ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ballari
ballari
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಗಣಿ ಜಿಲ್ಲೆಯಲ್ಲಿ ವಿಜಯದಶಮಿ ಹಬ್ಬದ ಸಂಭ್ರಮ
ದುಷ್ಟತನದ ವಿರುದ್ಧ ದೈವತ್ವದ ವಿಜಯ ಸಾರುವ ಹಬ್ಬ ಎಂದೇ ಹೇಳುವ ನವರಾತ್ರಿಯ ಕೊನೆಯ ದಿನವಾದ ವಿಜಯದಶಮಿ ಜಿಲ್ಲಾದ್ಯಂತ ಸಡಗರ ಸಂಭ್ರಮದಿಂದ ನೆರವೇರಿತು.
ಸಂಡೂರಿಗೆ ನಾಳೆ ಸಿಎಂ ಭೇಟಿ: ಅದ್ಧೂರಿ ಸ್ವಾಗತಕ್ಕೆ ಸೂಚನೆ
ಮುಖ್ಯಮಂತ್ರಿಯಾದ ಬಳಿಕ ಸಿದ್ದರಾಮಯ್ಯ ಅವರು ಬಳ್ಳಾರಿ ಜಿಲ್ಲೆಗೆ ಮೊದಲ ಬಾರಿಗೆ ಆಗಮಿಸುತ್ತಿದ್ದಾರೆ. ಜಿಲ್ಲಾಡಳಿತ ಅಗತ್ಯ ಸಿದ್ಧತಾಕಾರ್ಯ ಕೈಗೊಳ್ಳಬೇಕು ಎಂದು ಸಚಿವ ಲಾಡ್ ಸೂಚಿಸಿದರು.
ಗಣಿ ಜಿಲ್ಲೆಯಲ್ಲಿ ಕಳೆಕಟ್ಟಿದ ಆಯುಧಪೂಜೆ, ವಿಜಯದಶಮಿ
ಆಯುಧಪೂಜೆ ಹಾಗೂ ವಿಜಯದಶಮಿ ಹಿನ್ನೆಲೆಯಲ್ಲಿ ಗಣಿನಗರಿ ಬಳ್ಳಾರಿಯಲ್ಲಿ ಹಬ್ಬದ ಕಳೆಕಟ್ಟಿದ್ದು, ಪೂಜೆ ಸಾಮಗ್ರಿಗಳು, ಹೂವು, ಹಣ್ಣುಗಳ ಖರೀದಿ ಜೋರಾಗಿತ್ತು. ಎಂದಿಗಿಂತಲೂ ಹೂವು, ಹಣ್ಣು ಹಾಗೂ ಪೂಜಾ ಸಾಮಗ್ರಿಗಳ ಬೆಲೆ ದುಬಾರಿಯಾಗಿದ್ದವು.
ಬಳ್ಳಾರಿ ಜನರಿಗೆ ಶುದ್ಧ ಕುಡಿವ ನೀರು ಕೊಡಲಾಗುತ್ತಿಲ್ಲವೇ?
ರಾಜ್ಯದಲ್ಲಿ ಎಲ್ಲಿಯೂ ಕುಡಿಯುವ ನೀರಿನ ಸಮಸ್ಯೆ ಇಲ್ಲ. ಆದರೆ ಬಳ್ಳಾರಿ ನಗರದಲ್ಲಿ ಈಗಲೂ ಕುಡಿಯುವ ನೀರಿನ ಸಮಸ್ಯೆ ಇರುವ ಬಗ್ಗೆ ಸಾಕಷ್ಟು ದೂರುಗಳು ಬರುತ್ತಿವೆ. ಜನರಿಗೆ ಸಮರ್ಪಕವಾಗಿ ನೀರು ಸಹ ಕೊಡಲು ನಿಮಗಾಗುತ್ತಿಲ್ಲವೇ? ಎಂದು ಸಚಿವ ಜಮೀರ್ ಅಹಮದ್ ಖಾನ್ ಪ್ರಶ್ನಿಸಿದ್ದಾರೆ.
ಸರ್ಕಾರಿ ನೌಕರರ ಸಂಘ-ಚುನಾವಣೆ ಪ್ರಕ್ರಿಯೆ ಸ್ಥಗಿತಕ್ಕೆ ಒತ್ತಾಯ
ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಘಟಕದ ಚುನಾವಣೆಯಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ನಿರ್ದೇಶಕರ ಆಯ್ಕೆ ಪ್ರಕ್ರಿಯೆಯಲ್ಲಿ ಬೈಲಾ ನಿಯಮ ಉಲ್ಲಂಘನೆಯಾಗಿರುವ ಹಿನ್ನೆಲೆಯಲ್ಲಿ ಈಗಾಗಲೆ ಆರಂಭವಾಗಿರುವ ಚುನಾವಣಾ ಪ್ರಕ್ರಿಯೆ ಸ್ಥಗಿತಗೊಳಿಸಬೇಕು ಎಂದು ತಾಲೂಕು ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘ (ಜಿಪಿಟಿ)ದ ಅಧ್ಯಕ್ಷ ಬಿ.ಎಂ. ಶಶಿಧರ ಒತ್ತಾಯಿಸಿದರು.
ನಟ ದರ್ಶನ್ ಭೇಟಿ ಮಾಡಿದ ಸಂಗೀತ ನಿರ್ದೇಶಕ ಹರಿಕೃಷ್ಣ
ಕೊಲೆ ಪ್ರಕರಣದಲ್ಲಿ ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿರುವ ನಟ ದರ್ಶನ್ ಅವರನ್ನು ಖ್ಯಾತ ಸಂಗೀತ ನಿರ್ದೇಶಕ ವಿ.ಹರಿಕೃಷ್ಣ ಹಾಗೂ ಐವರು ಕುಟುಂಬ ಸದಸ್ಯರು ಗುರುವಾರ ಜೈಲಿಗೆ ಭೇಟಿ ನೀಡಿ, ನಟ ದರ್ಶನ್ ಆರೋಗ್ಯ ವಿಚಾರಿಸಿದರು.
ಸ್ಪರ್ಧಾತ್ಮಕ ಪರೀಕ್ಷೆಗಳ ಯಶಸ್ಸಿಗೆ ಅವಿರತ ಶ್ರಮ ಅಗತ್ಯ
ಪ್ರಸ್ತುತ ಜಗತ್ತು ಸ್ಪರ್ಧಾತ್ಮಕವಾಗಿದ್ದು, ಎಲ್ಲ ಕ್ಷೇತ್ರಗಳಲ್ಲಿ ಸ್ಪರ್ಧೆ ಸಾಮಾನ್ಯವಾಗಿದೆ.
ವಿಧಾನಪರಿಷತ್ತಿನಲ್ಲಿ ಗ್ರಾಪಂ ಒಕ್ಕೂಟದ ಬೇಡಿಕೆ ಪ್ರಸ್ತಾಪ: ಸತೀಶ್ ಭರವಸೆ
ಮುಂದಿನ ಅಧಿವೇಶನದಲ್ಲಿ ಒಕ್ಕೂಟದ ಬೇಡಿಕೆಗಳ ಕುರಿತಾಗಿ ಪ್ರಸ್ತಾಪ ಮಾಡಲಾಗುವುದು.
ಕಲಾವಿದರು ಪ್ರೇಕ್ಷಕರನ್ನು ಹಿಡಿದುಕೊಳ್ಳುವ ಸಾಮರ್ಥ್ಯ ರೂಢಿಸಿಕೊಳ್ಳಲಿ
ಟಿವಿ, ಸಿನಿಮಾ, ಮೊಬೈಲ್ ಹಾವಳಿಯಿಂದ ಪ್ರೇಕ್ಷಕರನ್ನು ಹಿಡಿದಿಟ್ಟುಕೊಳ್ಳುವುದು ಕಷ್ಟ ಎಂಬ ಮಾತಿದೆ.
ಸಿದ್ಧಗಂಗಾ ಶ್ರೀಗಳ ಶ್ರೀರಕ್ಷೆಯಿಂದ ರಾಜಕೀಯ ಮರುಜೀವ: ಕೇಂದ್ರ ಸಚಿವ ಸೋಮಣ್ಣ
ವಿರೋಧದ ನಡುವೆ ಸಿದ್ದಗಂಗಾ ಶ್ರೀಗಳ ಆಶೀರ್ವಾದಿಂದ ಜಯಗಳಿಸಿ ಕೇಂದ್ರದಲ್ಲಿ ಮಂತ್ರಿಯಾದೆ.
< previous
1
...
120
121
122
123
124
125
126
127
128
...
254
next >
Top Stories
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
ಜಾತಿ ಸಮೀಕ್ಷೆಗೆ ಸಚಿವರಲ್ಲಿ ಭಿನ್ನಮತ ಸ್ಫೋಟ