• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ballari

ballari

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಂಡೂರು ಉಪ ಚುನಾವಣೆಯ ಟಿಕೆಟ್‌ಗೆ ಬಿಜೆಪಿಯಲ್ಲಿ ಶುರುವಾಗಿದೆ ಪೈಪೋಟಿ
ಆಡಳಿತಾರೂಢ ಕಾಂಗ್ರೆಸ್ಸಿಗಿಂತಲೂ ಬಿಜೆಪಿಯಲ್ಲಿನ ಆಕಾಂಕ್ಷಿಗಳ ಪಟ್ಟಿ ದೊಡ್ಡದಿದೆ.
ಮುಡಾ ಹಗರಣದಿಂದ ಮುಕ್ತವಾಗಲು ಸಿಎಂ ರಾಜೀನಾಮೆ ನೀಡಿ ತನಿಖೆ ಎದುರಿಸಲಿ: ಮುನಿಸ್ವಾಮಿ

ಮುಡಾ ಹಗರಣದ ಆರೋಪದಿಂದ ಮುಕ್ತವಾಗಲು ಸಿಎಂ ಸಿದ್ಧರಾಮಯ್ಯ ಮೊದಲು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆ ಎದುರಿಸಲಿ ಎಂದು ಮಾಜಿ ಸಂಸದ ಮುನಿಸ್ವಾಮಿ ಆಗ್ರಹಿಸಿದರು.

ಬಳ್ಳಾರಿ ವಿವಿಯಲ್ಲಿ ಬಂಜಾರ ಅಧ್ಯಯನ ಪೀಠ ಸ್ಥಾಪನೆ: ಪ್ರೊ.ಎಂ.ಮುನಿರಾಜು
ಬಂಜಾರ ಕರಕುಶಲತೆಯನ್ನು ಪುನರುಜ್ಜೀವನಗೊಳಿಸುವ ಅಗತ್ಯವಿದೆ.
ಸ್ಪರ್ಧಾತ್ಮಕ ಯುಗದಲ್ಲಿ ಅರ್ಥ ವ್ಯವಸ್ಥೆಗೆ ಅನುಗುಣ ಸೇವೆ ಅಗತ್ಯ
212 ಶಾಖೆಗಳನ್ನು ಸ್ವಂತ 2 ಡಾಟಾ ಸೆಂಟರ್‌ಗಳ ಮೂಲಕ ಕೋರ್ ಸಿಸ್ಟಮ್‌ ಅಳವಡಿಸಲಾಗಿದೆ.
ಕುರುಗೋಡು ಸರ್ಕಾರಿ ಶಾಲೆ ಕಟ್ಟಡ ಕುಸಿತ
ಳೆಯ ಅವಾಂತರದಿಂದ ಪಕ್ಕದ ಲೇಔಟ್‌ನ ತಡೆಗೋಡೆ ಕಿತ್ತು ಹೋಗಿದೆ. ಪರಿಣಾಮ ಅಲ್ಲಿನ ಮಳೆನೀರು ಶಾಲೆಗೆ ನುಗ್ಗಿದೆ.
ಬಳ್ಳಾರಿಯಲ್ಲಿ 9 ಸಂಪರ್ಕ ಸೇತುವೆ ಮುಳುಗಡೆ: ಆಂಧ್ರ ಸಂಪರ್ಕ ಬಂದ್
5 ವಿದ್ಯುತ್ ಟ್ರಾನ್ಸ್‌ಮರ್‌ಗಳು, 51 ವಿದ್ಯುತ್ ಕಂಬಗಳು, ಹೊಲಗದ್ದೆಗಳಿಗೆ ನೀರು ಪೂರೈಸುವ ಡ್ರಾಪ್‌ಗಳು ಕೊಚ್ಚಿ ಹೋಗಿವೆ.
ನೂರಾರು ಎಕರೆ ಭತ್ತದ ಬೆಳೆ ಜಲಾವೃತ
ಮಧ್ಯರಾತ್ರಿಯಿಂದ ಪ್ರಾರಂಭಗೊಂಡ ಬಿರುಸಿನ ಮಳೆ ಬೆಳಗಿನಜಾವದವರೆಗೂ ಸುರಿಯಿತು. ಈ ವರ್ಷದಲ್ಲಿಯೇ ಸುರಿದ ಅತಿದೊಡ್ಡ ಮಳೆ ಇದಾಗಿದೆ.
ಫಲಾನುಭವಿಗಳಿಗೆ ಸೌಲಭ್ಯ ಶೀಘ್ರ ತಲುಪಿಸಲು ಕ್ರಮವಹಿಸಿ: ಪ್ರಶಾಂತಕುಮಾರ್ ಮಿಶ್ರಾ
ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಕಲ್ಯಾಣ ಕಾರ್ಯಕ್ರಮಗಳಿಗೆ ನಿಗದಿಪಡಿಸಿರುವ ಅನುದಾನಕ್ಕೆ ಸಂಬಂಧಿಸಿದಂತೆ ಸಂಪೂರ್ಣ ಕ್ರಿಯಾಯೋಜನೆ ಸಿದ್ಧಪಡಿಸಿ ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಳ್ಳಬೇಕು ಎಂದು ಬಳ್ಳಾರಿ ಜಿಲ್ಲಾಧಿಕಾರಿ ಪ್ರಶಾಂತಕುಮಾರ್ ಮಿಶ್ರಾ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ನೈತಿಕತೆ ಇದ್ದರೆ ಸಿಎಂ ಸಿದ್ದರಾಮಯ್ಯ ರಾಜಿನಾಮೆ ನೀಡಿ, ತನಿಖೆ ಎದುರಿಸಲಿ : ಅನಿಲ್‌ಕುಮಾರ್
ಸಂವಿಧಾನದ ಮೌಲ್ಯ, ನಂಬಿಕೆ ಉಳಿಸಲು ಸಿದ್ದರಾಮಯ್ಯ ಅವರೇ ಮುಂದಾಗಬೇಕು. ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡಿ ಪಾರದರ್ಶಕ ತನಿಖೆಗೆ ಅವಕಾಶ ಮಾಡಿಕೊಡಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಅನಿಲ್‌ಕುಮಾರ್ ಆಗ್ರಹಿಸಿದ್ದಾರೆ.
‘ಸತ್ಕುಲ ಪ್ರಸೂತರು’ ಕಾದಂಬರಿ ಲೋಕಾರ್ಪಣೆ
ಅಮೆರಿಕದ ಮಿನ್ನೆಸೋಟ ನಗರದ ಕನ್ನಡ ಓದುಗರ ಕಟ್ಟೆ ಹಮ್ಮಿಕೊಂಡಿದ್ದ ಕನ್ನಡ ಪುಸ್ತಕಾವಲೋಕನ ಮತ್ತು ಲೋಕಾರ್ಪಣೆ ಸಮಾರಂಭದಲ್ಲಿ ಡಾ. ಗುರುಪ್ರಸಾದ ಕಾಗಿನೆಲೆ ಅವರ ನೂತನ ಕಾದಂಬರಿ ‘ಸತ್ಕುಲ ಪ್ರಸೂತರು’ ಕೃತಿ ಕುರಿತು ಅವಲೋಕನ ನಡೆಯಿತು.
  • < previous
  • 1
  • ...
  • 104
  • 105
  • 106
  • 107
  • 108
  • 109
  • 110
  • 111
  • 112
  • ...
  • 220
  • next >
Top Stories
ಸಿಎಂ ಅಧಿಕಾರದಲ್ಲಿ ಮುಂದುವರೆಯಬೇಕು : ಸಚಿವ ಕೆ.ಎನ್.ರಾಜಣ್ಣ
ರಾಜ್ಯಾಧ್ಯಕ್ಷ ಹುದ್ದೆ ಬಗ್ಗೆ ಶೀಘ್ರ ನಿರ್ಧಾರ: ಬಿ.ವೈ.ವಿಜಯೇಂದ್ರ
ವಸತಿಗೆ ಲಂಚ: ಬಿ.ಆರ್‌.ಪಾಟೀಲ್‌ ಹೇಳಿಕೆ ವಿರುದ್ಧ ಸಚಿವರ ಆಕ್ರೋಶ
ಟ್ರಂಪ್‌ಗೆ ಶಾಂತಿ ನೊಬೆಲ್‌ : ಪಾಕ್‌ ಸರ್ಕಾರ ಶಿಫಾರಸು
ಉತ್ತರಾಧಿಕಾರಿಯ ಪಟ್ಟಕ್ಕೆ 3 ಹೆಸರು ಸೂಚಿಸಿದ ಖಮೇನಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved