• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ballari

ballari

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗುಂಡಿ ಬಿದ್ದ ರಸ್ತೆ: ಸಂಚಾರಕ್ಕೆ ಸಂಚಕಾರ
ನಗರದಲ್ಲಿನ ರಸ್ತೆಯು ಹಾಳಾಗಿದ್ದು, ವಾಹನ ಸವಾರರ ಸಂಚಾರಕ್ಕೆ ಸಂಚಕಾರ ಉಂಟಾಗಿದೆ.
ನಿಗೂಢ ಹುದುಗಿಸಿಕೊಂಡಿರುವ ಕೋಟೆ-ಕೊತ್ತಲಗಳು: ಡಾ. ಎಂ.ಕೊಟ್ರೇಶ್
ಕರ್ನಾಟಕದಲ್ಲಿ ಹಲವಾರು ರಾಜವಂಶಗಳು ಆಳ್ವಿಕೆ ನಡೆಸಿವೆ. ಅವರೆಲ್ಲರೂ ತಮ್ಮ ಆಳ್ವಿಕೆಯ ಪ್ರದೇಶದಲ್ಲಿ ಕೋಟೆ ಕೊತ್ತಲಗಳನ್ನು ನಿರ್ಮಾಣ ಮಾಡುವುದರ ಮೂಲಕ ಆಯಾ ಪ್ರದೇಶವನ್ನು ಸಂರಕ್ಷಿಸುವಲ್ಲಿ ಪ್ರಮುಖ ಪಾತ್ರ ವಹಿಸಿವೆ.
ಅರಸು ಸಾಮಾಜಿಕ ಕ್ರಾಂತಿಯ ಹರಿಕಾರ: ಮುಂಡರಗಿ ನಾಗರಾಜ
ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ರಾಜ್ಯದಲ್ಲಿ ಭೂ ಒಡೆತನ, ಮೀಸಲಾತಿ ಸೌಲಭ್ಯ ಕಲ್ಪಿಸಿ ಶೋಷಿತ ಸಮುದಾಯಗಳಿಗೆ ಅಸ್ಮಿತೆಯನ್ನು ತಂದುಕೊಟ್ಟ ಸಾಮಾಜಿಕ ಕ್ರಾಂತಿಯ ಹರಿಕಾರ.
ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯ ಉದ್ಘಾಟಿಸಿದ ಸಂಸದ ತುಕಾರಾಂ
ಪಟ್ಟಣದಲ್ಲಿ ಕೆಕೆಆರ್‌ಡಿಬಿ ಅನುದಾನ ₹೫ ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಸಮಾಜ ಕಲ್ಯಾಣ ಇಲಾಖೆಯ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕಿಯರ ಹೊಸ ವಿದ್ಯಾರ್ಥಿ ನಿಲಯವನ್ನು ಸಂಸದ ಈ. ತುಕಾರಾಂ ಉದ್ಘಾಟಿಸಿದರು.
ಸಂಡೂರು ಬೈಪಾಸ್ ರಸ್ತೆಯ ಟೋಲ್ ಗುತ್ತಿಗೆ ಕರಾರು ರದ್ದುಗೊಳಿಸಲು ಒತ್ತಾಯ
ರಾಜ್ಯ ರೈತ ಸಂಘದ ಮುಖಂಡರು ಲೋಕೋಪಯೋಗಿ ಇಲಾಖೆ ಎಇಇ ಕೊಟ್ರೇಶ್ ಮೂಲಕ ಲೋಕೋಪಯೋಗಿ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಮನವಿ ಸಲ್ಲಿಸಿದರು.
ಪ್ರಥಮ ಚಿಕಿತ್ಸೆಯಿಂದ ಜೀವ ರಕ್ಷಿಸಲು ಸಾಧ್ಯ: ಡಾ. ಬಾಲಭಾಸ್ಕರ್
ನಗರದ ಅಲ್ಲಂ ಸುಮಂಗಳಮ್ಮ ಸ್ಮಾರಕ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ(ಎಎಸ್‌ಎಂ) ಹೃದಯಶ್ವಾಸಕೋಶದ ಪುನರ್ಜೀವನ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು.
ಬೆಳೆ ಸಮೀಕ್ಷೆ ಸರಿಯಾದ ಕ್ರಮದಲ್ಲಾಗಲಿ: ಅಧಿಕಾರಿಗಳಿಗೆ ಡಿಸಿ ಮಿಶ್ರಾ ಸೂಚನೆ
ಜಿಲ್ಲೆಯಲ್ಲಿ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಜನನ ಮತ್ತು ಮರಣ ನೋಂದಣಿ ಪ್ರಕ್ರಿಯೆಯು ಯಾವುದೇ ಕಾರಣಕ್ಕೂ ವಿಳಂಬವಾಗದೇ ನಿಗದಿತ ಸಮಯದಲ್ಲಿ ಜರುಗಬೇಕು.
ಸಂಡೂರು ತಾಲೂಕಿನಲ್ಲಿ ಅರಸು ಹೆಜ್ಜೆ ಗುರುತು
ರಾಜ್ಯದ ಮಾಜಿ ಮುಖ್ಯಮಂತ್ರಿ ದಿವಂಗತ ಡಿ. ದೇವರಾಜು ಅರಸು ತಾಲೂಕಿನ ನಂದಿಹಳ್ಳಿಯಲ್ಲಿರುವ ಸ್ನಾತಕೋತ್ತರ ಕೇಂದ್ರ ಹಾಗೂ ನಾರಿಹಳ್ಳ ಜಲಾಶಯಕ್ಕೆ ಶಂಕುಸ್ಥಾಪನೆ ನೆರವೇರಿಸುವ ಮೂಲಕ ಇಲ್ಲಿಯೂ ತಮ್ಮ ಹೆಜ್ಜೆ ಗುರುತು ಮೂಡಿಸಿದ್ದಾರೆ.
ತಗ್ಗದ ಪ್ರವಾಹ: 2ನೇ ದಿನವೂ ಕಂಪ್ಲಿ-ಗಂಗಾವತಿ ಸಂಪರ್ಕ ಸೇತುವೆಯಲ್ಲಿ ಸಂಚಾರ ಬಂದ್
ತುಂಗಭದ್ರಾ ಜಲಾಶಯದಿಂದ ನದಿಗೆ 1ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದಲ್ಲಿ ನೀರು ಹರಿ ಬಿಟ್ಟ ಕಾರಣ ಕಂಪ್ಲಿ-ಗಂಗಾವತಿ ಸಂಪರ್ಕ ಸೇತುವೆ ಮುಳುಗಡೆಗೊಂಡು ಎರಡನೇ ದಿನವೂ ಸೇತುವೆ ಮೇಲಿನ ಸಂಚಾರ ಸ್ಥಗಿತಗೊಂಡು ಪ್ರಯಾಣಿಕರು ಪರದಾಡುವಂತಾಯಿತು.
ಅಭಿವೃದ್ಧಿಪರ ಚಿಂತನೆಯಿಂದ ಜಿಲ್ಲೆ ಮಾದರಿಯಾಗಲು ಸಾಧ್ಯ: ತುಕಾರಾಮ
ಅಭಿವೃದ್ಧಿಪರ ಚಿಂತನೆ ಮೈಗೂಡಿಸಿಕೊಂಡಿದ್ದರೆ ಮಾತ್ರ ಬಳ್ಳಾರಿ ಜಿಲ್ಲೆ ಮಾದರಿಯಾಗಲು ಸಾಧ್ಯ.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 253
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved