• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅದ್ಧೂರಿ ಗಣರಾಜ್ಯೋತ್ಸವ ಆಚರಣೆಗೆ ನಿರ್ಧಾರ: ಡಿಸಿ ಜಾನಕಿ
ಪ್ರತಿ ವರ್ಷದಂತೆ ಈ ವರ್ಷವೂ ಜನವರಿ 26ರಂದು ನಡೆಯಲಿರುವ ಗಣರಾಜ್ಯೋತ್ಸವವನ್ನು ಅರ್ಥಪೂರ್ಣ, ವಿಶಿಷ್ಟ ಹಾಗೂ ಅದ್ಧೂರಿಯಾಗಿ ಆಚರಿಸಲು ನಿರ್ಧರಿಸಲಾಗಿದೆ
ಎಷ್ಟೇ ಅಡೆ-ತಡೆಗಳು ಬಂದರು ಗುರಿ ಬದಲಿಸಬೇಡಿ: ಮಾಜಿ ಶಾಸಕ ಆನಂದ ನ್ಯಾಮಗೌಡ
ಇಂದಿನ ವಿದ್ಯಾರ್ಥಿಗಳು ಜಿಲ್ಲೆ, ರಾಜ್ಯ,ದೇಶ ಮಾತ್ರವಲ್ಲದೇ ವಿಶ್ವ ಮಟ್ಟದಲ್ಲಿ ಸ್ಪರ್ಧೆ ಎದುರಿಸಬೇಕಾಗಿದೆ. ಅದಕ್ಕೆ ಸತತ ಪರಿಶ್ರಮ ಹಾಗೂ ಗುರಿ ಇರಬೇಕು.
ಸಾವಿತ್ರಿಬಾಯಿ ಫುಲೆ ಶೋಷಿತರ ಧ್ವನಿ: ಕಾಜಗಾರ
೧೯ನೇ ಶತಮಾನದ ಪ್ರಮುಖ ಸಮಾಜ ಸುಧಾರಕರ ಸಾಲಿನಲ್ಲಿ ನಿಲ್ಲುವ ಧೀಮಂತ ಮಹಿಳೆ ಸಾವಿತ್ರಿಬಾಯಿ ಫುಲೆ ಅವರು ಶಿಕ್ಷಕಿಯಾಗಿ, ಸಮಾಜ ಸುಧಾರಕಿಯಾಗಿ, ಕವಯತ್ರಿಯಾಗಿ, ಶಿಕ್ಷಣತಜ್ಞರಾಗಿ ಜನಮಾನಸದಲ್ಲಿ ಗುರುತಿಸಿಕೊಂಡವರು
ಸಚಿನ್ ಪಾಂಚಾಳ ಸಾವು: ಆರೋಪಿಗಳ ಬಂಧನಕ್ಕೆ ಆಗ್ರಹ
ಬೀದರ್‌ ಜಿಲ್ಲೆಯ ಗುತ್ತಿಗೆದಾರ ವಿಶ್ವಕರ್ಮ ಸಮಾಜದ ಸಚಿನ್ ಮಾನಪ್ಪ ಪಂಚಾಳ ಆತ್ಮಹತ್ಯೆ ಘಟನೆಗೆ ಕಾರಣರಾದವರನ್ನು ಕೂಡಲೇ ಬಂಧಿಸಬೇಕು.
ನಕಲಿ ಸಹಾಯವಾಣಿ ಕರೆಗೆ ನೌಕರಗೆ ಬಿತ್ತು ಪಂಗನಾಮ!
ಮೋಸ ಹೋಗೋರು ಇರೋವರೆಗೂ ಮೋಸ ಮಾಡೋರು ಇರುತ್ತಾರೆಂಬ ಪ್ರತೀತಿ ಮುರಿಯುವತ್ತ ಸಿಸಿಪಿ ಸಿಬ್ಬಂದಿ ಚುರುಕಾಗಿ ವಂಚಕರ ಪತ್ತೆ ಮಾಡಿ
ಲಿಂಗಾಯತ-ವೀರಶೈವ ಧರ್ಮಕ್ಕೆ ಷಟಸ್ಥಲವೇ ಮೂಲ ಆಧಾರ
ಲಿಂಗಾಯತ ಮತ್ತು ವೀರಶೈವ ಧರ್ಮ ಎರಡು ಒಂದೇಯಾಗಿದ್ದು ಷಟಸ್ಥಲವೇ ಮೂಲ ಆಧಾರವಾಗಿದೆ ಎಂದು ಚರಂತಿಮಠದ ಪ್ರಭುಮಹಾಸ್ವಾಮೀಜಿ ಹೇಳಿದರು.
ಸಾವಯವ ಕೃಷಿಯಿಂದ ಸಮೃದ್ಧ ಜೀವನ: ಕನ್ನೇರಿಮಠ ಶ್ರೀ
ಪ್ರತಿಯೊಬ್ಬ ರೈತರು ಕನಿಷ್ಠ ಮೂರು ವರ್ಷಕ್ಕೊಮ್ಮೆ ಆದರೂ ಬಿತ್ತನೆ ಬೀಜ ಬದಲಾಯಿಸಬೇಕು. ಇದರಿಂದ ಕೃಷಿ ಇಳುವರಿ ಹೆಚ್ಚಿಸಲು ಸಾಧ್ಯ. ರೈತರು ಸರದಿ ಬೆಳೆ ಪದ್ಧತಿ ರೂಡಿಸಿಕೊಳ್ಳಬೇಕು.
ಇಂದಿನ ಶಿಕ್ಷಣ ಪದ್ಧತಿ ಬದಲಾವಣೆ ಅಗತ್ಯ: ನಿರ್ಭಯಾನಂದ ಸರಸ್ವತೀ ಸ್ವಾಮೀಜಿ
ಮಗು ತಾಯಿಯ ಗರ್ಭದಲ್ಲಿರುವಾಗಲೇ ಎಲ್ಲವನ್ನು ಕಲಿಯುತ್ತಾನೆ. ಆದ್ದರಿಂದ ಹುಟ್ಟುವ ಮಗು ಉತ್ತಮ ಸಂಸ್ಕಾರ ವಂತನಾಗಬೇಕಾದರೆ ತಾಯಿ ಆಗುವವಳು ಒಳ್ಳೆಯ ವಿಚಾರಧಾರೆಗಳನ್ನು ತನ್ನ ಜೀವನದಲ್ಲಿ ಅಳವಡಿಸಿಕೊಳ್ಳಬೇಕು.
ಪುನರ್‌ವಸತಿ ಕೇಂದ್ರಗಳ ಅಭಿವೃದ್ಧಿಗೆ ಆದ್ಯತೆ: ಶಾಸಕ ಜೆ.ಟಿ.ಪಾಟೀಲ
ಪುನರ್‌ವಸತಿ ಕೇಂದ್ರಗಳ ಅಭಿವೃದ್ಧಿಗೆ ಬೇಕಿರುವ ಅನುದಾನದ ಕುರಿತಾಗಿ ಅಧಿಕಾರಿಗಳೊಂದಿಗೆ ಸಭೆ ಮಾಡಿ ಸಮಗ್ರ ಯೋಜನೆ ಸಿದ್ಧ ಮಾಡಲಾಗಿದೆ
ಬಿವಿವಿಎಸ್ ಸಂಭ್ರಮ-ಮುಧೋಳ ಹಬ್ಬ ಸಿದ್ಧತೆ ಪೂರ್ಣ
ಬಾಗಲಕೋಟೆ ಬಸವೇಶ್ವರ ವಿದ್ಯಾವರ್ಧಕ ಸಂಘದ ಇತಿಹಾಸದಲ್ಲಿ ಇದೇ ಪ್ರಥಮ ಬಾರಿಗೆ ಬಿವಿವಿಎಸ್ ಸಂಭ್ರಮ ಆಚರಿಸಲಾಗುತ್ತಿದ್ದು, ಪ್ರಥಮ ಹಂತದಲ್ಲಿ ಮುಧೋಳ, ದ್ವಿತೀಯ ಹಂತದಲ್ಲಿ ರಾಮದುರ್ಗ, ತೃತೀಯ ಹಂತದಲ್ಲಿ ಬಾಗಲಕೋಟೆಯಲ್ಲಿ ಆಚರಿಸಲಾಗುತ್ತಿದೆ ಎಂದು ಬಿವಿವಿ ಸಂಘದ ಗೌರವ ಕಾರ್ಯದರ್ಶಿ ಮಹೇಶ ಎನ್.ಅಥಣಿ ಹೇಳಿದರು.
  • < previous
  • 1
  • ...
  • 93
  • 94
  • 95
  • 96
  • 97
  • 98
  • 99
  • 100
  • 101
  • ...
  • 373
  • next >
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved