• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ballari

ballari

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
108 ಬಾರಿ ರಕ್ತದಾನ ಮಾಡಿದ ಮಹಾದಾನಿ ಎಸ್‌ಬಿಐ ದೇವಣ್ಣ
ಭರ್ತಿಯಾದ ನಾರಿಹಳ್ಳ ಜಲಾಶಯ: ಎರಡು ಗೇಟ್‌ಗಳ ಮೂಲಕ ಹೆಚ್ಚುವರಿ ನೀರು ಹೊರಕ್ಕೆ
ನಂದಿಹಳ್ಳಿ ಸ್ನಾತಕೋತ್ತರ ಕೇಂದ್ರದಲ್ಲಿ ಅಂಬೇಡ್ಕರ್ ಪುತ್ಥಳಿ ಅನಾವರಣ
₹೯.೯೬ ಕೋಟಿ ವೆಚ್ಚದಲ್ಲಿ ಬಹುಗ್ರಾಮ ಕುಡಿಯುವ ನೀರಿನ ಕೆರೆ ನಿರ್ಮಾಣ
ಜೋಳ ಖರೀದಿ ಕೇಂದ್ರದ ಅಧಿಕಾರಿಗಳಿಗೆ ಶಾಸಕ ತರಾಟೆ
ಕಂಪ್ಲಿ ಪುರಸಭೆಗೆ ಪ್ರಭಾರಿ ಮುಖ್ಯಾಧಿಕಾರಿಯಾಗಿ ಮಲ್ಲಿಕಾರ್ಜುನ
ಜ್ಞಾನ ಹೆಚ್ಚಿಸಿಕೊಳ್ಳಲು ಗ್ರಂಥಾಲಯ ಬಳಸಿಕೊಳ್ಳಿ: ಪ್ರೊ. ಚೆಲುವರಾಜುಇಡಿ ದಾಳಿಯಿಂದ ಬೆಳ್ಳಂಬೆಳಗ್ಗೆ ಬೆಚ್ಚಿ ಬಿದ್ದ ಜನಪ್ರತಿನಿಧಿಗಳು!ಇಬ್ಬರು ನಕಲಿ ವೈದ್ಯರ ಕ್ಲಿನಿಕ್ ಸೀಜ್ಈಜಲು ಹೋಗಿದ್ದ ಬಾಲಕನ ಮೇಲೆ ಮೊಸಳೆ ದಾಳಿ: ಪ್ರಾಣಾಪಾಯದಿಂದ ಪಾರು

ಇನ್ನಷ್ಟು ಸುದ್ದಿ

ನೆಹರು ಅಧಿಕಾರವಧಿಯಲ್ಲಿ ಭಿಕ್ಷುಕರ ದೇಶ, ಹಾವಾಡಿಗರ ದೇಶ ಎಂದು ಕರೆಯಲಾಗುತ್ತಿತ್ತು : ಬಿ.ಶ್ರೀರಾಮುಲು
ಜವಾಹರಲಾಲ್ ನೆಹರು ಅವರು ಪ್ರಧಾನಿಯಾಗಿದ್ದ ವೇಳೆ ಭಾರತವನ್ನು ಭಿಕ್ಷುಕರ ದೇಶ, ಹಾವಾಡಿಗರ ದೇಶ ಎಂದು ಕರೆಯಲಾಗುತ್ತಿತ್ತು.
ಲೋಪದೋಷ ಆಗದಂತೆ ರೈತರಿಗೆ ಕೃಷಿ ಪರಿಕರ ವಿತರಿಸಿ: ಮಂಜುನಾಥ
ವಿವಿಧ ಕೃಷಿ ಪರಿಕರಗಳನ್ನು ಆಯಾ ಕಾಯ್ದೆಗಳ ಅನುಸಾರ ಯಾವುದೇ ಕೊರತೆ, ಲೋಪದೋಷಗಳಾಗದಂತೆ ರೈತರಿಗೆ ವಿತರಿಸಬೇಕು.
ಸಿರುಗುಪ್ಪದ ರಾಷ್ಟ್ರೀಯ ಹೆದ್ದಾರಿ ಹಾಳು: ಜನರ ಗೋಳು ಕೇಳೋರು ಯಾರು?
ನಗರದ ರಾಷ್ಟ್ರೀಯ ಹೆದ್ದಾರಿ (150-ಎ) ಸಂಪೂರ್ಣ ಹಾಳಾಗಿದ್ದು, ಪ್ರಯಾಣಿಕರು ಹಾಗೂ ರಸ್ತೆ ಬದಿಯ ಹೋಟೆಲ್, ಅಂಗಡಿ ಮುಂಗಟ್ಟುಗಳ ಮಾಲೀಕರಿಗೆ ನಿತ್ಯ ಧೂಳಿನ ಮಜ್ಜನವಾಗುತ್ತಿದೆ.
ಮನದ ಮಾಲಿನ್ಯದ ವಿರುದ್ಧ ಯುದ್ಧ ಮಾಡಬೇಕಿದೆ: ಚಂದ್ರಕಾಂತ ವಡ್ಡು
ಮಾಲಿನ್ಯ ಎಂಬುದು ಕೇವಲ ಪ್ರಕೃತಿಯನ್ನಾವರಿಸಿಕೊಂಡಿರುವ ಸಂಗತಿಯಲ್ಲ.
ಸಂಡೂರು ಪ್ರದೇಶದ ಇತಿಹಾಸ ದರ್ಶನ ಪುಸ್ತಕ ಬಿಡುಗಡೆ
ಸಂಡೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಇತಿಹಾಸ ವಿಭಾಗದ ಮುಖ್ಯಸ್ಥ ತಳವಾರ ನರಸಿಂಹ ಸಂಪಾದಿಸಿರುವ ‘ಸಂಡೂರು ಪ್ರದೇಶದ ಇತಿಹಾಸ ದರ್ಶನ’ ಗ್ರಂಥ ಸಂಡೂರಿನ ಇತಿಹಾಸದ ಮೇಲೆ ಹೊಸ ಬೆಳಕನ್ನು ಚೆಲ್ಲಿದೆ.
ಶ್ರೀಗಂಡಿ ಬಸವೇಶ್ವರನಿಗೆ ಜಲದಿಗ್ಬಂಧನ
ಸಂಡೂರು-ತಾರಾನಗರ ಮಾರ್ಗಮಧ್ಯೆ ಪ್ರಕೃತಿಯ ಮಡಿಲಲ್ಲಿ ಹಾಗೂ ನಾರಿಹಳ್ಳ ಜಲಾಶಯದ ಹಿನ್ನೀರಿನ ತಟದಲ್ಲಿರುವ ಶ್ರೀಗಂಡಿ ಬಸವೇಶ್ವರ ದೇವಸ್ಥಾನವು ಒಂದೆಡೆ ಜಲ ದಿಗ್ಬಂಧನ, ಮತ್ತೊಂದೆಡೆ ಮದ್ಯವ್ಯಸನಿಗಳ ಕಾಟ ಎದುರಿಸುತ್ತಿದೆ.
ಮುಖ್ಯಾಧಿಕಾರಿಯಿಲ್ಲದೆ ಅನಾಥವಾದ ಪುರಸಭೆ ಆಡಳಿತ!
ಮುಖ್ಯಾಧಿಕಾರಿಗಳಿಲ್ಲದೇ ಸ್ಥಳೀಯ ಪುರಸಭೆ ಕಚೇರಿ ಅನಾಥವಾಗಿದ್ದು, ಸದ್ಯ ನಾವಿಕನಿಲ್ಲದ ದೋಣಿಯಂತೆ ಪುರಸಭೆ ಆಡಳಿತದ ಪರಿಸ್ಥಿತಿಯಾಗಿದೆ. ಅಲ್ಲದೇ ಸಾರ್ವಜನಿಕರ ಅನೇಕ ಕಾರ್ಯಗಳು ನನೆಗುದಿಗೆ ಬಿದ್ದಿವೆ.
ಸಹೋದರತ್ವ ಬೆಳೆಸಿಕೊಳ್ಳುವ ಸಂದೇಶ ಸಾರುವ ಹಬ್ಬ: ಧರ್ಮಗುರು ಗುಲಾಂ ಮಹ್ಮದ್ ಸಿದ್ಧಿಕಿ
ತ್ಯಾಗ, ಬಲಿದಾನದ ಪ್ರತೀಕವಾದ ಬಕ್ರೀದ್ ಹಬ್ಬವನ್ನು ಜಿಲ್ಲಾದ್ಯಂತ ಮುಸ್ಲಿಂ ಸಮುದಾಯದವರು ಶ್ರದ್ಧಾಭಕ್ತಿಯಿಂದ ಶನಿವಾರ ಆಚರಿಸಿದರು.
ಮಳೆಗಾಲದಲ್ಲಿ ಸಂಭವಿಸುವ ಪ್ರವಾಹ, ಪ್ರಾಣಹಾನಿ ತಡೆಗಟ್ಟಲು ಕ್ರಮ ವಹಿಸಲು ಅಧಿಕಾರಿಗಳಿಗೆ ಡಿಸಿ ಸೂಚನೆ
ರಾಜ್ಯ ಹವಾಮಾನ ಇಲಾಖೆಯ ಮಾಹಿತಿಯನ್ವಯ ಈ ಬಾರಿ ಹೆಚ್ಚು ಮಳೆಯಾಗುವ ಸಂಭವವಿರುವುದರಿಂದ ಮುಂದಾಗಬಹುದಾದ ಸಂಭವನೀಯ ಪ್ರವಾಹ, ಪ್ರಾಣ ಹಾನಿ, ಬೆಳೆ, ಮನೆ ಹಾನಿ ತಡೆಗಟ್ಟಲು ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು.
ಕೋತಿ ಕಡಿತದಿಂದ 8-10 ಜನರಿಗೆ ಗಾಯ
ಕಂಪ್ಲಿ ಕೋಟೆಯ ಬಳಿ ಕೆಂಪು ಕೋತಿ ಹಾಗೂ ಕರಿ ಕೋತಿಗಳ ಉಪಟಳ ಹೆಚ್ಚಾಗಿದ್ದು, ಹೆಣ್ಣು ಮಕ್ಕಳು ಹಾಗೂ ಚಿಕ್ಕ ಮಕ್ಕಳು ಭಯದಲ್ಲಿಯೇ ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 218
  • next >
Top Stories
ಪೇದೆ ಅಭ್ಯರ್ಥಿಗಳ ವಯಸ್ಸು 33 ಕ್ಕೆ ಏರಿಸಲು ಕ್ರಮ : ಡಾ.ಪರಮೇಶ್ವರ್
ನವೆಂಬರ್‌ ವೇಳೆಗೆ ಸಿಎಂ ಬದಲಾವಣೆ ಖಚಿತ : ಎಚ್. ವಿಶ್ವನಾಥ್‌ ಭವಿಷ್ಯ
ಜೆಡಿಎಸ್‌ ಪಕ್ಷಕ್ಕೆ ಬಲ ತುಂಬುವ ನಿಟ್ಟಿನಲ್ಲಿ ನಿಖಿಲ್‌ ನಾಳೆಯಿಂದ ರಾಜ್ಯ ಪ್ರವಾಸ
ಕಲ್ಯಾಣ ಕರ್ನಾಟಕ ಅಭಿವೃದ್ಧಿಗೂ ಒತ್ತು ಕೊಡಿ : ಖರ್ಗೆ
ಆಗುಂಬೆ ಘಾಟಿಯಲ್ಲಿ ಸೆ.30ರ ತನಕ ಭಾರಿ ವಾಹನ ಸಂಚಾರವಿಲ್ಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved