ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ballari
ballari
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಂಪ್ಲಿ-ಗಂಗಾವತಿ ಸಂಪರ್ಕ ಸೇತುವೆಗೆ ಮತ್ತೆ ಮುಳುಗಡೆ : ಸಂಚಾರ ನಿರ್ಬಂಧ
ತುಂಗಭದ್ರಾ ಜಲಾಶಯದಿಂದ ನದಿಗೆ ಅಧಿಕ ಪ್ರಮಾಣದಲ್ಲಿ ನೀರು ಹರಿಬಿಟ್ಟ ಕಾರಣ ಕಂಪ್ಲಿ -ಗಂಗಾವತಿ ಸಂಪರ್ಕ ಸೇತುವೆಗೆ ಮತ್ತೆ ಮುಳುಗಡೆಯಾಗಿದೆ.
ಯೂರಿಯಾಗೆ ಹೆಚ್ಚಿದ ಬೇಡಿಕೆ: ಅಂಗಡಿ ಮುಂದೆ ಕಾದು ಕುಳಿತ ರೈತರು
ಈ ಬಾರಿ ಮುಂಗಾರಿನಲ್ಲಿ ಉತ್ತಮ ಮಳೆಯಾಗಿದ್ದು, ಬೆಳೆಯೂ ಚೆನ್ನಾಗಿದೆ. ಈಗ ತುರ್ತಾಗಿ ಬೆಳೆಗೆ ಯೂರಿಯಾ ಗೊಬ್ಬರ ನೀಡಬೇಕಿದೆ. ಆದರೆ, ಯೂರಿಯಾ ಗೊಬ್ಬರ ದೊರೆಯುತ್ತಿಲ್ಲ ಎಂಬ ಅಳಲು ತಾಲೂಕಿನ ಎಲ್ಲೆಡೆಯೂ ರೈತರಿಂದ ಕೇಳಿ ಬರುತ್ತಿದೆ.
ಟಿಬಿ ಡ್ಯಾಂ ಟ್ರಸ್ಟ್ಗೇಟ್ ಬದಲು ವಿಳಂಬ; ಸರ್ಕಾರದ ನಿರ್ಲಕ್ಷ್ಯಕ್ಕೆ ಹಿಡಿದ ಕನ್ನಡಿ
ತುಂಗಭದ್ರಾ ಜಲಾಶಯದ ಟ್ರಸ್ಟ್ ಗೇಟ್ಗಳ ವಿಚಾರದಲ್ಲಿ ರಾಜ್ಯ ಸರ್ಕಾರ ಹಾಗೂ ಕೊಪ್ಪಳ ಜಿಲ್ಲಾ ಸಚಿವರು ಬೇಜವಾಬ್ದಾರಿಯಿಂದ ವರ್ತಿಸುತ್ತಿದ್ದಾರೆ ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷ ಎಸ್.ಗುರುಲಿಂಗನಗೌಡ ಆರೋಪಿಸಿದ್ದಾರೆ.
ಐತಿಹಾಸಿಕ ತಾಣ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿ: ಡಾ. ಪರಮಶಿವಮೂರ್ತಿ
ಆಧುನಿಕತೆಯ ಭರಾಟೆಯಲ್ಲಿ ಅಪರೂಪದ ಐತಿಹಾಸಿಕ ತಾಣಗಳು ಕ್ರಮೇಣ ನೆಲೆಸಮವಾಗುತ್ತಿದ್ದು, ಇವುಗಳನ್ನು ಉಳಿಸುವ, ಸಂರಕ್ಷಿಸುವ ಕಾರ್ಯ ನಮ್ಮೆಲ್ಲರ ಜವಾಬ್ದಾರಿಯಾಗಿದೆ.
ಒಳಮೀಸಲಿಗೆ ಆಗ್ರಹಿಸಿ ಮಾದಿಗ ಸಂಘಟನೆಗಳ ಒಕ್ಕೂಟದಿಂದ ಶಾಸಕ ಕಚೇರಿ ಮುಂದೆ ತಮಟೆ ಚಳವಳಿ
ಪರಿಶಿಷ್ಟ ಜಾತಿ ಸಮುದಾಯಗಳಿಗೆ ಒಳ ಮೀಸಲಾತಿಗೆ ಸಂಬಂಧಿಸಿದಂತೆ ಶಾಸಕರು ಸರ್ಕಾರದ ಮೇಲೆ ಒತ್ತಡ ತರಬೇಕು ಎಂದು ಒತ್ತಾಯಿಸಿ ಮಾದಿಗ ಸಂಘಟನೆಗಳ ಒಕ್ಕೂಟದಿಂದ ನಗರ ಶಾಸಕ ನಾರಾ ಭರತ್ ರೆಡ್ಡಿ ಕಚೇರಿ ಮುಂಭಾಗ ಭಾನುವಾರ ತಮಟೆ ಚಳವಳಿ ನಡೆಸಲಾಯಿತು.
ಈ ಬಾರಿಯೂ ಮೂಗಬಸವೇಶ್ವರ ರಥೋತ್ಸವ ರದ್ದು
ಜಿಲ್ಲಾಧಿಕಾರಿಗಳ ಈ ಪ್ರಯತ್ನಕ್ಕೆ ಇಂಬು ಕೊಡುವಂತೆ ಉಭಯ ಗ್ರಾಮಸ್ಥರಿಗೆ ಮೊದ ಮೊದಲು ಭರವಸೆ ನೀಡಲು ಆರಂಭಿಸಿದರು
ಶ್ರೀಕೃಷ್ಣನ ಬೋಧನೆ ಬದುಕಿಗೆ ದಾರಿದೀಪ
ನಾನು ಎಂಬ ಅಹಂಕಾರ ಬಿಟ್ಟಾಗ ಮಾತ್ರ ಜಗತ್ತು ಖುಷಿ ಕೊಡುತ್ತೆ, ಏನಿದಿಯೂ ಅದನ್ನು ಗೌರವಿಸಿ ಅನುಭವಿಸುವುದನ್ನು ಕಲಿತಾಗ ಮಾತ್ರ ಸಂತೃಪ್ತಿ ಹೊಂದಬಹುದಾಗಿದೆ
ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಖಂಡಿಸಿ ಪ್ರತಿಭಟನೆ
ಕೆಲವರು ಇಲ್ಲ ಸಲ್ಲದ ಆರೋಪ ಮಾಡಿ ವಿಡಿಯೋಗಳನ್ನು ಅಪ್ಲೋಡ್ ಮಾಡಿ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ
ಸಂತೆ ಮಾರುಕಟ್ಟೆ, ಸರ್ಕಲ್ ಅಭಿವೃದ್ಧಿಗೆ ₹1.70 ಕೋಟಿ ಮಂಜೂರು
ಕೊಟ್ಟೂರು ವೃತ್ತದ ಎರಡು ಬದಿಯಲ್ಲಿ ಒಟ್ಟು 165 ಮೀಟರ್ ಉದ್ದದ ಸಿಸಿ ಚರಂಡಿ ನಿರ್ಮಾಣ, ಪೈಪಲೈನ್ ಗಳ ದುರಸ್ತಿ, ವಿದ್ಯುತ್ ಕಂಬಗಳ ಸ್ಥಳಾಂತರ
ಯಾದವ ಸಮಾಜದ ಅಭಿವೃದ್ಧಿಗೆ ಬದ್ಧ
ಯಾದವ ಸಮಾಜದ ಅಭಿವೃದ್ಧಿಗೆ ಕೆಲವೊಂದು ಯೋಜನೆ ಹಾಕಿಕೊಂಡಿದ್ದೇನೆ, ಅವುಗಳು ಸಾಕಾರವಾದ ನಂತರ ಹೇಳುತ್ತೇನೆ
< previous
1
...
8
9
10
11
12
13
14
15
16
...
253
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ