• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆತ್ಮಹತ್ಯೆ ಭಾಗ್ಯ ಕರುಣಿಸಿದ ರಾಜ್ಯ ಸರ್ಕಾರ
ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ಸಚಿವರು, ಅವರ ಆಪ್ತರಿಂದ ನೊಂದು ಅಧಿಕಾರಿಗಳು, ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಪ್ರಕರಣಗಳು ಹೆಚ್ಚುತ್ತಿದ್ದು, ರಾಜ್ಯ ಸರ್ಕಾರ ಆತ್ಮಹತ್ಯೆ ಭಾಗ್ಯವನ್ನು ಕರುಣಿಸಿದಂತೆ ಭಾವನೆ ಮೂಡುತ್ತಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ ಆಕ್ರೋಶ ವ್ಯಕ್ತಪಡಿಸಿದರು.
ಸೋಲು-ಗೆಲವು, ಸುಖ-ದುಃಖ ಸಮನಾಗಿ ತಂದ 2024
2024ರ ಅವಧಿಯು ಬಾಗಲಕೋಟೆ ಜಿಲ್ಲೆಯಲ್ಲಿ ಹಲವು ರೀತಿಯ ತಲ್ಲಣಗಳನ್ನು ಸೃಷ್ಟಿಸಿದ್ದರೇ ಯಥಾ ಪ್ರಕಾರ ಪ್ರವಾಹ ಹಾಗೂ ಕೃಷ್ಣಾ ಸಂತ್ರಸ್ತರ ಹೋರಾಟಕ್ಕೆ ವೇದಿಕೆಯಾಗಿತ್ತು. ಜತೆಗೆ ಲೋಕಸಭಾ ಚುನಾವಣೆ ಕಂಡ ಈ ವರ್ಷದಲ್ಲಿ ಮಹಾಲಿಂಗಪೂರದ ಭ್ರೂಣಹತ್ಯೆ ಪ್ರಕರಣ, ರಾಜ್ಯದ ಗಮನ ಸೆಳೆದಿತ್ತು.
ರಾಮ-ಸೀತೆಯರ ಅನ್ನೋನ್ಯತೆಗೆ ಮೂರ್ತ ರೂಪ ಕೊಟ್ಟ ಕುವೆಂಪು
ರಾಮ-ಸೀತೆಯರ ಅನ್ನೋನ್ಯತೆಯನ್ನು ಸಮರ್ಪಕವಾಗಿ ಗ್ರಹಿಸಿ ಅದಕ್ಕೆ ಮೂರ್ತ ರೂಪವನ್ನು ಕೊಟ್ಟವರು ಕುವೆಂಪು ಎಂದು ಧಾರವಾಡದ ಹಿರಿಯ ಸಾಹಿತಿ ಡಾ.ಶ್ರೀಧರ್ ಹೆಗಡೆ ಭದ್ರನ್ ಹೇಳಿದರು.
ತಾಯಿತನವಿದ್ದಾಗ ಮಾತ್ರ ದೇಶ ಪ್ರಗತಿ
ದೇಶ ನಡೆಸುವ ರಾಜಕಾರಣಿಗಳು ಸೇರಿದಂತೆ ಪ್ರತಿಯೊಂದು ಸಂಘ ಸಂಸ್ಥೆಗಳ ನಡೆಸುವವರನ್ನು ಹಿಡಿದು ಪ್ರತಿಯೊಬ್ಬರಲ್ಲಿ ತಾಯಿತನವಿದ್ದಾಗ ಮಾತ್ರ ದೇಶ ಪ್ರಗತಿ ಕಾಣಲು ಸಾಧ್ಯವಿದೆ ಎಂದು ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಹೇಳಿದರು.
ನೆಲ ಮೂಲ ಸಂಸ್ಕೃತಿ ಉಳಿಸಿ, ಪೀಳಿಗೆಗೆ ಹಸ್ತಾಂತರಿ
ನಮ್ಮ ಗ್ರಾಮೀಣ ರೈತಾಪಿ ಜನರು ತಾವು ಭೂಮಿತಾಯಿಯನ್ನು ದೇವರಂತೆ ಬಗೆದು ಅದನ್ನು ವರ್ಷವಿಡಿ ಪೂಜಿಸುವ, ಆರಾಧಿಸುವ ಪರಂಪರೆ ಇದೆ. ಅಂತಹ ಹಬ್ಬ ಹರಿದಿನಗಳಲ್ಲಿ ಚರಗ ಚೆಲ್ಲುವ ವಿಶಿಷ್ಟ ಪರಂಪರೆಯೂ ಒಂದು. ಇಂತಹ ನೆಲ ಮೂಲ ಸಂಸ್ಕೃತಿ ಉಳಿಸಿ, ಮುಂದಿನ ಪೀಳಿಗೆಗೆ ಹಸ್ತಾಂತರಿಸಬೇಕಾಗಿದೆ ಎಂದು ಹಂಪಿ ಕನ್ನಡ ವಿಶ್ವ ವಿದ್ಯಾಲಯದ ಸಂಗೀತ ವಿಭಾಗದ ಮುಖ್ಯಸ್ಥ ಡಾ.ವಿರೇಶ ಬಡಿಗೇರ ಹೇಳಿದರು.
ಪರೋಪಕಾರದ ಮೌಲ್ಯ ಮುಖ್ಯ
ಕೇವಲ ಉದ್ಯೋಗ, ಹಣ ಗಳಿಕೆ, ಐಷಾರಾಮಿ ಬದುಕು ಮಾತ್ರ ಜೀವನವಲ್ಲ. ಮಾನವನಾದ ಮೇಲೆ ಪರೋಪಕಾರದ ಮೌಲ್ಯ ಅಳವಡಿಸಿಕೊಳ್ಳುವುದು ಬಹು ಮುಖ್ಯ. ಅದರಲ್ಲೂ ಆರೋಗ್ಯ ಚಿಕಿತ್ಸೆಯಲ್ಲಿ ದುರ್ಬಲರ ಸಹಾಯಕ್ಕೆ ಸಬಲರು ಮುಂದಾಗಬೇಕಾದುದು ಮಾನವೀಯ ಕಾರ್ಯ ಎಂದು ಉದ್ಯಮಿ ಪ್ರಕಾಶ ದೇಸಾಯಿ ಹೇಳಿದರು.
ಆರೋಗ್ಯ ಕುರಿತಾದ ಕೋಟಕ್‌ ಕಾಳಜಿ ಶ್ಲಾಘನೀಯ
ಸಾಂಸ್ಥಿಕ ಸಾಮಾಜಿಕ ಜವಾಬ್ದಾರಿಯಡಿ ಈ ಆಂಬ್ಯುಲೆನ್ಸ್‌ನ್ನು ಕುಮಾರೇಶ್ವರ ಆಸ್ಪತ್ರೆಗೆ ನೀಡುವುದರ ಮೂಲಕ ಕೋಟಕ್ ಬ್ಯಾಂಕ್ ತನ್ನ ಸಾಮಾಜಿಕ ಹೊಣೆಗಾರಿಕೆಯನ್ನು ಅತ್ಯಂತ ಅರ್ಥಪೂರ್ಣವಾಗಿ ನಿರ್ವಹಿಸಿದೆ. ಸಾರ್ವಜನಿಕರ ಆರೋಗ್ಯ ಕುರಿತಾದ ಅವರ ಪ್ರಾಮಾಣಿಕ ಕಾಳಜಿ ಶ್ಲಾಘನೀಯ ಎಂದು ಬಿ.ವಿ.ವಿ.ಸಂಘದ ಕಾರ್ಯಾಧ್ಯಕ್ಷ ಡಾ.ವೀರಣ್ಣ ಚರಂತಿಮಠ ಬಣ್ಣಿಸಿದರು.
ಸ್ವಾತಂತ್ರ್ಯ ಸೇನಾನಿಗಳ ಹೋರಾಟ, ತ್ಯಾಗ ಬಲಿದಾನ ಮರೆಮಾಚಿರುವುದು ದ್ರೋಹ
ನೆಹರು, ಗಾಂಧಿ ಸೇರಿದಂತೆ ಕೇವಲ ನಾಲ್ಕೈದು ಜನ ಭಾರತಕ್ಕೆ ಸ್ವಾತಂತ್ರ್ಯ ತಂದುಕೊಟ್ಟರು ಎಂದು ಬಿಂಬಿಸಿ ೬.೫ ಲಕ್ಷ ಸ್ವಾತಂತ್ರ್ಯ ಸೇನಾನಿಗಳ ಹೋರಾಟ, ತ್ಯಾಗ ಬಲಿದಾನಗಳನ್ನು ಮರೆಮಾಚಿ ದೊಡ್ಡ ದ್ರೋಹ ಮಾಡಲಾಗಿದೆ ಎಂದು ಯುವ ಬ್ರಿಗೇಡ್ ಪ್ರಮುಖ ಕಿರಣ್ ರಾಮ್ ಹೇಳಿದರು.
ಡಾ.ಅಂಬೇಡ್ಕರ್‌ ಮಾರ್ಗದರ್ಶನದಲ್ಲಿ ನಡೆಯಬೇಕು
ಡಾ.ಅಂಬೇಡ್ಕರ್‌ ಮಾರ್ಗದರ್ಶನದಲ್ಲಿ ನಡೆಯಬೇಕು, ದೇಶದಲ್ಲಿ ಸಮಾನತೆಯ ಪರಿಕಲ್ಪನೆಯ ಮಾರ್ಗವನ್ನು ಅವರು ತೋರಿಸಿಕೊಟ್ಟಿದ್ದಾರೆ. ಅವರಿಂದಲೇ ಪ್ರತಿಯೊಬ್ಬರು ಗೌರವಯುತವಾಗಿ ಬದುಕಲು ಸಾಧ್ಯವಾಗಿದೆ ಎಂದು ಶಾಸಕ ಜಗದೀಶ ಗುಡಗುಂಟಿ ಹೇಳಿದರು.
ಕುವೆಂಪು ಸಾಹಿತ್ಯ ವಿಶ್ವಮಾನವ ಸಂದೇಶದ ಪ್ರತೀಕ
ರಾಷ್ಟ್ರಕವಿ ಕುವೆಂಪುರವರು ವಿಚಾರದಂತೆ ಪ್ರತಿಯೊಂದು ಮಗುವೂ ಹುಟ್ಟುತ್ತಲೇ ವಿಶ್ವಮಾನವವಾಗಿರುತ್ತದೆ. ಬೆಳೆಯುತ್ತ ನಾವು ಅದನ್ನು ಅಲ್ಪಮಾನವನನ್ನಾಗಿ ಮಾಡುತ್ತೇವೆ. ಮತ್ತೆ ಅದನ್ನು ವಿಶ್ವಮಾನವನನ್ನಾಗಿ ಮಾಡುವುದೇ ವಿದ್ಯೆಯ ಕರ್ತವ್ಯವಾಗಬೇಕು ಎಂದಿದ್ದು, ಕುವೆಂಪು ಸಾಹಿತ್ಯ ವಿಶ್ವಮಾನವ ಸಂದೇಶದ ಪ್ರತೀಕವಾಗಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ಶಿವಾನಂದ ಶೆಲ್ಲಿಕೇರಿ ಹೇಳಿದರು.
  • < previous
  • 1
  • ...
  • 95
  • 96
  • 97
  • 98
  • 99
  • 100
  • 101
  • 102
  • 103
  • ...
  • 373
  • next >
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved