• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ballari

ballari

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಚನ ಸಾಹಿತ್ಯದಲ್ಲಿನ ಸಪ್ತಶೀಲಗಳನ್ನು ಪಾಲಿಸಿದರೆ ಬದುಕು ಸಾರ್ಥಕ: ಸಿ.ಎಂ. ಶಿಗ್ಗಾವಿ
ಸಂಡೂರು ಪಟ್ಟಣದ ಬಪ್ಪಕಾನ ಕುಮಾರಸ್ವಾಮಿ ಅವರ ಮನೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಘಟಕದ ವತಿಯಿಂದ ದತ್ತಿ ಉಪನ್ಯಾಸ ಹಾಗೂ ಸಿದ್ದೇಶ್ವರ ಸ್ವಾಮೀಜಿ ಅವರ ಎರಡನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ಶಾಲಾ-ಕಾಲೇಜು ಸಮಯಕ್ಕೆ ಪೂರಕವಾಗಿ ಬಸ್ ವ್ಯವಸ್ಥೆ ಕಲ್ಪಿಸಲು ಕೋಸಂಬೆ ಸೂಚನೆ
ಬಳ್ಳಾರಿ ಜಿಲ್ಲೆಯ ವಿವಿಧ ಗ್ರಾಮಗಳಿಂದ ಶಾಲಾ-ಕಾಲೇಜುಗಳಿಗೆ ವಿದ್ಯಾಭ್ಯಾಸಕ್ಕೆ ತೆರಳುವ ವಿದ್ಯಾರ್ಥಿಗಳಿಗೆ ಬಸ್‌ ಸಮಸ್ಯೆಯಾಗದಂತೆ ಅನುಕೂಲ ಮಾಡಬೇಕು ಎಂದು ರಾಜ್ಯ ಮಕ್ಕಳ ಆಯೋಗದ ಸದಸ್ಯ ಶಶಿಧರ ಕೋಸಂಬೆ ಅವರು, ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಸಂಡೂರಲ್ಲಿ ಕೊಲೆಗೆ ಯತ್ನ: ಮೂವರಿಗೆ ಗಾಯ
ಪ್ರೀತಿಸಿದ್ದ ಯುವತಿ ತನ್ನ ಪ್ರೀತಿಯನ್ನು ಮುಂದುವರಿಸಲು ಒಪ್ಪದ್ದರಿಂದ ಕೋಪಗೊಂಡ ಪ್ರೇಮಿ ಶುಕ್ರವಾರ ಮಧ್ಯಾಹ್ನ ಯುವತಿಯ ಮನೆಗೆ ಆಗಮಿಸಿ, ಯುವತಿ, ಯುವತಿಯ ತಾಯಿ ಹಾಗೂ ಸಹೋದರನ ಮೇಲೆ ಮಚ್ಚಿನಿಂದ ಹಲ್ಲೆಮಾಡಿ, ಕೊಲೆಗೆ ಯತ್ನಿಸಿದ ಘಟನೆ ಸಂಡೂರು ಪಟ್ಟಣದ ಶಿಕ್ಷಕರ ಕಾಲನಿಯಲ್ಲಿ ನಡೆದಿದೆ.
ಅಕ್ರಮ ಸಕ್ರಮ ಅರ್ಜಿ ತಿರಸ್ಕರಿಸದಂತೆ ಒತ್ತಾಯ
ಅಕ್ರಮ ಸಕ್ರಮದಲ್ಲಿ ಫಾರಂ ನಂ. 57ರ ಅಡಿ ಸಲ್ಲಿಸಲಾದ ಅರ್ಜಿಗಳನ್ನು ತಿರಸ್ಕರಿಸಬೇಡಿ ಎಂದ ರೈತರು ರೈತ ಸಂಘದ ನೇತೃತ್ವದಲ್ಲಿ ಇತ್ತೀಚೆಗೆ ಸಂಡೂರು ತಹಸೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು.
ಬಳ್ಳಾರಿ ವಿವಿಯ ಮಾದರಿ ವಿವಿಯನ್ನಾಗಿಸುವುದೇ ನಮ್ಮ ಧ್ಯೇಯ: ಎಂ. ಮುನಿರಾಜು
ಬಳ್ಳಾರಿ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಪರೀಕ್ಷಾ ಭವನ ಮುಂಭಾಗದಲ್ಲಿ ವಿದ್ಯಾರ್ಥಿಗಳ ಸೇವೆಗಾಗಿ ಬ್ಯಾಟರಿ ಚಾಲಿತ ವಾಹನ ಹಾಗೂ ವಸತಿ ನಿಲಯ ಕಟ್ಟಡಗಳ ನವೀಕರಣ ಕಾಮಗಾರಿಗಳ ಉದ್ಘಾಟನೆ ಮತ್ತು 2025ರ ವರ್ಷಾರಂಭಕ್ಕೆ ಸ್ವಾಗತ ಕಾರ್ಯಕ್ರಮ ಉದ್ಘಾಟಿಸಲಾಯಿತು.
ಗ್ರಾಪಂ ಮಟ್ಟದಲ್ಲಿ ಮಕ್ಕಳ ರಕ್ಷಣೆ ಕಾರ್ಯಪಡೆ ರಚಿಸಲು ಸೂಚನೆ
ಶಿಕ್ಷಣ ಮೂಲಭೂತ ಹಕ್ಕಾಗಿದ್ದು, ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ-2009ರ ಅನ್ವಯ ಸಮಾಜದಲ್ಲಿನ 6-14 ವರ್ಷದೊಳಗಿನ ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ದೊರೆಯಬೇಕು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ ಹೇಳಿದರು.
ಜ. 4ರಿಂದ ಬಳ್ಳಾರಿ ಜಿಲ್ಲಾ ಕಲಾವೈಭವ
ಬಳ್ಳಾರಿ ಜಿಲ್ಲಾ ಕಲಾವಿದರ ಸಂಘದಿಂದ ಜ. 4 ಮತ್ತು 5ರಂದು ನಗರದ ಡಾ. ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ "ಬಳ್ಳಾರಿ ಜಿಲ್ಲಾ ಕಲಾವೈಭವ-2025 " ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಯಲ್ಲನಗೌಡ ಶಂಕರಬಂಡೆ ಹಾಗೂ ಕಾರ್ಯದರ್ಶಿ ಮುದ್ದಟನೂರು ಎಚ್‌. ತಿಪ್ಪೇಸ್ವಾಮಿ ತಿಳಿಸಿದರು.
ಜ. 4ರಂದು ಕಂಪ್ಲಿಯಲ್ಲಿ ವಕ್ಫ್ ಹಟಾವೋ ದೇಶ ಬಚಾವೋ ಜಾಗೃತಿ ಸಮಾವೇಶ
ಕಾಂಗ್ರೆಸ್ ಸರ್ಕಾರದ ದುರಾಡಳಿತ ಹಾಗೂ ವಕ್ಫ್ ಹೆಸರಿನಲ್ಲಿ ರೈತರಿಗೆ ಹಾಗೂ ರಾಜ್ಯದ ಜನತೆಗೆ ಆಗುತ್ತಿರುವ ಅನ್ಯಾಯದ ವಿರುದ್ಧ ಧ್ವನಿ ಎತ್ತಿ ಜನರನ್ನು ಜಾಗೃತಗೊಳಿಸಿ, ನ್ಯಾಯ ಒದಗಿಸುವ ನಿಟ್ಟಿನಲ್ಲಿ ಜ. 4ರಂದು ಮಧ್ಯಾಹ್ನ 3 ಗಂಟೆಗೆ ವಕ್ಫ್ ಹಠಾವೋ ದೇಶ ಬಚಾವೋ ಜನಜಾಗೃತಿ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ನಾಗರಿಕ ಹಿತರಕ್ಷಣಾ ಸಮಿತಿ ಸಂಚಾಲಕ ಎಂ. ಭರತ್ ಹೇಳಿದರು.
ಹೊಸವರ್ಷದ ಸಡಗರ-ಸಂಭ್ರಮ; ದೇವಸ್ಥಾನಗಳಲ್ಲಿ ಪೂಜೆ ಕೈಂಕರ್ಯ
ಮಂಗಳವಾರ ಸಂಜೆಯಿಂದ ಶುರುಗೊಂಡ ಹೊಸವರ್ಷದ ಸಂಭ್ರಮಾಚರಣೆ ಬುಧವಾರ ಬೆಳಗಿನ ಜಾವದವರೆಗೆ ಮುಂದುವರಿದಿತ್ತು.
ಸಿಎಂ ಸಿದ್ದರಾಮಯ್ಯಗೆ ಪ್ರಿಯಾಂಕ ಖರ್ಗೆ ರಾಜೀನಾಮೆ ಪಡೆವ ಶಕ್ತಿಯಿಲ್ಲ: ಜನಾರ್ದನ ರೆಡ್ಡಿ
ಗುತ್ತಿಗೆದಾರ ಸಚಿನ್ ಸಾವಿನ ಮರಣಪತ್ರ ನೋಡಿದರೆ ಸಚಿವ ಪ್ರಿಯಾಂಕ ಅವರೇ ತಪ್ಪಿತಸ್ಥ ಎಂಬಂತೆ ಕಂಡು ಬರುತ್ತಿದೆ.
  • < previous
  • 1
  • ...
  • 108
  • 109
  • 110
  • 111
  • 112
  • 113
  • 114
  • 115
  • 116
  • ...
  • 272
  • next >
Top Stories
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್‌ ನೌಕರಿಗಳಿಗೆ ನೇಮಿಸಿ : ನಿರ್ಮಲಾ
ಸಕ್ಕರೆ ಕಾರ್ಖಾನೆ, ರೈತರ ಜತೆಗಿಂದು ಸಿಎಂ ಸಭೆ
ಅಮೆರಿಕಕ್ಕೂ ತಲುಪಿತು ಭಾರತದ ಗ್ಯಾರಂಟಿ ಭರಾಟೆ !
ವಂದೇ ಮಾತರಂ - 150ನೇ ವಾರ್ಷಿಕೋತ್ಸವ : ಸಾಂಸ್ಕೃತಿಕ ರಾಷ್ಟ್ರೀಯತೆಯ ಘೋಷಣೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved