• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕರಾಟೆ: ಕಾಶಿಯಲ್ಲಿ ಕರ್ನಾಟಕಕ್ಕೆ ಪದಕಗಳ ರಾಶಿ
ಡಿಸೆಂಬರ್ 28 ಮತ್ತು 29 ರಂದು ಉತ್ತರ ಪ್ರದೇಶದ ವಾರಾಣಸಿಯ ಬನಾರಸ್ ಹಿಂದೂ ಯುನಿವರ್ಸಿಟಿ ಇಂಡೋರ್ ಸ್ಟೇಡಿಯಂನಲ್ಲಿ ನಡೆದ 22ನೇ ಆಲ್ ಇಂಡಿಯಾ ಇಂಟರ್‌ ಸ್ಕೂಲ್ ಮತ್ತು ಸೀನಿಯರ್ ಕರಾಟೆ ಚಾಂಪಿಯನ್‌ಶಿಪ್‌ ಫೆಡರೇಷನ್ ಕಪ್ ಪಂದ್ಯಾವಳಿಯಲ್ಲಿ ಕರ್ನಾಟಕದಿಂದ ಪಾಲ್ಗೊಂಡಿದ್ದ 18 ವಿದ್ಯಾರ್ಥಿಗಳು ಪದಕಗಳ ರಾಶಿಯನ್ನೇ ಬೇಟೆಯಾಡುವ ಮೂಲಕ ರನ್ನರ್‌ ಅಪ್‌ ಪಡೆದುಕೊಂಡಿದ್ದಾರೆ.
ಒಂದೇ ದಿನದಲ್ಲಿ ₹6.38 ಕೋಟಿ ಮದ್ಯ ಮಾರಾಟ
ಜಿಲ್ಲೆಯ ಜನರು ಹೊಸ ವರ್ಷವನ್ನು ವಿಭಿನ್ನವಾಗಿ ಸ್ವಾಗತಿಸಿದರೇ, ಮದ್ಯ ಪ್ರಿಯರಂತೂ ದಾಖಲೆ ಬರೆಯುವ ಮೂಲಕ ವರ್ಷಾಚರಣೆ ಮಾಡಿದ್ದಾರೆ. ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಒಂದೇ ದಿನದಲ್ಲಿ ₹6.38 ಕೋಟಿ ಮೌಲ್ಯದ ಮದ್ಯ ಮಾರಾಟವಾಗುವ ಮೂಲಕ ದಾಖಲೆ ಬರೆದಿದ್ದಾರೆ.
ನೀರು ಒದಗಿಸುವಂತೆ ಆಗ್ರಹ
ಸುಮಾರು ೫ ದಿನಗಳಿಂದ ನೀರು ಪೂರೈಕೆ ಆಗದ ಹಿನ್ನೆಲೆಯಲ್ಲಿ ಸರಿಯಾಗಿ ನೀರು ಒದಗಿಸುವಂತೆ ಆಗ್ರಹಿಸಿ ಪಟ್ಟಣದ ವಾರ್ಡ್‌ ನಂ.೯ ಭೋವಿ ಗಲ್ಲಿ ನಿವಾಸಿಗಳು ಲೋಕಾಪುರ ಪಟ್ಟಣ ಪಂಚಾಯತಿ ಕಚೇರಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದರು.
ಡಾ.ದಿಲೀಪ್ ನಾಟೆಕರ್ ಶುಶ್ರೂಷಕರ ಸಂಘದ ಅಧ್ಯಕ್ಷ
ನಗರದ ಬಿ.ವಿ.ವಿ.ಸಂಘದ ಸಜ್ಜಲಶ್ರೀ ನರ್ಸಿಂಗ್ ವಿಜ್ಞಾನ ಮಹಾವಿದ್ಯಾಲಯದ ಪ್ರಾಚಾರ್ಯ ಮತ್ತು ರಾಜೀವಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಮಾಜಿ ಸೆನೆಟ್ ಸದಸ್ಯರಾದ ಡಾ.ದಿಲೀಪ್ ನಾಟೆಕರ್ ಅವರು ಭಾರತೀಯ ತರಬೇತಿ ಹೊಂದಿದ ಶುಶ್ರೂಷಕರ ಸಂಘದ ಕರ್ನಾಟಕ ಶಾಖೆಯ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಪ್ರಭುಲಿಂಗ ಸಹಕಾರಿ ಸಂಘದ ಆಡಳಿತ ಮಂಡಳಿಗೆ ಅವಿರೊಧ ಆಯ್ಕೆ
ತೀವ್ರ ಜಿದ್ದಾಜಿದ್ದಿಗೆ ಎಡೆ ಮಾಡಿಕೊಟ್ಟಿದ್ದ ಇಲ್ಲಿನ ಪ್ರಭುಲಿಂಗ ನಗರ ಪತ್ತಿನ ಸಹಕಾರಿ ಸಂಘದ 5 ವರ್ಷದ ಆಡಳಿತ ಮಂಡಳಿ ಚುನಾವಣೆಗೆ ಸಹಕಾರಿ ಮುತ್ಸದ್ಧಿಗಳ ಸಂಧಾನದಿಂದ ಅವಿರೋಧ ಆಯ್ಕೆಗೊಂಡಿದೆ.
ಹಿಂದು ಧರ್ಮದ ಬಗ್ಗೆ ತಿಳುವಳಿಕೆ ನೀಡಿ
ಹಿಂದು ಧರ್ಮದ ಜಾಗೃತಿಯಾಗಬೇಕು, ಮಕ್ಕಳಿಗೆ ಧರ್ಮದ ಬಗ್ಗೆ ತಿಳುವಳಿಕೆ ನೀಡುವ ಕೆಲಸವಾಗಬೇಕು ಎಂದು ವಾಗ್ಮಿ ಹಾರಿಕಾ ಮಂಜುನಾಥ ಅಭಿಪ್ರಾಯಪಟ್ಟರು.
ನಾಳೆ ಬಿವಿವಿಎಸ್ ಸಂಭ್ರಮ-ಮುಧೋಳ ಹಬ್ಬ
ಬಾಗಲಕೋಟೆ ಬಸವೇಶ್ವರ ವೀರಶೈವ ವಿದ್ಯಾವರ್ಧಕ ಸಂಘ ಅಡಿಯಲ್ಲಿ ಮುಧೋಳ ತಾಲೂಕಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಒಟ್ಟು19 ಅಂಗ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಜ.2 ರಂದು ಮುಧೋಳ ನಗರದ ಬಿವಿವಿಎಸ್ ಮೈದಾನದ ಆವರಣದಲ್ಲಿ ಮೂಡಬಿದರೆ ಸಂಭ್ರಮದ ಆಚರಣೆಯಂತೆ ಇದೇ ಪ್ರಥಮ ಬಾರಿಗೆ ಬಿ.ವಿ.ವಿ.ಎಸ್ ಸಂಭ್ರಮ- ಮುಧೋಳ ಹಬ್ಬ ಆಯೋಜಿಸಲಾಗಿದೆ ಎಂದು ಬವಿವ ಸಂಘದ ಕಾರ್ಯಾಧ್ಯಕ್ಷ, ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ ಹೇಳಿದರು.
ಸಮಾಜ, ದೇಶ ಸೇವೆಯಲ್ಲಿ ತೃಪ್ತಿ
ಸಮಾಜ, ದೇಶ ಸೇವೆ ಮಾಡುವ ಗುಣ ಇಟ್ಟುಕೊಳ್ಳಬೇಕು. ಅದರಲ್ಲಿ ಸಂತೋಷ, ನೆಮ್ಮದಿ, ತೃಪ್ತಿ ಅಡಗಿದೆ ಎಂದು ಬಿಂಧು ಮಾಧವಾಚಾರ್ಯ ನಾಗಸಂಪಗಿ ಹೇಳಿದರು.
ಸಾವಯವ ಕೃಷಿ ಉತ್ಪನ್ನ ಮಾರಾಟ ಮಳಿಗೆ ಉದ್ಘಾಟನೆ
ಪಟ್ಟಣದಲ್ಲಿ ಆಧುನಿಕ ಜೀವನದಲ್ಲಿ ಪರಿಸರ ಮತ್ತು ಸಾವಯವ ಕೃಷಿ ಮಹತ್ವದ ಕೃಷಿಗೋಷ್ಠಿ, ನೂತನ ಸಾವಯವ ಕೃಷಿ ಉತ್ಪನ್ನ ಮಾರಾಟ ಮಳಿಗೆ ಉದ್ಘಾಟನಾ ಸಮಾರಂಭವನ್ನು ಜ.1 ರಂದು ಮಧ್ಯಾಹ್ನ 3 ಗಂಟೆಗೆ ಪಟ್ಟಣದ ಎಪಿಎಂಸಿ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ತೀರ್ಥಹಳ್ಳಿಯ ಸುಭೀಕ್ಷಾ ಸಾವಯವ ಕೃಷಿಕರ ಬಹುರಾಜ್ಯ ಸಹಕಾರಿ ಸಂಘದ ಉಪಾಧ್ಯಕ್ಷ ಆರ್.ಟಿ.ಪಾಟೀಲ ಹೇಳಿದರು.
ಶಾಸಕರ ಭೇಟಿಗೆ ಸರ್ವ ಸದಸ್ಯರ ನಿರ್ಣಯ
ಪಟ್ಟಣದ ಅಭಿವೃದ್ಧಿಗೆ ಸಂಬಂಧಪಟ್ಟಂತೆ ಶಾಸಕ ಭೀಮಶೇನ ಚಿಮ್ಮನಕಟ್ಟಿ ಅವರ ಮನವೊಲಿಸಲು ಪುರಸಭೆ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರೆಲ್ಲ ಸೇರಿ ಬಾದಾಮಿಗೆ ಅವರ ಭೇಟಿಗೆ ಹೋಗೋಣ ಎಂದು ಸರ್ವ ಸದಸ್ಯರು ಏಕಾಭಿಪ್ರಾಯ ವ್ಯಕ್ತಪಡಿಸಿದರು.
  • < previous
  • 1
  • ...
  • 94
  • 95
  • 96
  • 97
  • 98
  • 99
  • 100
  • 101
  • 102
  • ...
  • 373
  • next >
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved