• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ballari

ballari

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗೌರವಧನ ಬಿಡುಗಡೆಗೆ ಒತ್ತಾಯಿಸಿ ಅತಿಥಿ ಶಿಕ್ಷಕರ ಪ್ರತಿಭಟನೆ
ಪಟ್ಟಣದ ಪ್ರಮುಖ ಬೀದಿಯಿಂದ ಪ್ರಾರಂಭಗೊ೦ಡ ಪ್ರತಿಭಟನಾ ಮೆರವಣಿಗೆ ಬಿಇಒ ಕಚೇರಿ ವರೆಗೆ ಸಾಗಿ ಆವರಣದಲ್ಲಿ ಸಮಾವೇಶಗೊಂಡಿತು.
ಬಳ್ಳಾರಿ ಜಿಲ್ಲೆಯ ಬಾಣಂತಿಯರ ಸಾವಿನ ಪ್ರಕರಣ : ವರದಿಗೆ ರಾಜ್ಯ ಸರ್ಕಾರ ಸಮಿತಿ ರಚನೆ
ಬಳ್ಳಾರಿ ಜಿಲ್ಲೆಯ ಬಾಣಂತಿಯರ ಸಾವಿನ ಪ್ರಕರಣದಲ್ಲಿ ಔಷಧಗಳ ಖರೀದಿ ಹಾಗೂ ಅಧಿಕಾರಿಗಳ ಲೋಪದ ಕುರಿತು ಪರಿಶೀಲಿಸಿ ವರದಿ ನೀಡಲು ರಾಜ್ಯ ಸರ್ಕಾರ ಸಮಿತಿಯೊಂದನ್ನು ರಚಿಸಿದೆ. ಜೊತೆಗೆ ಐದು ದಿನದಲ್ಲಿ ವರದಿ ನೀಡುವಂತೆ ಸಮಿತಿಗೆ ಸೂಚಿಸಿದೆ.
ಸಂಡೂರು ಕಾರ್ಯಕರ್ತರಲ್ಲಿ ಇಮ್ಮಡಿಗೊಂಡಿದ್ದ ಉತ್ಸಾಹ
ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪುನಃ ಜಯ ದಾಖಲಿಸಿದ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯಕರ್ತರಲ್ಲಿನ ಉತ್ಸಾಹ ಇಮ್ಮಡಿಯಾಗಿತ್ತು.
ಅಧಿಕಾರ ನಶ್ವರ, ಕಾಂಗ್ರೆಸ್ ಸಾಧನೆ ಅಜರಾಮರ
ಮತದಾರರು ಅನ್ನಪೂರ್ಣಾ ಅವರನ್ನು ಗೆಲ್ಲಿಸುವ ಮೂಲಕ ಕ್ಷೇತ್ರವು ಕಾಂಗ್ರೆಸ್ ಭದ್ರಕೋಟೆ ಎಂಬುದನ್ನು ದೃಢಪಡಿಸಿದ್ದೀರಿ.
ಸಂಡೂರು ಕ್ಷೇತ್ರದ ಮತದಾರ ದೇವರ ಋಣ ತೀರಿಸುವ ಕೆಲಸ ಮಾಡುವೆವು : ಮುಖ್ಯಮಂತ್ರಿ ಸಿದ್ದರಾಮಯ್ಯ

ಸಂಡೂರು ಕ್ಷೇತ್ರದ ಉಪ ಚುನಾವಣೆಯಲ್ಲಿ ಮತದಾರರು ಕಾಂಗ್ರೆಸ್ ಅಭ್ಯರ್ಥಿ ಈ. ಅನ್ನಪೂರ್ಣಾ ತುಕಾರಾಂ ಅವರನ್ನು ಆಶೀರ್ವದಿಸಿ, ಗೆಲ್ಲಿಸಿದ್ದೀರಿ - ವಿಶೇಷ ಧನ್ಯವಾದ ಸಲ್ಲಿಸುವೆ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ

ಕುಂಟುತ್ತಾ ಸಾಗಿದ ರೈಲ್ವೆ ಅಂಡರ್‌ಪಾಸ್ ಕಾಮಗಾರಿ
ಕಾರ್ಮಿಕರು, ಆ್ಯಂಬುಲೆನ್ಸ್‌ಗಳು ತಾಸುಗಟ್ಟಲೇ ಕಾಯುತ್ತ ನಿಲ್ಲಬೇಕಾದ ಅನಿವಾರ್ಯತೆ ಎದುರಾಗಿದೆ.
ಪಿಎಂ ಸೂರ್ಯಘರ್ ಯೋಜನೆ ಸದುಪಯೋಗವಾಗಲಿ
ಸಾರ್ವಜನಿಕರು ಈ ಯೋಜನೆಗಳ ಸದುಪಯೋಗ ಪಡಿಸಿಕೊಳ್ಳಬೇಕು.
ಬಾಣಂತಿಯರ ಸರಣಿ ಸಾವಿನ ಪ್ರಕರಣ : ಬಳ್ಳಾರಿ ಬಿಮ್ಸ್‌ ಆಸ್ಪತ್ರೆಗೆ ಲೋಕಾಯುಕ್ತ ದಾಳಿ
ಬಾಣಂತಿಯರ ಸರಣಿ ಸಾವಿನ ಪ್ರಕರಣದ ಮೂಲಕ ರಾಜ್ಯದ ಗಮನ ಸೆಳೆದಿರುವ ಸ್ಥಳೀಯ ಜಿಲ್ಲಾಸ್ಪತ್ರೆ, ಬಿಮ್ಸ್‌ ಆಸ್ಪತ್ರೆ ಹಾಗೂ ಜಿಲ್ಲಾ ಔಷಧಿ ಉಗ್ರಾಣಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳ ತಂಡ ಶನಿವಾರ ದಿಢೀರ್‌ ದಾಳಿ ನಡೆಸಿದೆ.
ಉನ್ನತ ತಜ್ಞರ ಸಮಿತಿಗೆ ಶಿಫಾರಸ್ಸು: ಸಚಿವ ದಿನೇಶ್ ಗುಂಡೂರಾವ್
ಜಿಲ್ಲಾಸ್ಪತ್ರೆಯಲ್ಲಿ ಸಂಭವಿಸಿದ ಬಾಣಂತಿಯರ ಸಾವು ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಆರೋಗ್ಯ ಸಚಿವರಾದ ದಿನೇಶ್‌ ಗುಂಡೂರಾವ್‌ ಹೇಳಿದರು.
ಬಾಣಂತಿಯರ ಸಾವು ಪ್ರಕರಣ ಮುಚ್ಚಿ ಹಾಕಲ್ಲ, ಉನ್ನತ ಮಟ್ಟದ ತನಿಖೆ ನಡೆಸುತ್ತೇವೆ: ದಿನೇಶ್ ಗುಂಡೂರಾವ್
ಬಳ್ಳಾರಿ ಪ್ರಕರಣವನ್ನು ಉನ್ನತ ಮಟ್ಟದ ತನಿಖೆ ನಡೆಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
  • < previous
  • 1
  • ...
  • 99
  • 100
  • 101
  • 102
  • 103
  • 104
  • 105
  • 106
  • 107
  • ...
  • 254
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved