• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ballari

ballari

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರೈತರ ಪಹಣಿಗೆ ಆಧಾರ್ ಜೋಡಣೆ ಕಾರ್ಯ ಶೇ.78 ಪೂರ್ಣ: ಜಿಲ್ಲಾಧಿಕಾರಿ ಪ್ರಶಾಂತಕುಮಾರ್ ಮಿಶ್ರಾ
ಸಣ್ಣ, ಅತಿಸಣ್ಣ ರೈತರನ್ನು ಗುರುತಿಸಲು ಮತ್ತು ಬೆಳೆ ಪರಿಹಾರ ವಿತರಣೆ ಅನುಕೂಲವಾಗುವಂತೆ ರೈತರ ಪಹಣಿಗಳಿಗೆ ಆಧಾರ್ ಜೋಡಣೆ ಮಾಡುವ ಕಾರ್ಯ ನಡೆಯುತ್ತಿದೆ.
ಭಾರೀ ಮಳೆ ಹಿನ್ನೆಲೆ ತುಂಗಭದ್ರಾ ಜಲಾಶಯ ಬಹುತೇಕ ಭರ್ತಿ: ಹಂಪಿ ಸ್ಮಾರಕಗಳು ಮುಳುಗಡೆ
ಜಲಾಶಯದ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಲಾಶಯಕ್ಕೆ ಭಾರೀ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ.
ವೈದ್ಯರ ಸಲಹೆ ಇಲ್ಲದೇ ಅನಗತ್ಯ ಸ್ಕ್ಯಾನಿಂಗ್ ಬೇಡ: ಡಿಎಚ್‌ಒ ಡಾ.ರಮೇಶ್‌ಬಾಬು
ಹೆಣ್ಣು ಮಕ್ಕಳಿಗೆ 18 ವರ್ಷ ತುಂಬಿದ ನಂತರವೇ ಮದುವೆ ಮಾಡಬೇಕು.
ಅಧಿಕ ಇಳುವರಿಗೆ ಕೃಷಿಯಲ್ಲಿ ಯಂತ್ರ ಬಳಕೆ ಅಗತ್ಯ
ಬೆಳೆ ಬೆಳೆಯುವ ಮೊದಲು ರೈತರು ತಮ್ಮ ಜಮೀನಿನ ಮಣ್ಣು ಕಡ್ಡಾಯವಾಗಿ ಪರೀಕ್ಷಿಸಬೇಕು.
ಪ್ರಭು, ಹನುಮಕ್ಕಗೆ ಜೋಳದರಾಶಿ ರಂಗ ಪುರಸ್ಕಾರ
ಪ್ರಶಸ್ತಿಯು ₹25 ಸಾವಿರ ನಗದು, ಪ್ರಶಸ್ತಿ ಫಲಕ ಒಳಗೊಂಡಿದೆ. ಲೋಹಿಯಾ ಪ್ರಕಾಶನ ಮುಖ್ಯಸ್ಥ, ಸಮಾಜಮುಖಿ ಚಿಂತಕ ಸಿ.ಚನ್ನಬಸವಣ್ಣ ಪ್ರಶಸ್ತಿ ಪ್ರದಾನಿಸುವರು.
ಪರಿಶಿಷ್ಟರಿಗೆ ಮೀಸಲಾದ ಹಣ ಅನ್ಯ ಕಾರ್ಯಗಳಿಗೆ ಬಳಕೆ ಖಂಡನೀಯ
ಎಸ್ಸಿ-ಎಸ್ಟಿ ಮೀಸಲು ಹಣವನ್ನು ದುರ್ಬಳಕೆ ಮಾಡಲು ನಾಂದಿ ಹಾಡಿದ ಕಾಂಗ್ರೆಸ್ ಸರ್ಕಾರದ ಹಾದಿಯನ್ನೇ ಬಿಜೆಪಿ-ಜೆಡಿಎಸ್ ಪಕ್ಷಗಳು ತುಳಿದವು.
ಸಂಡೂರು ಕಾಡಿನ ಎತ್ತರದ ಗುಹೆಗಳಲ್ಲಿ ಶಿಲಾಯುಗದ ಮಾನವನ ನೆಲೆಯ ಶೋಧ
ಇಲ್ಲಿ ದೊರೆತ ಕೆಲವು ಸೂಕ್ಷ್ಮ ಶಿಲಾ ಉಪಕರಣಗಳು ಈಗಾಗಲೇ ತಿಳಿದಿರುವ ಭಾರತದ ಮಧ್ಯಶಿಲಾಯುಗದ ಶಿಲಾ ಉಪಕರಣಗಳನ್ನು ಹೋಲುತ್ತಿದೆ.
ಶೇ.75ಕ್ಕಿಂತ ಹೆಚ್ಚಿನ ವಿಕಲಚೇತನರಿಗೆ ಪಿಂಚಣಿ ಹೆಚ್ಚಿಸಲು ವೈ.ಎಂ. ಸತೀಶ್ ಆಗ್ರಹ
ಶೇ.40ರಿಂದ 75ರಷ್ಟು ಅಂಗವಿಕಲತೆ ಇರುವವರಿಗೆ ಮಾಸಿಕ ₹800, ಶೇ. 75ಕ್ಕಿಂತಲೂ ಹೆಚ್ಚಿನ ಪ್ರಮಾಣದಲ್ಲಿ ಅಂಗವಿಕಲತೆ ಇರುವವರಿಗೆ ₹1400 ಕೊಡಿ.
ಮೆದುಳಿನ ಆರೋಗ್ಯಕ್ಕೆ ಚಿಂತೆ, ಖಿನ್ನತೆ, ಒತ್ತಡ ನಿರ್ವಹಣೆ ಅಗತ್ಯ: ರಾಜೇಶ್ ಎನ್. ಹೊಸಮನಿ
ಬಳ್ಳಾರಿ ಜಿಲ್ಲಾಸ್ಪತ್ರೆಯ ಮೆದುಳಿನ ಆರೋಗ್ಯ ಚಿಕಿತ್ಸಾ ಕೇಂದ್ರದಲ್ಲಿ ‘ವಿಶ್ವ ಮೆದುಳು ದಿನ ಆಚರಿಸಲಾಯಿತು.
ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷರಾಗಿ ಬಿಚ್ಚಗಲ್ಲು ಪಂಚಾಕ್ಷರಪ್ಪ
ವಿಧ ದಾಸೋಹಿ ಸಿದ್ಧಗಂಗಾ ಶ್ರೀಗಳ ತಂಡದ ಬಿಚ್ಚಗಲ್ಲು ಪಂಚಾಕ್ಷರಪ್ಪ ತಂಡದ ಇಬ್ಬರು ಮಹಿಳೆಯರು, ಆರು ಪುರುಷರು ಸೇರಿ ಎಂಟು ಜನರು ಮಾತ್ರ ಗೆಲುವು ಸಾಧಿಸಿದ್ದಾರೆ.
  • < previous
  • 1
  • ...
  • 113
  • 114
  • 115
  • 116
  • 117
  • 118
  • 119
  • 120
  • 121
  • ...
  • 220
  • next >
Top Stories
ಸಿಎಂ ಅಧಿಕಾರದಲ್ಲಿ ಮುಂದುವರೆಯಬೇಕು : ಸಚಿವ ಕೆ.ಎನ್.ರಾಜಣ್ಣ
ರಾಜ್ಯಾಧ್ಯಕ್ಷ ಹುದ್ದೆ ಬಗ್ಗೆ ಶೀಘ್ರ ನಿರ್ಧಾರ: ಬಿ.ವೈ.ವಿಜಯೇಂದ್ರ
ವಸತಿಗೆ ಲಂಚ: ಬಿ.ಆರ್‌.ಪಾಟೀಲ್‌ ಹೇಳಿಕೆ ವಿರುದ್ಧ ಸಚಿವರ ಆಕ್ರೋಶ
ಟ್ರಂಪ್‌ಗೆ ಶಾಂತಿ ನೊಬೆಲ್‌ : ಪಾಕ್‌ ಸರ್ಕಾರ ಶಿಫಾರಸು
ಉತ್ತರಾಧಿಕಾರಿಯ ಪಟ್ಟಕ್ಕೆ 3 ಹೆಸರು ಸೂಚಿಸಿದ ಖಮೇನಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved