ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ballari
ballari
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ವೀರಶೈವ ಮಹಾಸಭಾ ಚುನಾವಣೆ ಬಿರುಸಿನ ಮತಯಾಚನೆ
ಒಳಪಂಗಡಗಳನ್ನು ಮರೆತು ಎಲ್ಲ ವೀರಶೈವ ಲಿಂಗಾಯತ ವೇದಿಕೆಯಲ್ಲಿ ಒಂದಾಗಲು ಯೋಜನೆಗಳನ್ನು ರೂಪಿಸಲಾಗುವುದು.
ಸಂಡೂರು ಜನತೆಗಿಲ್ಲ ಪ್ಯಾಸೆಂಜರ್ ರೈಲು ಭಾಗ್ಯ
ಸ್ವಾಮಿಹಳ್ಳಿಯಿಂದ ಯಶವಂತನಗರ ಮಾರ್ಗವಾಗಿ ಹೊಸಪೇಟೆ ವರೆಗೆ ರೈಲ್ವೆ ಹಳಿ ಇದ್ದು, ಇಲ್ಲಿ ಪ್ರತಿನಿತ್ಯ ಅದಿರು ಸಾಗಣೆ ರೈಲುಗಳು ಸಂಚರಿಸುತ್ತಿವೆ.
ಮೆಕ್ಕೆಜೋಳ ಬೆಳೆಗೆ ಸೈನಿಕ ಹುಳುವಿನ ಕಾಟ: ರೈತರಿಗೆ ಸಲಹೆ
ಮೊಟ್ಟೆಯಿಂದ ಹೊರಬರುವ ಮೊದಲ ಹಂತದ ಮರಿಹುಳುಗಳು ಗುಂಪಾಗಿದ್ದು, ಎಲೆಯ ಹಸಿರು ಭಾಗವನ್ನು ಕೊರೆದು ತಿನ್ನುತ್ತವೆ.
ಥರ್ಮಲ್ ಪವರ್ ಪ್ಲಾಂಟ್ಗಳಲ್ಲಿ ಬಯೋಮಾಸ್ ಬಳಕೆ ಕುರಿತು ಕಾರ್ಯಾಗಾರ
ಕೃಷಿ-ಅವಶೇಷಗಳ ಉದ್ದೇಶಪೂರ್ವಕ ಬಳಕೆ ಮತ್ತು ಗಳಿಕೆಯ ಸಾಮರ್ಥ್ಯ ಹಂಚಿಕೊಳ್ಳಲು ಆದರ್ಶ ವೇದಿಕೆಯನ್ನು ಒದಗಿಸಿದ್ದು, ರೈತರು ಕಾರ್ಯಾಗಾರದ ಸದುಪಯೋಗ ಪಡೆದುಕೊಳ್ಳಬೇಕು.
ಬಳ್ಳಾರಿಯಲ್ಲಿ ಚುರುಕು ಪಡೆದುಕೊಂಡ ರಸ್ತೆ ವಿಸ್ತರಣೆ ಕಾಮಗಾರಿ
ಬಳ್ಳಾರಿ ನಗರದ ಗಡಗಿ ಚನ್ನಪ್ಪ ವೃತ್ತದಿಂದ ಸಂಗಮ್ ವೃತ್ತದ ವರೆಗೆ ಕೈಗೊಂಡಿರುವ ರಸ್ತೆ (ಡಾ. ರಾಜ್ಕುಮಾರ್ ರಸ್ತೆ) ಕಾಮಗಾರಿ ಕಾರ್ಯ ವೇಗ ಪಡೆದುಕೊಂಡಿದೆ. ಆ. 15ರಂದು ಲೋಕಾರ್ಪಣೆಗೊಳ್ಳುವ ನಿರೀಕ್ಷೆ ಮೂಡಿದೆ.
371(ಜೆ) ಮೀಸಲಾತಿ ನಿಯಮಗಳ ಸಮಗ್ರ ಅನುಷ್ಠಾನಕ್ಕಾಗಿ ಪ್ರತಿಭಟನೆ
ಕಳೆದ ಒಂದು ದಶಕದ ಅವಧಿಯಲ್ಲಿ 371ಜೆ ಮೀಸಲಾತಿಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುತ್ತಿಲ್ಲ. ಇದರಿಂದಾಗಿ ಸಂವಿಧಾನಬದ್ಧ ಹಕ್ಕುಗಳಿಂದ ಈ ಭಾಗದ ಜನರು ವಂಚಿತರಾಗುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ವಾಲ್ಮೀಕಿ ನಿಗಮ ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೆದಕಿದಷ್ಟೂ ಅಕ್ರಮದ ಹೂರಣ ಬಯಲು
ಎಸ್ಐಟಿ ಅಧಿಕಾರಿಗಳು ಬಳ್ಳಾರಿ ನಗರ ಹಾಗೂ ತಾಲೂಕಿನ ಐವರಿಗೆ ನೊಟೀಸ್ ಜಾರಿಗೊಳಿಸಿದ್ದಾರೆ ಎಂದು ತಿಳಿದು ಬಂದಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ ಎಂದು ಗೊತ್ತಾಗಿದೆ.
371(ಜೆ) ತಿದ್ದುಪಡಿಯಾಗಿ ಹತ್ತು ವರ್ಷಗಳು ಕಳೆದರೂ ಅನ್ಯಾಯ ಮುಂದುವರಿಕೆ
371ಜೆ ಸಮರ್ಪಕ ಅನುಷ್ಠಾನ ಏನು? ಏಕೆ? ಹೇಗೆ? ಎನ್ನುವ ವಿಶೇಷ ಉಪನ್ಯಾಸ ಕಾರ್ಯಕ್ರಮಕ್ಕೆ ಎಸ್. ಪನ್ನರಾಜ್ ಚಾಲನೆ ನೀಡಿದರು.
ತಮಿಳುನಾಡು ಬಿಎಸ್ಪಿ ರಾಜ್ಯಾಧ್ಯಕ್ಷ ಕೊಲೆ: ಸಿಬಿಐಗೆ ವಹಿಸಲು ಒತ್ತಾಯ
ಕೆ.ಆರ್ಮ್ ಸ್ಟ್ರಾಂಗ್ ಅವರ ಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಆಗ್ರಹಿಸಿ ಮನವಿ ಮಾಡಲಾಯಿತು.
ರೇಷನ್ ಕಾರ್ಡ್ ಸಮಸ್ಯೆ ಸರಿಪಡಿಸಲು ಡಿವೈಎಫ್ಐ ಒತ್ತಾಯ
ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಡಿವೈಎಫ್ಐ ಸಂಘಟನೆಯ ಮುಖಂಡರು ಸೋಮವಾರ ತೋರಣಗಲ್ಲಿನಲ್ಲಿ ಕಂದಾಯ ನಿರೀಕ್ಷಕ ಗಣೇಶ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
< previous
1
...
115
116
117
118
119
120
121
122
123
...
220
next >
Top Stories
ಇರಾನ್ ಮೇಲೆ ಅಮೆರಿಕ ‘ಆಪರೇಷನ್ ಮಿಡ್ನೈಟ್ ಹ್ಯಾಮರ್’
ಹಿಂದೂ ದೇವರ ವೇಷಧರಿಸಿ ಶಿಲುಬೆ ನೆಕ್ಕಿದರ್ಯಾಪರ್ ಜೆನಿಸಿಸ್ ವಿವಾದ
ಹೋರ್ಮುಜ್ ಜಲಸಂಧಿ ಮುಚ್ಚಲು ಇರಾನ್ ಸಂಸತ್ ಒಪ್ಪಿಗೆ : ಭಾರತಕ್ಕೂ ಸಂಕಷ್ಟ
ಪಹಲ್ಗಾಂ ದಾಳಿಕೋರರಿಗೆ ನೆರವಾದ ಇಬ್ಬರ ಬಂಧನ
ಅಮೆರಿಕದ ಯುದ್ಧಕ್ಕೂ ಪಿಜ್ಜಾಕ್ಕೂ ನಿಗೂಢ ಸಂಬಂಧ!