• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ballari

ballari

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಯಲಾಟದಲ್ಲಿ ಯಕ್ಷಗಾನ ಮಾದರಿ ಅಳವಡಿಕೆ ಬೇಡ: ಬಯಲಾಟ ಅಕಾಡೆಮಿ ಅಧ್ಯಕ್ಷ ಪ್ರೊ.ಕೆ.ಆರ್‌.ದುರ್ಗಾದಾಸ್
ಬಯಲಾಟದ ವೇಷಭೂಷಣಗಳ ಭಾರ ಕಡಿಮೆಗೊಳಿಸುವ ಕುರಿತು ಚಿಂತನೆ ನಡೆದಿದೆ. ಈ ಹಿನ್ನೆಲೆಯಲ್ಲಿ ಅಕಾಡೆಮಿ ಪೂರಕ ಕ್ರಮ ವಹಿಸಲಿದೆ.
ಪರಿಶಿಷ್ಟರ ಅಭಿವೃದ್ಧಿಗಾಗಿಯೇ ಮೀಸಲು ಅನುದಾನ ಬಳಸಲಿ: ಪ್ರೊ.ವಿಜಯೇಂದ್ರ ಬಾಬು
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳ ವೈಯಕ್ತಿಕ ಅಭಿವೃದ್ಧಿಗಾಗಿ ಅನುಷ್ಠಾನ ಮಾಡುವ ಕಾರ್ಯಕ್ರಮಗಳಿಗೆ ಅನುದಾನ ಹಂಚಿಕೆ ಮಾಡಲಾಗುತ್ತದೆ. ಅವರನ್ನು ಮುನ್ನಲೆಗೆ ತರಲು ಅಧಿಕಾರಿಗಳು ಪ್ರಾಮಾಣಿಕವಾಗಿ ಸೌಲಭ್ಯ ವಿತರಿಸಿ ಅನುದಾನ ವೆಚ್ಚ ಮಾಡಬೇಕು ಎಂದು ತಿಳಿಸಿದರು.
ಹಳ್ಳಿಗಳಲ್ಲಿ ಇಂದಿಗೂ ರಂಗಭೂಮಿಯ ಆಸಕ್ತಿ,-ಅಭಿರುಚಿ ಉಳಿದಿದೆ: ಕೆ.ಎ. ರಾಮಲಿಂಗಪ್ಪ
ರಂಗತೋರಣ ಸಂಸ್ಥೆ ರಂಗಕಲೆಗಳನ್ನು ಉಳಿಸುವ ದಿಸೆಯಲ್ಲಿ ನಿರಂತರ ನಾಟಕೋತ್ಸವ ಆಯೋಜಿಸುವ ಮೂಲಕ ರಂಗಪ್ರೇಮ ಮೆರೆಯುತ್ತಿದೆ ಎಂದು ಹಿರಿಯ ಮುಖಂಡ ಕೆ.ಎ. ರಾಮಲಿಂಗಪ್ಪ ಹೇಳಿದರು.
ಶಿಶುವಿಗೆ ಅಗತ್ಯ ಲಸಿಕೆ ನೀಡಲು ಪಾಲಕರ ಮನವೊಲಿಸಿ: ಡಾ.ಹನುಮಂತಪ್ಪ
ಮಗುವಿಗೆ ಬಾಲ್ಯಾವಧಿ ಕಾಡುವ ಪೋಲಿಯೋ, ಬಾಲಕ್ಷಯ, ಕಾಮಾಲೆ, ಗಂಟಲು ಮಾರಿ, ನಾಯಿಕೆಮ್ಮು, ಮಿದುಳುಜ್ವರ, ಇರುಳಗಣ್ಣು, ಧನುರ್ವಾಯು ಸೇರಿದಂತೆ ಮಾರಕ ರೋಗಗಳ ನಿಯಂತ್ರಣಕ್ಕೆ ಪೂರಕ ಲಸಿಕೆಗಳನ್ನು ಒಂದು ವರ್ಷದೊಳಗೆ ಹಾಕಿಸಬೇಕು ಎಂದು ಡಾ.ಹನುಮಂತಪ್ಪ ಹೇಳಿದರು.
13-14ರಂದು ಕಲಬುರಗಿಯಲ್ಲಿ ಆಶಾ ಕಾರ್ಯಕರ್ತೆಯರ ರಾಜ್ಯ ಸಮ್ಮೇಳನ: ಡಿ. ನಾಗಲಕ್ಷ್ಮೀ
ಕನಿಷ್ಠ ವೇತನ ಜೊತೆಗೆ ವಿವಿಧ ಕಾರ್ಮಿಕರ ಸೌಲಭ್ಯಗಳನ್ನು ಖಾತ್ರಿ ಪಡಿಸಬೇಕು. 15 ಸಾವಿರ ವೇತನ ನಿಗದಿಗೊಳಿಸಬೇಕು ಎಂಬುದು ಸೇರಿದಂತೆ ಅನೇಕ ಬೇಡಿಕೆಗಳ ಈಡೇರಿಕೆಗೆ ಮತ್ತಷ್ಟು ಬಲಿಷ್ಠ ಹೋರಾಟ ಕಟ್ಟುವ ಕುರಿತು ಸಮ್ಮೇಳನದಲ್ಲಿ ಚರ್ಚೆಯಾಗಲಿದೆ.
ಬಿಟಿಪಿಎಸ್‌: ಕನಿಷ್ಠ ವೇತನ ನೀಡದ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಮನವಿ
ನಮಗೆ ಕನಿಷ್ಠ ವೇತನ ನೀಡಬೇಕು. ಇಲ್ಲವಾದಲ್ಲಿ ಸೆ. ೧೧ರ ಬುಧವಾರ ಬಿಟಿಪಿಎಸ್‌ ಕಾರ್ಖಾನೆಯ ಮುಖ್ಯದ್ವಾರವನ್ನು ಬಂದ್ ಮಾಡಿ ಮುಷ್ಕರ ಮಾಡಲಾಗುವುದು ಎಂದು ಎಚ್ಚರಿಕೆ ನೀಡಲಾಯಿತು.
ಗಣಿನಾಡಲ್ಲಿ ಗಣೇಶ ಹಬ್ಬದ ಸಡಗರ-ಸಂಭ್ರಮ
ನಗರದಲ್ಲಿ ಈ ಬಾರಿ ಸುಮಾರು 500ಕ್ಕೂ ಹೆಚ್ಚು ಕಡೆ ಗಣೇಶನನ್ನು ಪ್ರತಿಷ್ಠಾಪಿಸಲಾಗಿದೆ ಎಂದು ಅಂದಾಜಿಸಲಾಗಿದೆ.
ಶಿಕ್ಷಣ, ಆರೋಗ್ಯ ಕ್ಷೇತ್ರ ಸಮಾಜದ ಎರಡು ಕಣ್ಣುಗಳು: ಸಂಸದ ತುಕಾರಾಂ
ದೇವಸ್ಥಾನದ ಗಂಟೆಯ ಜೊತೆಗೆ ಶಾಲೆಯ ಗಂಟೆ ಬಾರಿಸಿದಾಗ ನಾವು ಉದ್ಧಾರವಾಗುವುದರ ಜೊತೆಗೆ ಸಮಾಜವೂ ಉದ್ಧಾರವಾಗಲಿದೆ.
ಶಿಕ್ಷಕರ ಕೈಯಲ್ಲಿ ದೇಶದ ಅಭಿವೃದ್ಧಿ ಪಥ: ಶಾಸಕ ನಾರಾ ಭರತ್ ರೆಡ್ಡಿ
ಮಕ್ಕಳನ್ನು ಸರಿದಾರಿಗೆ ನಡೆಸಿ, ಅವರ ಭವಿಷ್ಯ ಕಟ್ಟಿಕೊಡುವ ಶಿಕ್ಷಕರ ಪಾತ್ರ ಅತ್ಯಮೂಲ್ಯವಾದದ್ದು.
ತುಂಗಭದ್ರಾ ಡ್ಯಾಂ ಗೇಟ್‌ ಕಳಚಿ ಬಿದ್ದ ಪ್ರಕರಣ: ತಾಂತ್ರಿಕ ಪರಿಶೀಲನಾ ಸಮಿತಿ ರಚನೆ
ಪರಿಣತ ತಜ್ಞ ಎ.ಕೆ. ಬಜಾಜ್ ಮುಖ್ಯಸ್ಥರಾಗಿದ್ದು, ಈ ಸಮಿತಿ ಇನ್ನೂ ಐವರು ಸದಸ್ಯರನ್ನು ಒಳಗೊಂಡಿದೆ.
  • < previous
  • 1
  • ...
  • 97
  • 98
  • 99
  • 100
  • 101
  • 102
  • 103
  • 104
  • 105
  • ...
  • 220
  • next >
Top Stories
ವಸತಿಗೆ ಲಂಚ: ಬಿ.ಆರ್‌.ಪಾಟೀಲ್‌ ಹೇಳಿಕೆ ವಿರುದ್ಧ ಸಚಿವರ ಆಕ್ರೋಶ
ಟ್ರಂಪ್‌ಗೆ ಶಾಂತಿ ನೊಬೆಲ್‌ : ಪಾಕ್‌ ಸರ್ಕಾರ ಶಿಫಾರಸು
ಉತ್ತರಾಧಿಕಾರಿಯ ಪಟ್ಟಕ್ಕೆ 3 ಹೆಸರು ಸೂಚಿಸಿದ ಖಮೇನಿ!
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ರಾಜ್ಯ ಸರ್ಕಾರಿ ಶಾಲೆಗಳಲ್ಲಿ ಇನ್ನು ಎಐ ಹಾಜರಾತಿ ಸ್ಕೀಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved