• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಧಿಕಾರಿಗಳ ನಿರ್ಲಕ್ಷ್ಯ : ಸ್ವಂತ ಹಣದಲ್ಲಿ ರಸ್ತೆ ಗುಂಡಿ ದುರಸ್ತಿಗೆ ಮುಂದಾದ ಜನತೆ

 ಗುಳೇದಗುಡ್ಡ ಪಟ್ಟಣದ ಪುರಸಭೆಗೆ ಹತ್ತಿರವಿರುವ ಅರಳಿಕಟ್ಟಿ ಹತ್ತಿರ  ಅಧಿಕಾರಿಗಳ ನಿರ್ಲಕ್ಷಕ್ಕೆ ಬೇಸತ್ತ ಅಕ್ಕಪಕ್ಕದ ಅಂಗಡಿಗಳ ಮಾಲೀಕರು, ಸಾರ್ವಜನಿಕರು ಸ್ವತಃ ಹಣ ಸಂಗ್ರಹಿಸಿ ಸೋಮವಾರ ತಾವೇ ದುರಸ್ತಿ ಮಾಡಿಸಿದ್ದಾರೆ.

ಗುರುಗಳನ್ನು ಸತ್ಕರಿಸುವ ಕಾರ್ಯ ಶ್ಲಾಘನೀಯ: ಶಿಕ್ಷಕ ಎಸ್‌.ಕೆ. ಘೋಡೆವಾಲೆ
ಗುರುಗಳು ಕಲಿಸಿದ ಜ್ಞಾನ ಸಮಾಜದಲ್ಲಿ ಕಾರ್ಯರೂಪಕ್ಕೆ ಬರಬೇಕು ಎಸ್.ಎಸ್.ಎಲ್.ಸಿ ನಂತರ ದೂರಾದ ಸಹಪಾಠಿಗಳು ಮತ್ತೆ ಒಂದಡೆ ಸೇರಿ ಸಂಭ್ರಮಿಸುವ ಈ ಕ್ಷಣ ಮರೆಯಲಾಗದು
ಸರ್ಕಾರಿ ಕಾರ್ಯದಲ್ಲಿ ವಿನಾಕಾರಣ ವಿಳಂಬವು ಭ್ರಷ್ಟಾಚಾರಕ್ಕೆ ಸಮ
ಕನ್ನಡಪ್ರಭ ವಾರ್ತೆ ಜಮಖಂಡಿ ಸರ್ಕಾರಿ ಅಧಿಕಾರಿಗಳು ತಮ್ಮ ಕಾರ್ಯ ಸ್ವರೂಪ ಬದಲಾಯಿಸಿಕೊಳ್ಳಿ ಎಂದು ಲೋಕಾಯುಕ್ತ ಎಸ್‌ಪಿ ಸತೀಶ ಚಿಟಗುಪ್ಪಿ ತಾಕೀತು ಮಾಡಿದರು. ತಹಸೀಲ್ದಾರ ಕಚೇರಿ ಸಭಾಭವನದಲ್ಲಿ ಮಂಗಳವಾರ ಏರ್ಪಡಿಸಿದ್ದ ಭ್ರಷ್ಟಾಚಾರದ ವಿರುದ್ಧ ಜಾಗೃತಿ ಅರಿವು ಸಪ್ತಾಹ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸರ್ಕಾರದ ಕೆಲಸಕ್ಕೆ ಹಣ ಪಡೆಯುವದು ಹಾಗೂ ವಿನಾಕಾರಣ ವಿಳಂಬ ಮಾಡುವುದನ್ನು ಭ್ರಷ್ಟಾಚಾರ ಎಂದು ಪರಿಗಣಿಸಲಾಗುತ್ತದೆ.
ಜಗದಾಳ ಗ್ರಾಮವೆಲ್ಲ ಪಗಡೆಮಯ
ಕನ್ನಡಪ್ರಭ ವಾರ್ತೆ ರಬಕವಿ-ಬನಹಟ್ಟಿ ತಾಲೂಕಿನ ಜಗದಾಳ ಗ್ರಾಮದಲ್ಲಿ ಬ್ರಹ್ಮದೇವರ ಜಾತ್ರೆ ನಿಮಿತ್ತ ಮಂಗಳವಾರ ಅಂತಾರಾಜ್ಯಮಟ್ಟದ ಹಗಲು ರಾತ್ರಿ ಪಗಡೆ ಪಂದ್ಯಾವಳಿಗಳು ನಡೆದು ಇಡೀ ಗ್ರಾಮದಲ್ಲಿ ಸರ್ವ ಪಗಡೆಮಯಂ ಎಂತಾಗಿತ್ತು. ಪಗಡೆ ಪಂದ್ಯಗಳು ಸಾವಿರಾರು ಜನರನ್ನು ಆಕರ್ಷಿಸಿದವು.
ರಕ್ತ ಹರಿದರೂ ವಕ್ಫ್‌ಗೆ ರೈತರ ಜಮೀನು ಬಿಡಲ್ಲ: ಶಾಸಕ ಸಿದ್ದು ಸವದಿ
ಕನ್ನಡಪ್ರಭ ವಾರ್ತೆ ರಬಕವಿ-ಬನಹಟ್ಟಿ ವಿಜಯಪುರ ಮತ್ತಿತರ ಪ್ರದೇಶಗಳಲ್ಲಿನ ವಕ್ಫ್ ಬೋರ್ಡ್ ನೋಟಿಸ್ ಬಿಸಿ ಬಿಸಿಯಾಗಿ ಚರ್ಚೆಯಲ್ಲಿರುವಾಗಲೇ ವಕ್ಫ್ ಆಸ್ತಿ ಪ್ರಕರಣವು ಬಾಗಲಕೋಟೆ ಜಿಲ್ಲೆ ತೇರದಾಳ ಕ್ಷೇತ್ರದಲ್ಲಿ ೨೦೧೯ರಿಂದಲೇ ಸದ್ದು ಮಾಡುತ್ತಿದ್ದು, ಈಗಲೂ ನೂರಾರು ರೈತರು ನ್ಯಾಯಾಲಯಕ್ಕೆ ಅಲೆದಾಡುತ್ತಿರುವ ದೃಶ್ಯ ಸಾಮಾನ್ಯವಾಗಿದೆ.ಬನಹಟ್ಟಿಯ ವಿಶ್ರಾಂತಿ ಧಾಮದಲ್ಲಿ ತೇರದಾಳ ಶಾಸಕ ಸಿದ್ದು ಸವದಿ ನೇತೃತ್ವದಲ್ಲಿ ರೈತರು ತಮಗೆ ನ್ಯಾಯಾಲಯದಿಂದ ಈಗಲೂ ಬರುತ್ತಿರುವ ನೋಟಿಸ್ ಹಿಡಿದು ಪ್ರತಿಭಟಿಸಿದ ಪ್ರಸಂಗ ಮಂಗಳವಾರ ನಡೆಯಿತು.
ದೇವಸ್ಥಾನ ಲೋಕಾರ್ಪಣೆ: ಶೇಂಗಾ ಹೋಳಿಗೆ ಸಮರ್ಪಣೆ
ತೇರದಾಳದಲ್ಲಿ ಅಲ್ಲಮಪ್ರಭು ದೇವಸ್ಥಾನ ಲೋಕಾರ್ಪಣೆ ಅಂಗವಾಗಿ ಜರುಗುತ್ತಿರುವ ಅನ್ನಪ್ರಸಾದ ಸೇವೆಗೆ ತೇರದಾಳದ ಸಾವಿರಾರು ಮಹಿಳೆಯರು ಶೇಂಗಾ ಹೋಳಿಗೆ ತಯಾರಿಸಿ, ಪಾದಯಾತ್ರೆ ಮೂಲಕ ತಲೆ ಮೇಲೆ ಹೊತ್ತು ದೇವಸ್ಥಾನಕ್ಕೆ ಸಮರ್ಪಿಸಿದರು.
ಮಾನಸಿಕ ನೆಮ್ಮದಿಗೆ ಸದೃಢ ಆರೋಗ್ಯ ಮುಖ್ಯ: ಡಾ.ಶಿಲ್ಪಾ ಚಟ್ನಿ
ಎರಡು ಮಗುವಿನ ನಂತರ ಮಹಿಳೆ ತಮ್ಮ ಸ್ತನಗಳ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು. ಆದರೆ ಯಾವ ಮಹಿಳೆಯರು ತಪಾಸಣೆಗೆ ಒಳಗಾಗುವುದಿಲ್ಲ
ಭೂಸಾರ ಸಂರಕ್ಷಣೆಯತ್ತ ಚಿತ್ತ ಹರಿಸಿ: ಡಿಸಿ ಜಾನಕಿ
ಹಳಿಂಗಳಿ ಗ್ರಾಮದ ಪ್ರಗತಿಪರ ರೈತ ಧನಪಾಲ ಯಲ್ಲಟ್ಟಿ ತೋಟಕ್ಕೆ ಭೇಟಿ ನೀಡಿದ ಬಾಗಲಕೋಟೆ ಜಿಲ್ಲಾಧಿಕಾರಿ ಕೆ.ಎಂ.ಜಾನಕಿ ಸ್ನೇಹಪ್ರೀತಿ ನಿಮ್ಮೊಂದಿಗೆ ರೈತ ಸಂಘಟನೆ ಎರಡನೇ ಚರ್ಚಾಗೋಷ್ಠಿಯಲ್ಲಿ ಪಾಲ್ಗೊಂಡು ಸನ್ಮಾನ ಸ್ವೀಕರಿಸಿದರು.
ಭ್ರಷ್ಟಾಚಾರ ತಡೆಗೆ ಎಲ್ಲರೂ ಕೈಜೋಡಿಸಿ: ವಿಜಯ
ಅಕ್ಟೋಬರ್‌ 28ರಿಂದ ನವೆಂಬರ್‌ 3ರವರೆಗೆ ಹಮ್ಮಿಕೊಂಡ ಭ್ರಷ್ಟಾಚಾರ ವಿರುದ್ಧ ಜಾಗೃತಿ ಅರಿವು ಸಪ್ತಾಹ ಕಾರ್ಯಕ್ರಮವನ್ನು ನ್ಯಾಯಾಧೀಶರಾದ ಎನ್.ವಿ.ವಿಜಯ ಉದ್ಘಾಟಿಸಿದರು.
ವಶು ಚಾಂಪಿಯನ್‌ ಅನಿತಾ ಚವ್ಹಾಣಗೆ ಸನ್ಮಾನ
ಅಂತಾರಾಷ್ಟ್ರೀಯ ವುಶು ಚಾಂಪಿಯನ್ ಶಿಪ್‌ನಲ್ಲಿ ಚಿನ್ನದ ಪದಕ ಪಡೆದ ಅನಿತಾ ಚವ್ಹಾಣಗೆ ಕರ್ನಾಟಕ ವುಶು ಸಂಸ್ಥೆ ಅಧ್ಯಕ್ಷ ಡಾ.ವೀರಣ್ಣ ಚರಂತಿಮಠ ಸೋಮವಾರ ಕಚೇರಿಯಲ್ಲಿ ಸನ್ಮಾನಿಸಿ ಗೌರವಿಸಿದರು.
  • < previous
  • 1
  • ...
  • 92
  • 93
  • 94
  • 95
  • 96
  • 97
  • 98
  • 99
  • 100
  • ...
  • 338
  • next >
Top Stories
ಪಾಕಿಸ್ತಾನವೀಗ ಒಂಟಿ, ಮುಸ್ಲಿಂ ದೇಶಗಳ ಬೆಂಬಲವೂ ಇಲ್ಲ!
ಮಿಸ್ರಿ, ಪುತ್ರಿ ವಿರುದ್ಧದ ಟೀಕೆಗೆ ಭಾರೀ ಆಕ್ರೋಶ
ಕದನ ಕಾಲದಲ್ಲಿ ಅಧಿಕಾರಿಗಳಿಗೆ ನೆರವಾಗಿದ್ದ ಈ ರಹಸ್ಯ ಕೈಪಿಡಿ!
ಟ್ರಂಪ್‌ಗೆ ಕತಾರ್‌ನಿಂದ ₹3400 ಕೋಟಿ ಮೌಲ್ಯದ ವಿಮಾನ ಗಿಫ್ಟ್‌
ಆತ್ಮನಿರ್ಭರ ಭಾರತದ ಸೇನಾ ಶಕ್ತಿಯ ಅನಾವರಣ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved