• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗೋಲಬಾವಿ ಭಕ್ತರಿಂದ ೫ ಕ್ವಿಂಟಲ್ ಜಿಲೇಬಿ ಸಮರ್ಪಣೆ
ತೇರದಾಳದ ಅಲ್ಲಮಪ್ರಭು ದೇವಸ್ಥಾನ ಕಾರ್ಯಕ್ರಮದ ಅನ್ನಪ್ರಸಾದಕ್ಕೆ ಸಲ್ಲಿಸಲು ತಾಲೂಕಿನ ಗೋಲಬಾವಿ ಗ್ರಾಮದ ಭಕ್ತರು ೫ ಕ್ವಿಂಟಲ್ ಜಿಲೇಬಿ ಹಾಗೂ ರೊಟ್ಟಿ ಸಮರ್ಪಿಸಿದರು.
ಇಳಕಲ್ಲಿಗೆ ಮತ್ತೆ ಮೂರು ಸುವರ್ಣ ಸಂಭ್ರಮ ಪ್ರಶಸ್ತಿ
ಕಲಾ ಸೇವೆ ಮಾಡಿದ ಹಿರಿಯ ಕಲಾವಿದರಾದ ಸುನಂದಾ ಕಂದಗಲ್ಲ, ಸಾಹಿತ್ಯ ಸೇವೆಯಲ್ಲಿ ಸಿತಿಮಾ ವಜ್ಜಲ ಹಾಗೂ ಸಮಾಜ ಸೇವೆಗೆ ನೀಲಕಂಠ ಕಾಳಗಿಗೆ ಸುವರ್ಣ ಮಹೋತ್ಸವ ಪ್ರಶಸ್ತಿಗಳು ಲಭಿಸಿವೆ.
ಎಸ್.ಆರ್.ಕಂಠಿ ಕಾಲೇಜಿಗೆ ನ್ಯಾಕ್‌ನಿಂದ ಎ ಗ್ರೇಡ್‌
ನ್ಯಾಕ್ ಪೀರ್ ತಂಡವು ಅ.21 ಮತ್ತು 22ರಂದು ಕಾಲೇಜಿಗೆ ಭೇಟಿ ನೀಡಿ, ವಿವಿಧ ವಿಭಾಗಗಳನ್ನು, ಶೈಕ್ಷಣಿಕ, ಸಾಂಸ್ಕೃತಿಕ, ಆಡಳಿತಾತ್ಮಕ ಚಟುವಟಿಕೆಗಳನ್ನು, ಏಳು ಕ್ರಿಟೇರಿಯಾಗಳನ್ನು ಪರಿಶೀಲಿಸಿತ್ತು
ಕರ್ತವ್ಯದಲ್ಲಿ ಶ್ರಮವಿದ್ದರೆ ಜೀವನ ಸುಂದರ: ಅಮರನಾಥ ರೆಡ್ಡಿ
ಬಾಗಲಕೋಟೆ ಉಪವಿಭಾಗ ಠಾಣೆಯಿಂದ ಗ್ರಾಮೀಣ ಪೊಲೀಸ್‌ ಠಾಣೆ ಆವರಣದಲ್ಲಿ ಸೇವಾ ನಿವೃತ್ತಿ ಹೊಂದಿದ ಬಾಗಲಕೋಟೆ ಡಿವೈಎಸ್‌ಪಿ ಪಂಪನಗೌಡರಿಗೆ ಬೀಳ್ಕೊಡುಗೆ
ಅಂಧ ಕಲಾವಿದ ಸಿದ್ದಪ್ಪ ಕುರಿಗೆ ರಾಜ್ಯೋತ್ಸವ ಗರಿ
ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕು ಲೋಕಾಪುರ ಸಮೀಪದ ದಾದನಟ್ಟಿ ಗ್ರಾಮದ ಪಾರಿಜಾತ ಹಿಮ್ಮೇಳ ಹಿರಿಯ ಅಂಧ ಕಲಾವಿದ ಸಿದ್ದಪ್ಪ ಕರಿಯಪ್ಪ ಕುರಿಯವರ ಸಾಧನೆಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ.
ಸಿದ್ದೇಶ್ವರ ಶ್ರೀ ಮನುಕುಲದ ಗುರು: ತೀಕೋಟಾ ಶ್ರೀ
ಸಿದ್ದೇಶ್ವರ ಶ್ರೀಗಳು ಪದ್ಮಶ್ರೀ ಪ್ರಶಸ್ತಿಯನ್ನು ವಿನಯದಿಂದ ಬೇಡ ಎಂದಿದ್ದರು. ಕೋಟಿಗಟ್ಟಲೆ ಅನುದಾನ ಸಹ ಬೇಡ ಎಂದಿದ್ದರು. ಶ್ರೀಗಳಿಗೆ ಆಧಾರ ಕಾರ್ಡ್ ಸಹ ಇರಲಿಲ್ಲ. ಅಂತಹ ತ್ಯಾಗಮಯಿ ಆಗಿದ್ದರು
ಕಿತ್ತೂರು ಸಂಸ್ಥಾನ ವಿಶ್ವಕ್ಕೆ ಪರಿಚಯಿಸಿದ ವೀರಮಹಿಳೆ ಚನ್ನಮ್ಮ: ಈರಣ್ಣ ಕಡಾಡಿ
ಮಹಾಲಿಂಗಪುರದ ಬೆಳಗಲಿ ಪಟ್ಟಣದ ಮಹಾಲಿಂಗೇಶ್ವರ ಸಭಾ ಮಂಟಪದಲ್ಲಿ ನಡೆದ ವೀರರಾಣಿ ಕಿತ್ತೂರು ಚನ್ನಮ್ಮ 200ನೇ ವಿಜಯೋತ್ಸವದಲ್ಲಿ ಕಾರ್ಯಕ್ರಮ ಉದ್ಘಾಟಿಸಲಾಯಿತು
ಹಿಂಗಾರು ಹಂಗಾಮು ವಿಮೆಗೆ ನೋಂದಾಯಿಸಿ: ಜಿಲ್ಲಾಧಿಕಾರಿ ಜಾನಕಿ ಕೆ.ಎಂ.
ಬೆಳೆಸಾಲ ಪಡೆಯದ ರೈತರಿಗೆ ಬೆಳೆವಿಮೆ ಯೋಜನೆಯು ಐಚ್ಛಿಕವಾಗಿರುತ್ತದೆ. ಪ್ರಸಕ್ತ ಸಾಲಿನಲ್ಲಿ ಜಿಲ್ಲೆಗೆ ಯುನಿವರ್ಸಲ್ ಸೊಂಪೊ ಜಿಐಸಿ ವಿಮಾ ಕಂಪನಿ ಆಯ್ಕೆಯಾಗಿದೆ.
ಮಹಿಳೆಯರ ಸ್ವಾವಲಂಬನೆ ಜೀವನಕ್ಕೆ ಎನ್ಆರ್‌ಎಲ್ಎಂ ಯೋಜನೆ ಸಹಕಾರಿ
ದೀಪ ಸಂಜೀವಿನಿ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಜಾನಕಿ ಕೆ.ಎಮ್ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ್ ಕುರೇರ ಉದ್ಘಾಟಿಸಿದರು.
ಆತ್ಮಸಾಕ್ಷಿ ಅನುಗುಣ ಕಾರ್ಯನಿರ್ವಹಿಸಿ: ಕೋರಿಶೆಟ್ಟಿ
ವಿದೇಶಗಳ ಮೇಲೆ ಅತಿಯಾದ ಅವಲಂಬನೆಯೂ ಭ್ರಷ್ಟಾಚಾರದ ಮೂಲ ಕಾರಣವಾಗಿದೆ. ಸಮಾಜಕ್ಕೆ ಅಂಟಿದ ಭ್ರಷ್ಟಾಚಾರವೆಂಬ ಪಿಡುಗು ನಿವಾರಿಸಬೇಕಾಗಿದ್ದರೆ ನಿಸ್ವಾರ್ಥ ಜೀವನ ನಮ್ಮದಾಗಬೇಕು
  • < previous
  • 1
  • ...
  • 91
  • 92
  • 93
  • 94
  • 95
  • 96
  • 97
  • 98
  • 99
  • ...
  • 338
  • next >
Top Stories
40 ವರ್ಷಗಳವರೆಗೆ ಕುಡಿಯುವ ನೀರು ಫೂರೈಕೆಯಲ್ಲಿ ಸಮಸ್ಯೆ ಇಲ್ಲ : ಡಿಕೆ ಶಿವಕುಮಾರ್
ಪಾಕಿಸ್ತಾನವೀಗ ಒಂಟಿ, ಮುಸ್ಲಿಂ ದೇಶಗಳ ಬೆಂಬಲವೂ ಇಲ್ಲ!
ಮಿಸ್ರಿ, ಪುತ್ರಿ ವಿರುದ್ಧದ ಟೀಕೆಗೆ ಭಾರೀ ಆಕ್ರೋಶ
ಕದನ ಕಾಲದಲ್ಲಿ ಅಧಿಕಾರಿಗಳಿಗೆ ನೆರವಾಗಿದ್ದ ಈ ರಹಸ್ಯ ಕೈಪಿಡಿ!
ಟ್ರಂಪ್‌ಗೆ ಕತಾರ್‌ನಿಂದ ₹3400 ಕೋಟಿ ಮೌಲ್ಯದ ವಿಮಾನ ಗಿಫ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved