ಭೂಸ್ವಾಧೀನ ಪ್ರಕ್ರಿಯೆ ಸ್ಥಗಿತಗೊಳಿಸಲು ರೈತರ ಆಗ್ರಹತಾಲೂಕಿನ ಸುಶೀಲಾನಗರ, ದೌಲತ್ಪುರ, ಕೃಷ್ಣಾನಗರ ಹಾಗೂ ಭುಜಂಗನಗರಗಳಲ್ಲಿ ರೈಲ್ವೆ ಲೈನ್ ಹಾಗೂ ಸೈಡಿಂಗ್ ನಿರ್ಮಾಣಕ್ಕಾಗಿ ಭೂಸ್ವಾಧೀನ ಪ್ರಕ್ರಿಯೆಯನ್ನು ಸ್ಥಗಿತಗೊಳಿಸುವಂತೆ ಈ ಗ್ರಾಮಗಳ ಹಲವು ರೈತರು ಶನಿವಾರ ತಹಸೀಲ್ದಾರ್ ಜಿ. ಅನಿಲ್ಕುಮಾರ್ ಅವರ ಮೂಲಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.