• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ballari

ballari

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಳ್ಳಾರಿಗೆ 2 ಬಾರಿ ಭೇಟಿ ನೀಡಿದ್ದ ಗಾಂಧೀಜಿ
ಬಳ್ಳಾರಿ ರೈಲು ನಿಲ್ದಾಣದಲ್ಲಿಯೇ ನಿದ್ರಿಸಿ ಮರುದಿನ ಧಾರವಾಡಕ್ಕೆ ಪ್ರಯಾಣಿಸಿದುದ್ದನ್ನು ನಾವು ಸ್ಮರಿಸಬಹುದಾಗಿದೆ.
ಗಾಂಧಿ, ಶಾಸ್ತ್ರಿ ಜೀವನ ಮೌಲ್ಯ ಅಳವಡಿಸಿಕೊಳ್ಳಿ
ಮಹಾತ್ಮ ಗಾಂಧೀಜಿ ಅವರ ಜೀವನವೇ ಒಂದು ಸಂದೇಶ ಆ ಸಂದೇಶವು ನಮಗೆಲ್ಲರಿಗೂ ಮಾದರಿಯಾಗಿದೆ.
ಸಂಡೂರಿನ ಅಸ್ಪೃಶ್ಯತಾ ನಿವಾರಣೆ ಮೆಚ್ಚಿದ ಗಾಂಧೀಜಿ
ದಕ್ಷಿಣ ಭಾರತದ ಒಂದು ಪುಟ್ಟ ಸಂಡೂರು ಸಂಸ್ಥಾನ ಹರಿಜನರಿಗೆ ದೇವಸ್ಥಾನದಲ್ಲಿ ಮುಕ್ತ ಪ್ರವೇಶ ನೀಡಿತು.
ಎಬಿವಿಪಿ ಪ್ರತಿಭಟನೆ: ಸ್ಥಳಕ್ಕೆ ಆಗಮಿಸಿ ಮನವಿ ಸ್ವೀಕರಿಸಿದ ಸಚಿವರು
ವಿದ್ಯಾರ್ಥಿಗಳು ಹಾಗೂ ಪೊಲೀಸರ ವಾಗ್ವಾದ ಕಂಡ ಸಚಿವ ಜಮೀರ್ ಅಹ್ಮದ್ ಖಾನ್ ಹಾಗೂ ಶಾಸಕ ಬಿ.ನಾಗೇಂದ್ರ ಅವರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಮನವಿ ಸ್ವೀಕರಿಸಿದರಲ್ಲದೆ, ಉಪನ್ಯಾಸಕರ ನೇಮಕಾತಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಜತೆ ಚರ್ಚಿಸಲಾಗುವುದು ಎಂದು ಭರವಸೆ ನೀಡಿದರು.
ಕೊಟ್ಟೂರು ತಾಲೂಕಿನಲ್ಲಿ ಗಣತಿ ಕಾರ್ಯ ಪ್ರಗತಿಯತ್ತ
ತಾಲೂಕಿನಲ್ಲಿನ 8490 ಮನೆ ಗಣತಿ ಕಾರ್ಯವನ್ನು ಈಗಾಗಲೇ ಕೈಗೊಳ್ಳಲಾಗಿದ್ದು, 270 ಗಣತಿದಾರರನ್ನು ಮತ್ತು 14 ಮೇಲ್ವೆಚಾರಕರನ್ನು ನಿಯೋಜಿಸಿಕೊಳ್ಳಲಾಗಿದೆ.
ಈ ಬಾರಿ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಎಳ್ಳು ನೀರು?
ಪ್ರತಿವರ್ಷವೂ ಅ. 2 ಗಾಂಧಿ ಜಯಂತಿಗೂ ತಿಂಗಳ ಮೊದಲೇ, ರಾಜ್ಯದ 6022 ಗ್ರಾಮ ಪಂಚಾಯಿತಿಗಳ ಸಾಧನೆಯ ಮೌಲ್ಯಮಾಪನ ಪ್ರಕ್ರಿಯೆ ನಡೆಯುತ್ತಿತ್ತು. ಆದರೆ, ಈ ಬಾರಿ ಸರ್ಕಾರ ಗಾಂಧಿ ಗ್ರಾಮ ಪುರಸ್ಕಾರ ನೀಡಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯಿಂದ ಯಾವ ಆದೇಶವೂ ನೀಡಿಲ್ಲ.
ಔಷಧಿ ದುರ್ಬಳಕೆಗೆ ಕಡಿವಾಣ ಬೀಳಲಿ: ಡಾ. ಶಂಕರ ನಾಯ್ಕ
ವಿಶ್ವ ಪಾರ್ಮಸಿಸ್ಟ್ ದಿನಾಚರಣೆಗೆ ‘ಆರೋಗ್ಯದ ಬಗ್ಗೆ ಯೋಚಿಸಿ, ಔಷಧಿಕಾರರ ಬಗ್ಗೆ ಯೋಚಿಸಿ’ ಎಂಬುದು ಈ ವರ್ಷದ ಸಂದೇಶವಾಗಿದೆ. ವೈದ್ಯರಷ್ಟೇ ಫಾರ್ಮಸಿಸ್ಟ್‌ಗಳ ಪಾತ್ರ ಪ್ರಮುಖವಾಗಿದೆ. ರೋಗಿಗಳಿಗೆ ಅಗತ್ಯ ಔಷಧಿಗಳ ವಿತರಣೆಗೆ ಹಾಗೂ ರೋಗ ನಿಯಂತ್ರಣಕ್ಕೆ ಫಾರ್ಮಸಿಸ್ಟ್‌ಗಳ ಸೇವೆ ಸ್ಮರಣೀಯ.
ಕಾಣೆಯಾದ ಮಕ್ಕಳ‌ ಪತ್ತೆಗೆ ಕ್ರಮವಹಿಸಿ: ಎಸ್ಪಿ ಎಸ್. ಜಾಹ್ನವಿ
ಕಳೆದ 2021 ರಿಂದ 2025ರ ಸೆಪ್ಟೆಂಬರ್ ವರೆಗೂ 18 ವರ್ಷದ ಒಳಗಿನ ಮಕ್ಕಳು ಒಟ್ಟು 299 ಮಕ್ಕಳು ಕಾಣೆಯಾಗಿದ್ದಾರೆ. ಅದರಲ್ಲಿ ಹುಡುಗರು 97 ಹುಡಿಗಿಯರು 202 ಮಕ್ಕಳು ಕಾಣೆಯಾಗಿದ್ದಾರೆ. ಅದರಲ್ಲಿ 287 ಮಕ್ಕಳು ಪತ್ತೆಯಾಗಿದ್ದಾರೆ.
137 ಗಣತಿದಾರರ ಅಮಾನತಿಗೆ ಚಿಂತನೆ?
ಜಿಲ್ಲೆಯಲ್ಲಿ ಕಂಪ್ಲಿ, ಕುರುಗೋಡು, ಸಿರುಗುಪ್ಪ ತಾಲ್ಲೂಕುಗಳು ಸಮೀಕ್ಷಾ ಕಾರ್ಯ ಅಂತ್ಯಕ್ಕೆ ನಿಗದಿತ ಗುರಿ ತಲುಪಲಿವೆ. ಆದರೆ, ಸಂಡೂರು ಮತ್ತು ಬಳ್ಳಾರಿ ತಾಲೂಕುಗಳಿಂದ ನಿರೀಕ್ಷೆಯಂತೆ ಫಲಿತಾಂಶ ಲಭಿಸಿಲ್ಲ.
ನಿಗದಿತ ವೇಳೆಗೆ ಆರಂಭವಾಗದ ಸಭೆ, ಬಹಿಷ್ಕಾರ
ಬೆಳಗ್ಗೆ 10.30 ಗಂಟೆಗೆ ನಿಗದಿಯಾಗಿದ್ದ ಪೂರ್ವಭಾವಿ ಸಭೆ 11 ಗಂಟೆಯಾದರೂ ಆರಂಭವಾಗಿಲ್ಲ. ತಹಸೀಲ್ದಾರ್ ಸೇರಿ ಎಲ್ಲ ತಾಲೂಕು ಮಟ್ಟದ ಅಧಿಕಾರಿಗಳು ವಿಡಿಯೋ ಕಾನ್ಫರೆನ್ಸ್‌ನಲ್ಲಿ ಭಾಗವಹಿಸಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಇರುವ ವಿಷಯ ಹಾಗೂ ಸಭೆಯ ಬದಲಾದ ಸಮಯವನ್ನು ಮುಂಚಿತವಾಗಿ ತಿಳಿಸಿದ್ದರೆ, ನಾವು ಅದೇ ಸಮಯಕ್ಕೆ ಬರುತ್ತಿದ್ದೆವು.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 270
  • next >
Top Stories
ಬೆಂಗಳೂರು : ಟನಲ್ ವಿರುದ್ಧ ನಾಗರಿಕರ ಸಹಿ ಸಂಗ್ರಹ
ಆರ್‌ಎಸ್‌ಎಸ್‌ ಪಥಸಂಚಲನ : ಚಿತ್ತಾಪುರದ ಬಳಿಕ ಕೆಂಭಾವಿ ದಂಗಲ್‌
ನೀರಾವರಿ ಕುರಿತ ಡಿಕೆಶಿ ಪುಸ್ತಕ ನಾಡಿದ್ದು ಬಿಡುಗಡೆ
ಪ್ರಮಾಣ ವಚನ ದಿನಾಂಕ ಘೋಷಿಸಿದ ತೇಜಸ್ವಿ!
ರಾಜ್ಯದ ಬಿಹಾರಿ ಮತದಾರರಿಗೆ ಡಿಕೆಶಿ ಗಾಳ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved