ಅಕ್ರಮ ಗಣಿಗಾರಿಕೆ ಮಾಡಿದವರಿಗೆ ಎಂದಿಗೂ ಅವಕಾಶ ನೀಡಬೇಡಿ. ಇಂಥವರಿಗೆ ಅಧಿಕಾರ ಕೊಟ್ಟರೆ ಲೂಟಿ ಹೊಡೆಯುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.