• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ballari

ballari

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಾಲ್ಯದಿಂದಲೇ ಮಕ್ಕಳಿಗೆ ಸಂಗೀತ ಸಂಸ್ಕಾರ ನೀಡಲಿ: ಸಿದ್ಧರಾಮೇಶ್ವರಗೌಡ ಕರೂರು
ಬಾಲ್ಯದಿಂದಲೇ ಮಕ್ಕಳಿಗೆ ಸಂಗೀತ ಸಂಸ್ಕಾರ ನೀಡಬೇಕು. ಶಿಕ್ಷಣದ ಬಿಡುವಿನ ವೇಳೆಯಲ್ಲಿ ಸಂಗೀತಾಭ್ಯಾಸದಲ್ಲಿ ಮಕ್ಕಳು ತೊಡಗಿಸಿಕೊಳ್ಳಬೇಕು.
ರಾಜ್ಯವಾರು ಪಟ್ಟಿಯಲ್ಲಿ ಗಣಿ ಬಳ್ಳಾರಿ ಜಿಲ್ಲೆ ಚೇತರಿಕೆ
ಕಳೆದ ವರ್ಷ ಬಳ್ಳಾರಿ ಜಿಲ್ಲೆ ಶೇ. 80.84ರಷ್ಟು ಫಲಿತಾಂಶ ಪಡೆದು ರಾಜ್ಯಮಟ್ಟದಲ್ಲಿ 31ನೇ ಸ್ಥಾನದಲ್ಲಿತ್ತು.
ಕುಮಾರಸ್ವಾಮಿ ದೇಗುಲದ ಜಾಗದ ಸರ್ವೆ ಕಾರ್ಯ ಶೀಘ್ರ ನಡೆಯಲಿ: ವೆಂಕಟರಾವ್ ಘೋರ್ಪಡೆ
ಹಿಂದೆ ಯಶವಂತರಾವ್ ಘೋರ್ಪಡೆ ಸರ್ಕಾರಕ್ಕೆ ೪೫೦೦ ಎಕರೆಯನ್ನು ಹಸ್ತಾಂತರಿಸಿದ್ದರು. ಇದಕ್ಕೆ ಪ್ರತಿಫಲವಾಗಿ ಅಂದಿನ ಸಿಎಂ ದೇವರಾಜ್ ಅರಸು ಶ್ರೀಕುಮಾರಸ್ವಾಮಿ ದೇವಸ್ಥಾನಕ್ಕೆ ೫೦೦ ಎಕರೆ ಬಿಟ್ಟುಕೊಟ್ಟಿದ್ದರು
ಬಳ್ಳಾರಿ ಜಿಲ್ಲೆಯಲ್ಲೇ ಕಂಪ್ಲಿ ಕ್ಷೇತ್ರದಿಂದ ಹೆಚ್ಚು ಮತದಾನ
ಕಂಪ್ಲಿ ತಾಲೂಕು ಸ್ವೀಪ್ ಸಮಿತಿ ನಡೆಸಿದ ಕಾರ್ಯಕ್ರಮಗಳ ಮೂಲಕ ಜಾಗೃತರಾದ ಜನತೆ ಮತದಾನ ಮಾಡಿದ್ದು ಕಂಪ್ಲಿ ಕ್ಷೇತ್ರದಲ್ಲಿ ಜಿಲ್ಲೆಯಲ್ಲಿಯೇ ಅತೀ ಹೆಚ್ಚು, ಜೊತೆಗೆ ಹೋದ ಅವಧಿಯ ಚುನಾವಣೆಗಿಂತ ಈ ಬಾರಿ ಕ್ಷೇತ್ರದಲ್ಲಿ ಶೇ. 8%ರಷ್ಟು ಅಧಿಕ ಮತದಾನವಾಗಿದೆ.
ಸ್ಟ್ರಾಂಗ್‌ ರೂಮ್‌ಗೆ ಬಿಗಿ ಬಂದೋಬಸ್ತ್
ಮತಯಂತ್ರಗಳನ್ನು ನಗರದ ರಾವ್ ಬಹದ್ದೂರು ವೈ. ಮಹಾಬಲೇಶ್ವರಪ್ಪ ತಾಂತ್ರಿಕ ಮಹಾವಿದ್ಯಾಲಯ ಕಟ್ಟಡದಲ್ಲಿ ವಿಶೇಷವಾಗಿ ನಿರ್ಮಿಸಿರುವ ಸ್ಟ್ರಾಂಗ್ ರೂಂಗಳಲ್ಲಿ ಇರಿಸಿ, ಕಟ್ಟಡಕ್ಕೆ ಪೊಲೀಸ್ ಬಿಗಿ ಬಂದೋಬಸ್ತ್ ಹಾಕಲಾಗಿದೆ.
ಗರ್ಭಿಣಿಯರು ನಿಯಮಿತ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಲಿ: ಡಾ. ವೈ. ರಮೇಶ್‍ಬಾಬು
ಹೆರಿಗೆಯನ್ನು ಆಸ್ಪತ್ರೆಯಲ್ಲಿಯೇ ಮಾಡಿಸಲು ಕುಟುಂಬದ ಸದಸ್ಯರಿಗೆ ತಿಳಿಸುವುದರ ಜೊತೆಗೆ ಪ್ರಸ್ತುತ ಪ್ರಖರ ಬಿಸಿಲಿನ ಹಿನ್ನೆಲೆಯಲ್ಲಿ ಗರ್ಭಿಣಿಯರ ಹೆಚ್ಚು ಪೌಷ್ಟಿಕಯುಕ್ತ ಆಹಾರ ಸೇವನೆಗೆ ಆದ್ಯತೆ ನೀಡಬೇಕು. ಸಾಧ್ಯವಾದಷ್ಟು ಹೆಚ್ಚು ನೀರು ಕುಡಿಯುವುದಕ್ಕೆ ಕುಟುಂಬದ ಸದಸ್ಯರಿಗೆ ವೈದ್ಯರು ತಿಳಿಸಿದರು.
ರಿಲ್ಯಾಕ್ಸ್ ಮೂಡಿಗೆ ಜಾರಿದ ಅಭ್ಯರ್ಥಿಗಳು-ಕಾರ್ಯಕರ್ತರು!
ಮತದಾನ ಮುಗಿದ ಮಾರನೇ ದಿನ ಬಳ್ಳಾರಿ ಜಿಲ್ಲಾ ಸಚಿವರು, ಶಾಸಕರುಗಳು ಹಾಗೂ ಪಕ್ಷದ ಮುಖಂಡರು ರಿಲ್ಯಾಕ್ಸ್‌ ಮೂಡ್‌ನಲ್ಲಿದ್ದರು. ಬಿಡುವಿಲ್ಲದೆ ಚುನಾವಣೆಯಲ್ಲಿ ಓಡಾಡಿ ದಣಿದಿದ್ದ ನಾಯಕರು ಮನೆಯಲ್ಲಿಯೇ ಉಳಿದು ವಿಶ್ರಾಂತಿ ಪಡೆದುಕೊಂಡರು.
ಕೆಂಡದಂಥ ಬಿಸಿಲಿನಲ್ಲೂ ಪ್ರಚಂಡ ಮತದಾನ
ಬೆಳಗ್ಗೆಯಿಂದಲೇ ಮತದಾನ ಪ್ರಕ್ರಿಯೆ ಚುರುಕುಗೊಂಡಿತ್ತು. ನಗರ ಪ್ರದೇಶಕ್ಕೆ ಹೋಲಿಸಿದರೆ ಗ್ರಾಮೀಣರಲ್ಲಿ ಹಕ್ಕು ಚಲಾಯಿಸುವ ಉತ್ಸಾಹ ಹೆಚ್ಚಾಗಿತ್ತು. ಪ್ರಖರ ಬಿಸಿಲು ಲೆಕ್ಕಿಸದೆ ವೃದ್ಧರು, ಮಹಿಳೆಯರು, ಅಂಗವಿಕಲರು ಮತಕೇಂದ್ರಕ್ಕೆ ಆಗಮಿಸಿ ಮತದಾನ ಮಾಡಿ, ಪ್ರಜಾಪ್ರಭುತ್ವ ಹಬ್ಬದಲ್ಲಿ ಪಾಲ್ಗೊಂಡರು.
ಮದುವೆ ಮಂಟಪದಿಂದ ಮತಗಟ್ಟೆಗೆ ಬಂದುಮತದಾನ ಮಾಡಿದ ನವ ದಂಪತಿ
ಕೊಪ್ಪಳ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಬಳ್ಳಾರಿ ಜಿಲ್ಲೆ ಸಿರುಗುಪ್ಪ ತಾಲೂಕಿನ ರಾರಾವಿ ಗ್ರಾಮದ ಮಮತಾ ಹಾಗೂ ನನ್ನೆಪ್ಪ ದಂಪತಿ ಅವರು ಮಂಗಳವಾರ ಮದುವೆಯಾಗಿದ್ದು, ಮದುವೆಶಾಸ್ತ್ರ ಮುಗಿಯುತ್ತಿದ್ದಂತೆಯೇ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮತಕೇಂದ್ರಕ್ಕೆ ಆಗಮಿಸಿ ಮತದಾನ ಮಾಡಿದ್ದಾರೆ.
ಕನ್ನಡ ಸಾಹಿತ್ಯ ಸಂವರ್ಧನೆಗೆ ಶ್ರಮಿಸುತ್ತಿರುವ ಕಸಾಪ
ಪರಿಷತ್ತು ಕನ್ನಡ ಕಾರ್ಯಕ್ರಮಗಳ ಮೂಲಕ ಕನ್ನಡ ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ.
  • < previous
  • 1
  • ...
  • 124
  • 125
  • 126
  • 127
  • 128
  • 129
  • 130
  • 131
  • 132
  • ...
  • 206
  • next >
Top Stories
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
ರಾಜ್ಯದ ಇನ್ನೂ ನಾಲ್ಕು ನಗರಗಳಲ್ಲಿ ಮಾಕ್‌ ಡ್ರಿಲ್‌
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved