ಕ್ರೀಡಾ ಕ್ಷೇತ್ರದಲ್ಲಿ ಪ್ರಾಯೋಗಿಕ ಅನುಭವ ಅವಶ್ಯಕ: ತಿಪ್ಪೇರುದ್ರಪ್ಪ ಜೆ.ದೈಹಿಕ ಶಿಕ್ಷಣ ಮತ್ತು ಕ್ರೀಡೆ ವಿಭಾಗದ ಪ್ರಶಿಕ್ಷಣಾರ್ಥಿಗಳು ಪರಿಪೂರ್ಣವಾಗಬೇಕಾದರೆ ವಿವಿಧ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಪ್ರಾಯೋಗಿಕ ಅನುಭವ ಹೊಂದಬೇಕು ಎಂದು ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಲಪತಿ ತಿಪ್ಪೇರುದ್ರಪ್ಪ ಜೆ. ಹೇಳಿದರು.