ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ballari
ballari
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಧರ್ಮದ ಪ್ರತಿಷ್ಠಾಪನೆಗಾಗಿ ಜನ್ಮ ತಾಳಿದವನೆ ಶ್ರೀಕೃಷ್ಣ
ಧರ್ಮದ ಅವನತಿ ಕಾಲದಲ್ಲಿ ಪುನಃ ಧರ್ಮ ಸ್ಥಾಪನೆಗಾಗಿ ದೇವರೇ ಅವತಾರ ಪುರುಷನಾಗಿ ಆಗಮಿಸಿ ಧರ್ಮ ಸಂಸ್ಥಾಪನೆಗೆ ಮುಂದಾಗುತ್ತಾರೆ ಎಂಬುದಕ್ಕೆ ಶ್ರೀಕೃಷ್ಣ ಅವತಾರ ಒಂದಾಗಿದೆ
ಜಲ ಗಂಡಾಂತರದಿಂದ ಪಾರು ಮಾಡಲು ಕ್ಷಿಪ್ರ ಕಾರ್ಯಪಡೆ
ಜಲಾಶಯಕ್ಕೆ ಒಮ್ಮೇಲೆ 2 ಲಕ್ಷ 90 ಸಾವಿರ ಕ್ಯುಸೆಕ್ ನೀರು ಹರಿದು ಬಂದರೆ ಜಲಾಶಯಕ್ಕೆ ಭಾರೀ ಗಂಡಾಂತರ
ದೇಶದ ಉನ್ನತಿಗೆ ಕೊಡುಗೆ ನೀಡೋಣ: ಜೂಗಲ ಮಂಜು ನಾಯಕ
ಕಂಪ್ಲಿ ಪಟ್ಟಣದ ಷಾ. ಮಿಯಾಚಂದ್ ಸರ್ಕಾರಿ ಪಿಯು ಕಾಲೇಜು ಆವರಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಶುಕ್ರವಾರ 79ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಜೂಗಲ ಮಂಜು ನಾಯಕ ಧ್ವಜಾರೋಹಣ ನೆರವೇರಿಸಿದರು.
ಸೈನಿಕರು, ರೈತರು, ಕಾರ್ಮಿಕರನ್ನು ಗೌರವಿಸಿ: ಗೌಸೀಯ ಬೇಗಂ
ಸಿರುಗುಪ್ಪ ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣೆಯ ಸಮಿತಿಯ ವತಿಯಿಂದ ಶುಕ್ರವಾರ 79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಅಂಗವಾಗಿ ಶಾಸಕ ಬಿ.ಎಂ. ನಾಗರಾಜ ಅವರು ಧ್ವಜಾರೋಹಣ ನೆರವೇರಿಸಿದರು.
ಹತ್ತಾರು ಸವಾಲುಗಳ ನಡುವೆ ನಮ್ಮ ದೇಶ ಬಲಿಷ್ಠ: ಸಚಿವ ರಹೀಂ ಖಾನ್
ಬಳ್ಳಾರಿ ಜಿಲ್ಲಾಡಳಿತದಿಂದ ನಗರದ ಬಿಎಂಸಿಆರ್ಸಿ ಮೈದಾನದಲ್ಲಿ ಶುಕ್ರವಾರ ಜರುಗಿದ 79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಅಂಗವಾಗಿ ಹಜ್ ಮತ್ತು ಪೌರಾಡಳಿತ ಸಚಿವ ರಹೀಂ ಖಾನ್ ಧ್ವಜಾರೋಹಣ ನೆರವೇರಿಸಿದರು.
ವಿಶ್ವದ 3ನೇ ಆರ್ಥಿಕ ಶಕ್ತಿಯಾಗಲು ಶ್ರಮಿಸೋಣ: ಜಿ. ಅನಿಲ್ಕುಮಾರ್
ಸಂಡೂರು ಪಟ್ಟಣದ ಛತ್ರಪತಿ ಶಿವಾಜಿ ವಿದ್ಯಾಮಂದಿರದ ಆವರಣದಲ್ಲಿ ಶುಕ್ರವಾರ ತಾಲೂಕು ಆಡಳಿತದ ವತಿಯಿಂದ ನಡೆದ ೭೯ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಜಿ. ಅನಿಲ್ಕುಮಾರ್ ಧ್ವಜಾರೋಹಣ ನೆರವೇರಿಸಿದರು.
ಸ್ವಚ್ಛ ಕಂಪ್ಲಿ ಪಟ್ಟಣ ನಿರ್ಮಾಣಕ್ಕಾಗಿ ಹಗಲಿರುಳು ಶ್ರಮ: ಭಟ್ಟ ಪ್ರಸಾದ್
ಪಟ್ಟಣದ ಪುರಸಭೆ ಮುಂಭಾಗದಲ್ಲಿ ಸಾಮಾಜಿಕ ಜಾಲತಾಣಗಳ ಅನಾವರಣ ಕಾರ್ಯಕ್ರಮದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಕಸ ಕಂಡರೆ ಪೋಟೋ ಕಳುಹಿಸಿ ವಿಶೇಷ ಅಭಿಯಾನ ಜರುಗಿತು.
ಅರ್ಹ ಕಲಾವಿದರ ಗುರುತಿಸಿ ಪ್ರಶಸ್ತಿ ನೀಡುವಂತಾಗಲಿ: ತಿಮ್ಮಪ್ಪ ಜೋಳದರಾಶಿ
ಬಯಲಾಟ ಅಕಾಡೆಮಿ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಇತರೆ ಪ್ರಶಸ್ತಿಗಳಿಂದ ಅರ್ಹ ಕಲಾವಿದರು ವಂಚಿತರಾಗುತ್ತಿದ್ದು, ಸರ್ಕಾರ ಅರ್ಹ ಕಲಾವಿದರನ್ನು ಗುರುತಿಸಿ ಪ್ರಶಸ್ತಿಗಳನ್ನು ನೀಡುವಂತಾಗಬೇಕು
ಮಳೆ-ಚಳಿ ಲೆಕ್ಕಿಸದೆ ಅಹೋರಾತ್ರಿ ಧರಣಿ ನಡೆಸಿದ ಆಶಾಗಳು
ಆಶಾ ಕಾರ್ಯಕರ್ತೆಯರಿಗೆ ನಿಶ್ಚಿತ ಗೌರವಧನವಾಗಿ ಮಾಸಿಕ ₹15 ಸಾವಿರ ನಿಗದಿಗೊಳಿಸಬೇಕು ಎಂದು ಆಗ್ರಹಿಸಿ ಬಳ್ಳಾರಿಯ ಜಿಲ್ಲಾಧಿಕಾರಿ ಕಚೇರಿ ಎದುರು ಆಶಾ ಕಾರ್ಯಕರ್ತೆಯರ ಸಂಘದ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಮೂರು ದಿನಗಳ ಅಹೋರಾತ್ರಿ ಧರಣಿ ಮುಂದಿನ ಹೋರಾಟದ ಪ್ರತಿಜ್ಞಾವಿಧಿ ಮೂಲಕ ಗುರುವಾರ ಸಮಾಪ್ತಿಗೊಂಡಿತು.
ಬಾಲ್ಯವಿವಾಹ ಜಾಗೃತಿ ಕಾರ್ಯ ನಿರಂತರವಾಗಿ ನಡೆಯಲಿ: ನಾಗಪ್ಪ
ಬಾಲ್ಯವಿವಾಹ ತಡೆ ಕಾನೂನುಗಳ ಬಗ್ಗೆ ವಿದ್ಯಾರ್ಥಿಗಳು ಅರಿತುಕೊಂಡಲ್ಲಿ ಬಾಲ್ಯವಿವಾಹ ತಡೆ ಕಾರ್ಯಕ್ಕೆ ಮತ್ತಷ್ಟೂ ಪೂರಕವಾಗಲಿದೆ.
< previous
1
...
9
10
11
12
13
14
15
16
17
...
253
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ