• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೇಶ ಪರಿವರ್ತನೆ, ಅಭಿವೃದ್ಧಿಗೆ ಸರ್ವರೂ ಕೈ ಜೋಡಿಸಿ
ರಾಷ್ಟ್ರಿಯ ಸ್ವಯಂ ಸೇವಕ ಸಂಘಕ್ಕೆ 100 ವರ್ಷ. ಅದರ ಅಂಗ ಸಂಸ್ಥೆ ರಾಷ್ಟ್ರೊತ್ಥಾನ ಪರಿಷತ್‌ಗೆ ೬೦ ವರ್ಷ ತುಂಬಿದ ಈ ಗಳಿಗೆ ಪ್ರತಿಯೊಬ್ಬ ಭಾರತೀಯನಿಗೆ ಅತ್ಯಂತ ಪವಿತ್ರ ಕ್ಷಣ. ದೇಶ ಪರಿವರ್ತನೆ, ಅಭಿವೃದ್ಧಿಗೆ ಸರ್ವರೂ ಕೈ ಜೋಡಿಸಬೇಕು ಎಂದು ರಾಷ್ಟ್ರೋತ್ಥಾನ ಪರಿಷತ್ ಪ್ರಶಿಕ್ಷಣ ಭಾರತೀಯ ರಾಜ್ಯ ಸಂಚಾಲಕ ಬಸವರಾಜ ಟಿ.ಎಸ್ ಹೇಳಿದರು.
ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಗೆಲ್ಲಿಸಿ
ಕನ್ನಡಪ್ರಭ ವಾರ್ತೆ ಮುಧೋಳ ಮುಂಬರುವ ದಿನಗಳಲ್ಲಿ ಬರುವ ಮುಧೋಳ ತಾಲೂಕಿನ ಟಿ.ಎ.ಪಿ.ಸಿ.ಎಂ.ಎಸ್ ಹಾಗೂ ಜಿಪಂ, ತಾಪಂ ಮತ್ತು ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ಗೆಲುವಿಗೆ ಎಲ್ಲರೂ ಒಗ್ಗಟ್ಟಾಗಿ ಶ್ರಮಿಸಬೇಕು ಎಂದು ಮಾಜಿ ಡಿಸಿಎಂ, ಚಿತ್ರದುರ್ಗದ ಸಂಸದ ಗೋವಿಂದ ಕಾರಜೋಳ ಹೇಳಿದರು.
ಆರ್ಥಿಕ, ಸಾಮಾಜಿಕ ಪ್ರಗತಿಗೆ ಗ್ಯಾರಂಟಿಗಳು ಬುನಾದಿ
ಯಾವುದೇ ಜಾತಿ-ಧರ್ಮದ ಬೇಧವಿಲ್ಲದೇ ಜಾರಿಗೆ ತರಲಾಗಿರುವ ಗ್ಯಾರಂಟಿ ಯೋಜನೆಗಳ ಲಾಭ ಯಾವುದೇ ಮಧ್ಯವರ್ತಿಗಳ ಹಾವಳಿಯಿಲ್ಲದೇ ನೇರವಾಗಿ ಫಲಾನುಭವಿಗಳಿಗೆ ತಲುಪುತ್ತಿದೆ. ಇದರಿಂದ ಜಿಲ್ಲೆಯ ನಾಲ್ಕು ಲಕ್ಷ ಕುಟುಂಬಗಳಿಗೆ ವಾರ್ಷಿಕ ₹60 ಸಾವಿರವರೆಗೆ ಅನುಕೂಲವಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್‌.ಬಿ.ತಿಮ್ಮಾಪೂರ ಹೇಳಿದರು.
ಸಾರ್ವಜನಿಕ ಆಸ್ಪತ್ರೆಯ ಬಾಕಿಬಿಲ್‌ ಬಿಡುಗಡೆಗೆ ಆಗ್ರಹ
ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಸಮಸ್ಯೆಗಳು ಹೆಚ್ಚಿದ್ದು, ಸರ್ಕಾರ ಈ ಬಗ್ಗೆ ಗಮನ ಹರಿಸಿ ಬಾಕಿ ಇರುವ ಬಿಲ್‌ಗಳನ್ನು ಪಾವತಿ ಮಾಡುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು. ಆಸ್ಪತ್ರೆಯಲ್ಲಿ ಔಷಧಿಗಳ ಕೊರತೆ, ಪತ್ಯಾಹಾರದ ಕೊರತೆ ಆಗಿದೆ. ವಿದ್ಯುತ್‌ ಬಿಲ್ ಸಹ ಬಾಕಿ ಇದೆ. ಹಿರಿಯ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಬೇಕು. ಕೂಡಲೇ ಸಮರ್ಪಕ ಅನುದಾನ ಬಿಡುಗಡೆಗೊಳಿಸಿ ಎಲ್ಲ ಸೌಲಭ್ಯಗಳನ್ನು ವದಗಿಸಬೇಕು ಎಂದು ಶಾಸಕ ಜಗದೀಶ ಗುಡಗುಂಟಿ ಸರ್ಕಾರಕ್ಕೆ ಆಗ್ರಹಿಸಿದರು.
ನಾಳೆ ಸುವರ್ಣ ಕನ್ನಡಿಗ-2025 ಪ್ರಶಸ್ತಿ ಪುರಸ್ಕೃತ ನ್ಯಾ.ಎಸ್‌.ಬಿ.ವಸ್ತ್ರಮಠಗೆ ಧಾರವಾಡದಲ್ಲಿ ಅಭಿನಂದನೆ
ಕನ್ನಡಪ್ರಭ ಹಾಗೂ ಸುವರ್ಣ ನ್ಯೂಸ್‌ನಿಂದ ಕೊಡಮಾಡುವ ಜೀವಮಾನ ಸಾಧನೆಯ ಸುವರ್ಣ ಕನ್ನಡಿಗ-2025 ಪ್ರಶಸ್ತಿ ಪುರಸ್ಕೃತರಾದ ನಿವೃತ್ತ ಪ್ರಧಾನ ಜಿಲ್ಲಾ ನ್ಯಾಯಾಧೀಶರಾದ ಎಸ್‌.ಬಿ.ವಸ್ತ್ರಮಠ ಅವರಿಗೆ ಅಭಿನಂದನಾ ಸಮಾರಂಭವು ಧಾರವಾಡದ ಕರ್ನಾಟಕ ಕಾಲೇಜು ರಸ್ತೆಯಲ್ಲಿರುವ ಆಲೂರು ವೆಂಕಟರಾವ್‌ ಸಭಾಭವನದಲ್ಲಿ ಏ.5 ರಂದು ಬೆಳಗ್ಗೆ 10.30 ಗಂಟೆಗೆ ಜರುಗಲಿದೆ.
ಪಕ್ಷಕ್ಕೆ, ಶಾಸಕ ಸ್ಥಾನಕ್ಕೆ ಪೂಜಾರ ರಾಜೀನಾಮೆ ನೀಡಲಿ
ಮುಳುಗಡೆ ಸಂತ್ರಸ್ತರಿಗೆ ಸೂರು ಒದಗಿಸಲು ಸ್ಥಾಪನೆಗೊಂಡಿದ್ದ ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರವು ಸ್ವಾರ್ಥ ರಾಜಕಾರಣಕ್ಕೆ ಬಲಿಯಾಗುತ್ತಿದೆ. ಪೂಜಾರ ಅವರ ಅಧಿಕಾರದ ದುರಾಸೆಗಾಗಿ ಪ್ರಾಧಿಕಾರದ ಅಸ್ತಿತ್ವಕ್ಕೆ ಸಂಚಕಾರ ಬಂದೊದಗಿದೆ. ಹೀಗಾಗಿ ಬಿಜೆಪಿ ಪಕ್ಷಕ್ಕೆ, ಶಾಸಕ ಸ್ಥಾನಕ್ಕೆ ತಕ್ಷಣ ರಾಜೀನಾಮೆ ನೀಡಲಿ ಎಂದು ಮಾಜಿ ಶಾಸಕ ವೀರಣ್ಣ ಚರಂತಿಮಠ ಆಗ್ರಹಿಸಿದರು.
ಡಿಸಿಎಂ ಡಿಕೆಶಿ ಜೊತೆ ನಿರಾಣಿ ಪಿಸುಮಾತು !
ಬುಧವಾರ ನಡೆದ ಅರ್ಬನ್‌ ಬ್ಯಾಂಕಿನ ನೂತನ ಕಟ್ಟಡದ ಉದ್ಘಾಟನಾ ಸಮಾರಂಭದ ವೇದಿಕೆಯಲ್ಲಿ ಮಾಜಿ ಸಚಿವ ಮುರುಗೇಶ ನಿರಾಣಿ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪಕ್ಕದ ಸೀಟಿನಲ್ಲಿ ಕುಳಿತು ಸುಮಾರು ಹೊತ್ತು ಚರ್ಚಿಸಿದ್ದು ಗಮನ ಸೆಳೆಯಿತು.
ನಾಡಿನ ಸಂಸ್ಕೃತಿಯ ಶ್ರೀಮಂತಿಕೆಗೆ ಶರಣರ ಕೊಡುಗೆ ಅಪಾರ: ಅಶೋಕ ತೇಲಿ
ಕನ್ನಡ ನಾಡಿನ ಅನೇಕ ಆಚಾರ ವಿಚಾರ, ಸಂಸ್ಕೃತಿಗೆ ಶರಣರ ಕೊಡುಗೆ ಅಪಾರವಾಗಿದೆ. ಕಾಯಕ ತತ್ವ, ದಾಸೋಹ ತತ್ವಗಳ ಜೊತೆಗೆ ಅನೇಕ ಸಾಮಾಜಿಕ ಚಿಂತನೆಗಳುಳ್ಳ ವಚನಗಳ ಮೂಲಕ ಶರಣ ಸಂಸ್ಕೃತಿ ಬೆಳೆದು ಬಂದದ್ದು, ಅಂತಹ ಶರಣ ಸಂಸ್ಕೃತಿಯ ಆದ್ಯ ವಚನಕಾರ ದೇವರ ದಾಸಿಮಯ್ಯನವರು ಎಂದು ಅಪರ ಜಿಲ್ಲಾಧಿಕಾರಿ ಅಶೋಕ ತೇಲಿ ಹೇಳಿದರು.
ಆಲಮಟ್ಟಿ 224ಕ್ಕೆ ಏರಿಸಲು ಸರ್ಕಾರ ಬದ್ಧ: ಡಿ.ಕೆ. ಶಿವಕುಮಾರ್‌
ರಾಜ್ಯ ಸರ್ಕಾರ ನೀರಾವರಿ ಯೋಜನೆಗಳಿಗೆ ಆದ್ಯತೆ ನೀಡಲಿದೆ. ನಮ್ಮ ನೀರು ನಮ್ಮ ಹಕ್ಕು ಹೋರಾಟ ಪ್ರಾರಂಭಿಸಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದರು.
ಬಡವರಿಗೆ ನೆರವಾಗಲು ಸ್ಥಾಪನೆಯಾದ ಅರ್ಬನ್‌ ಬ್ಯಾಂಕ್: ರಾಹುಲ ಕಲೂತಿ
ಜಮಖಂಡಿ ನಗರದಲ್ಲಿರುವ ಅರ್ಬನ್‌ ಬ್ಯಾಂಕಿಗೆ 85 ವರ್ಷಗಳ ಇತಿಹಾಸವಿದೆ. ಪಟವರ್ಧನ ಮಹರಾಜರ ಕಾಲದಲ್ಲಿ ಹಣದುಬ್ಬರ ತೊಂದರೆ ಉಂಟಾದಾಗ ಅಪ್ಪಾರಾವ ಶಿಂಧೆಯವರು ಬ್ಯಾಂಕ್‌ ಸ್ಥಾಪನೆ ಮಾಡಿದರು ಎಂದು ಅಧ್ಯಕ್ಷ ರಾಹುಲ ಕಲೂತಿ ಹೇಳಿದರು.
  • < previous
  • 1
  • ...
  • 92
  • 93
  • 94
  • 95
  • 96
  • 97
  • 98
  • 99
  • 100
  • ...
  • 414
  • next >
Top Stories
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
ಬದುಕಿಗೆ ಮೌಲ್ಯಾಧಾರಿತ ಸಾಹಿತ್ಯ ಕೊಟ್ಟ ಕನಕದಾಸರು
ಸೂಕ್ತ ಸಮಯದಲ್ಲಿ ಸರಿಯಾದ ಹೆಜ್ಜೆ : ರಾಜನಾಥ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved