• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಮ್ಮ ವಿಚಾರಧಾರೆ ಶ್ರೇಷ್ಠ, ಪಾಶ್ಚಿಮಾತ್ಯಕ್ಕೆ ಮರುಳಾಗದಿರಿ: ಆಶಾ ನಾಯಕ
ನಮ್ಮತನ ಕಳೆದುಕೊಳ್ಳುವುದರಲ್ಲಿ ಅರ್ಥವಿಲ್ಲ. ಅಸ್ಮಿತೆಗೆ ನಾವೇ ಧಕ್ಕೆ ತಂದುಕೊಳ್ಳುವುದು ಸರಿಯಾದ ನಿಲುವು ಅಲ್ಲ. ಕಣ ಕಣದಲ್ಲಿಯೂ ಅಡಗಿರುವ ಗಮ್ಯ ಇತಿಹಾಸವನ್ನು ಜಾಗೃತಿಗೊಳಿಸಬೇಕು.
ನಾಡಿಗೆ ಲಿಂಗಾಯತ ಮಠಗಳ ಕೊಡುಗೆ ಅನನ್ಯ: ಉಜ್ಜಯನಿ ಶ್ರೀ
ಎಲ್ಲರ ಬದುಕಿಗೆ ಆರ್ಥಿಕ, ಸಾಮಾಜಿಕ, ಕೌಟಂಬಿಕ ಅನಕೂಲತೆ ಹಾಗೂ ಭದ್ರತೆ ಕೊಟ್ಟಂತಹ ಯಾವುದಾದರು ಕ್ಷೇತ್ರ ಇದ್ದರೆ ಅದು ವೀರಶೈವ ಲಿಂಗಾಯತ ಮಠ, ಮಂದಿರಗಳ ಕ್ಷೇತ್ರಗಳು ಎನ್ನುವುದನ್ನು ಯಾವ ಕಾಲಕ್ಕೂ ಮರೆಯಲು ಸಾಧ್ಯವಿಲ್ಲ
ಎಲ್ಲಾ ಬೆಳೆಗಳಿಗೆ ಎಂಎಸ್‌ಪಿ ಜಾರಿಗೆ ಆಗ್ರಹ
ರೈತರ ಎಲ್ಲಾ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಘೋಷಿಸಬೇಕು ಎಂದು ಆಗ್ರಹಿಸಿ ರೈತ ಸಂಘ ಹಾಗೂ ಕಬ್ಬು ಬೆಳೆಗಾರರ ಸಂಘದ ಸದಸ್ಯರು ಪ್ರತಿಭಟನೆ ನಡೆಸಿದರು
ಮಕ್ಕಳು ಸ್ಪರ್ಧಾಮನೋಭಾವ ಬೆಳೆಸಿಕೊಳ್ಳಿ: ಶಾಸಕ ಗುಡಗುಂಟಿ
ಮಕ್ಕಳು ಸ್ಪರ್ಧಾಮನೋಭಾವನೆ ಬೆಳೆಸಿಕೊಳ್ಳಬೇಕು. ಹೊಸ ಹೊಸ ತಂತ್ರಜ್ಞಾನವನ್ನು ಬಳಸಿಕೊಂಡು ಜ್ಞಾನವನ್ನು ಹೆಚ್ಚಿಸಿಕೊಳ್ಳಬೇಕು
ಕ್ರೀಡೆಯಿಂದ ಏಕತೆ, ಒಗ್ಗಟ್ಟು, ಸಂಬಂಧಗಳು ಗಟ್ಟಿ: ನ್ಯಾ.ಎನ್.ವಿ.ವಿಜಯ
ಸದೃಢ ಶಾರೀರಿಕ ಹಾಗೂ ಮಾನಸಿಕ ಬಲವರ್ಧನೆಗೆ ಕ್ರೀಡೆ ಅವಶ್ಯವಾಗಿದೆ. ಮೊದಲು ನಮ್ಮನ್ನು ನಾವು ಅದರಲ್ಲಿ ತೊಡಗಿಸಿಕೊಳ್ಳಬೇಕೆಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎನ್.ವಿ.ವಿಜಯ ಹೇಳಿದರು.
ಫೆ.22ರಿಂದ ರನ್ನ ವೈಭವ ಅದ್ಧೂರಿ ಆಚರಣೆಗೆ ನಿರ್ಧಾರ: ಜಿಲ್ಲಾಧಿಕಾರಿ ಜಾನಕಿ
ರನ್ನ ಪ್ರತಿಷ್ಠಾನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿಯಾಗಿ ರನ್ನ ವೈಭವ-2025ನ್ನು ವಿಜೃಂಭಣೆಯಿಂದ ಆಚರಿಸಲು ನಿರ್ಧರಿಸಲಾಗಿದೆ.
ಸಾರ್ವಜನಿಕ ಆಸ್ತಿ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ರವೀಂದ್ರ ಕಲಬುರ್ಗಿ
ಆಧುನಿಕ ಯುಗದಲ್ಲಿ ಮಕ್ಕಳಲ್ಲಿ ದೇಶಾಭಿಮಾನ ಭೂಮಿ ಹಾಗೂ ನೀರಿನ ಸಂಪತ್ತು ಸದ್ಬಳಕೆ ಕುರಿತು ಮಕ್ಕಳಲ್ಲಿ ಅರಿವು ಮೂಡಿಸಬೇಕು
ಮದ್ವೆ ಮಾಡ್ಸಿ 4 ಲಕ್ಷ ಪಂಗನಾಮ: ಹೆಂಡ್ತಿಯೂ ತಿಂಗಳಲ್ಲೇ ಪರಾರಿ!
ಮದುವೆಯಾಗಿ ತಿಂಗಳಾಗಿಲ್ಲ. ಅಷ್ಟರಲ್ಲೇ ಪತ್ನಿ ಕೈ ಕೊಟ್ಟು ಹೋಗಿದ್ದಾಳೆ. ಮಾತ್ರವಲ್ಲ ವಿವಾಹ ಮಾಡಿಸಿಕೊಟ್ಟ ಬ್ರೋಕರ್‌ ಕೂಡ ವರನಿಂದ ಪಡೆದಿದ್ದು ₹4 ಲಕ್ಷ ಹಣವನ್ನೂ ಪಡೆದು ಪರಾರಿಯಾಗಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ ನಡೆದಿದೆ.
ಗೌರವ ಧನ ಹೆಚ್ಚಳ ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ
ಪ್ರಸ್ತುತ ಆಶಾ ಕಾರ್ಯಕರ್ತೆಯರಿಗೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಂದ ಲಭ್ಯವಾಗುವ ಗೌರವಧನ ಮತ್ತು ಪ್ರೋತ್ಸಾಹಧನವನ್ನು ಹೆಚ್ಚಿಸಿ, ಮಾಸಿಕ ₹15,000 ನಿಗದಿಪಡಿಸಬೇಕು.
ಬಾಣಂತಿಯರ ಸರಣಿ ಸಾವು ಖಂಡಿಸಿ ಬಿಜೆಪಿ ಪ್ರತಿಭಟನೆ
ಬಡ ಜನರೇ ಹೆಚ್ಚು ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ಹೋಗುತ್ತಾರೆ. ಆದರೆ ಅಂತಹ ಸರ್ಕಾರಿ ಆಸ್ಪತ್ರೆಗಳಲ್ಲಿ ಯಾವುದೇ ರೀತಿ ಮೆಡಿಕಲ್ ಸೌಲಭ್ಯಗಳಿರುವುದಿಲ್ಲ
  • < previous
  • 1
  • ...
  • 92
  • 93
  • 94
  • 95
  • 96
  • 97
  • 98
  • 99
  • 100
  • ...
  • 373
  • next >
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved