿದರು.
ಶೌಚಾಲಯವೂ ಪವಿತ್ರ ಎನ್ನುವ ಭಾವನೆ ಬೆಳೆಯಲಿ: ಡಾ.ಪ್ರಕಾಶ ಭಟ್
ಪ್ರತಿ ಮನೆಗೂ ವೈಯಕ್ತಿಕ ಶೌಚಾಲಯ ಹೊಂದುವ ಜೊತೆಗೆ ಅವುಗಳನ್ನು ಕಡ್ಡಾಯವಾಗಿ ಬಳಸುವುದನ್ನು ರೂಢಿಸಿಕೊಳ್ಳಿ. ಇದರಿಂದ ಬಯಲು ಬಹಿರ್ದೆಸೆ ಮುಕ್ತ ಗ್ರಾಮ ನಿಮ್ಮದಾಗುತ್ತದೆ
ಮಸೀದಿ ನಿರ್ಮಾಣ ಪ್ರಸ್ತಾವನೆಗೆ ಬಿಜೆಪಿ-ಕಾಂಗ್ರೆಸ್ ಜಟಾಪಟಿ
ಹಳೇ ಬಾಗಲಕೋಟೆ ನಗರ ವ್ಯಾಪ್ತಿ ವಾರ್ಡ್‌ ನಂ.1 ಕಾಂಟ್ರ್ಯಾಕ್ಟರ್ ಬಡಾವಣೆಯಲ್ಲಿ ಪ್ರಾರ್ಥನಾ ಮಂದಿರ (ಮಸೀದಿ)ನಿರ್ಮಿಸುವ ಕುರಿತು ಪ್ರಸ್ತಾವನೆಗೆ ಬಿಜೆಪಿ-ಕಾಂಗ್ರೆಸ್ ಸದಸ್ಯರ ನಡುವೇ ತೀವ್ರ ಜಟಾಪಟಿ ನಡೆಯಿತು.
ರಾಜ್ಯ ರಾಜಕಾರಣ ಅಸಹ್ಯ, ಹಿಂದೆಂದೂ ಕಂಡಿರಲಿಲ್ಲ : ಮಾಜಿ ಸಚಿವ ಕೆ. ಎಸ್. ಈಶ್ವರಪ್ಪ
ಕಾಂಗ್ರೆಸ್‌ನ ಬಣ ಬಡಿದಾಟ ನೋಡಿದರೇ ರಾಜ್ಯ ರಾಜಕಾರಣ ಅಸಹ್ಯಪಡುವ ರೀತಿ ಇದೆ. ಎಲ್ಲ ಪಕ್ಷಗಳಲ್ಲಿ ನೇರ ಗುಂಪುಗಾರಿಕೆ ಇದೆ. ಈ ತರಹ ಬಹಿರಂಗ ಬಡಿದಾಟ ಹಿಂದೆಂದೂ ಕಂಡಿರಲಿಲ್ಲ. ಈ ಬಗ್ಗೆ ಜನರೇ ತೀರ್ಮಾನ ಮಾಡಬೇಕು ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
ಎಚ್‌ಎಂಪಿವಿ ವೈರಸ್‌ ಹೆದರದಿರಿ, ಜಾಗೃತರಾಗಿರಿ: ಡಿಸಿ ಜಾನಕಿ
ಉಸಿರಾಟದ ತೊಂದರೆಯನ್ನು ಉಂಟು ಮಾಡುವ ವೈರಸ್ ಆಗಿದೆ. ಚಳಿಗಾಲದಲ್ಲಿ ಶೀತ ಮತ್ತು ಜ್ವರದ ಲಕ್ಷಣಗಳನ್ನು ಉಂಟು ಮಾಡುತ್ತಿದ್ದು, ಭಯ ಪಡದೇ ಮುಂಜಾಗ್ರತಾ ವಹಿಸುವುದು ಅವಶ್ಯ.
ಅನ್ಯ ರಾಜ್ಯ ವ್ಯಾಪಾರಸ್ಥರನ್ನು ಹೊರಹಾಕಲು ಒಂದಾಗಿ
ಅನ್ಯರು ತಮಗೆ ಬೇಕಾದ ಆಯಾ ಕಟ್ಟಿನ ಪ್ರಮುಖ ಸ್ಥಳಗಳಲ್ಲಿರುವ ಅಂಗಡಿಗಳ ಮಾಲೀಕರಿಗೆ ಹೆಚ್ಚಿನ ಬಾಡಿಗೆ ಆಮಿಷವೊಡ್ಡಿ ನಮ್ಮೂರಿನ ವ್ಯಾಪಾರಿಗಳನ್ನು ಒಕ್ಕಲೆಬ್ಬಿಸುವ ಕೆಲಸ ಮಾಡುತ್ತಿದ್ದಾರೆ.
ಸುಗಮ ಸಂಚಾರ ಅಭಿವೃದ್ಧಿಗೆ ಪೂರಕ: ಶಾಸಕ ಜೆ.ಟಿ.ಪಾಟೀಲ
ಬೀಳಗಿ ಮತಕ್ಷೇತ್ರದ ಎಲ್ಲ ರಸ್ತೆಗಳ ಸುಧಾರಣೆಗೆ ನಾನು ಬದ್ಧನಾಗಿದ್ದು, ನಾಗರಿಕರು ಆತಂಕ ಪಡಬಾರದು ಸಿಎಂ ಸಿದ್ದರಾಮಯ್ಯ ರಾಜ್ಯದ ಜನತೆಯ ನೆಮ್ಮದಿಯ ಬದುಕಿಗೆ ಸಾಕಷ್ಟು ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದು ಜನರಿಗೆ ಗೊತ್ತು.
ಕೋಟೆ ನಗರಿಯಲ್ಲಿ ಆಕರ್ಷಕ ಮಹಿಳಾ ಪಥಸಂಚಲನ
ಬಾಗಲಕೋಟೆ ನಗರ ಮದುವಣಗಿತ್ತಿಯಂತೆ ಶೃಂಗಾಗೊಂಡಿತ್ತು. ಬೀದಿ ಬೀದಿಗಳಲ್ಲಿ ಕೇಸರಿ ಬಾವುಟಗಳು ರಾರಾಜಿಸುತ್ತಿದ್ದವು.
  • < previous
  • 1
  • ...
  • 91
  • 92
  • 93
  • 94
  • 95
  • 96
  • 97
  • 98
  • 99
  • ...
  • 373
  • next >
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved