ಬಿಸಿಲನಾಡು ಬಳ್ಳಾರಿ ಜಿಲ್ಲೆಯ ಕಾಶ್ಮೀರ ಎಂದು ಹೆಸರಾಗಿರುವ ಸಂಡೂರಿನ ಬೆಟ್ಟಗುಡ್ಡಗಳಲ್ಲಿನ ನೈಸರ್ಗಿಕ ಸೌಂದರ್ಯ ಆಸ್ವಾದಿಸಲು ಸ್ಥಳೀಯರು ಸೇರಿದಂತೆ ರಾಜ್ಯದ ವಿವಿಧೆಡೆಯಿಂದ ಚಾರಣಿಗರು ಆಗಮಿಸುತ್ತಿದ್ದಾರೆ
ಕೊಲೆ ಪ್ರಕರಣ ಎದುರಿಸುತ್ತಿರುವ ನಟ ದರ್ಶನ್ಗೆ ಒಳಿತಾಗಲಿ ಎಂದು ಹಾರೈಸಿ ಅವರ ಅಭಿಮಾನಿಗಳು ನಗರದ ಅಧಿದೇವತೆ ಶ್ರೀ ಕನಕದುರ್ಗಮ್ಮ ದೇವಿಗೆ ಶುಕ್ರವಾರ ವಿಶೇಷ ಪೂಜೆ ಸಲ್ಲಿಸಿ, 101 ತೆಂಗಿನಕಾಯಿ ಸಮರ್ಪಿಸಿದರು.