• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ballari

ballari

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೊಸ ಗಣಿಗಾರಿಕೆಗೆ ಪ್ರಸ್ತಾವ ೨೯೪೦೦ ಮರಗಳ ಅಸ್ತಿತ್ವಕ್ಕೆ ಕುತ್ತು
ದಟ್ಟ ಅರಣ್ಯ ಪ್ರದೇಶದಲ್ಲಿ ಹೊಸದಾಗಿ ಗಣಿಗಾರಿಕೆಗೆ ಅವಕಾಶ ನೀಡಬಾರದೆಂಬ ಮಾತುಗಳು ಪರಿಸರಾಸಕ್ತರಿಂದ ಕೇಳಿಬಂದಿದೆ.
ರಸ್ತೆ ಇಕ್ಕೆಲದಲ್ಲಿ ಬೆಳೆದು ನಿಂತ ಗಿಡಗಂಟಿ: ಸಂಚಾರಕ್ಕೆ ಸಂಚಕಾರ
ರಸ್ತೆ ಸರಿಯಾಗಿ ಕಾಣದೇ ನಿತ್ಯ ವಾಹನ ಸವಾರರಿಗೆ ಸುಗಮ ಸಂಚಾರಕ್ಕೆ ಸಮಸ್ಯೆಯಾಗಿದೆ.
ನೀಟ್ ಪರೀಕ್ಷೆ ಹಗರಣ ನ್ಯಾಯಾಂಗ ತನಿಖೆಯಾಗಲಿ
ಕೇಂದ್ರ ಸರ್ಕಾರದ ನಿಷ್ಕಾಳಜಿ ಹಾಗೂ ಪರೀಕ್ಷಾ ವ್ಯವಸ್ಥೆಯ ಸಂಪೂರ್ಣ ವ್ಯಾಪಾರೀಕರಣದಿಂದಾಗಿ ಇಡೀ ವೈದ್ಯಕೀಯ ಪ್ರವೇಶ ಪರೀಕ್ಷೆಯು ಕುಸಿತಕ್ಕೊಳಗಾಗಿದೆ.
ಮಕ್ಕಳಲ್ಲಿ ಶಿಕ್ಷಣದ ಕುರಿತು ಅರಿವು ಮೂಡಿಸಿ
ಕಿಶೋರ ಕಾರ್ಮಿಕರ ರಕ್ಷಣೆಗೆ ಮತ್ತು ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಸಾರ್ವಜನಿಕರು, ಪೋಷಕರು ಸೇರಿದಂತೆ ವಿವಿಧ ಇಲಾಖೆಗಳು ಕೈ ಜೋಡಿಸಬೇಕು.
ಹರ್ಷಗೊಂಡ ಮಳೆ ರೈತರ ಮುಖದಲ್ಲಿ ಮಂದಹಾಸ
ನಿರಂತರ ಮಳೆಯಿಂದ ಮಳೆಯಾಶ್ರಿತ ಭೂಮಿಯಲ್ಲಿ ಬೆಳೆದ ಬೆಳೆ ನಳನಳಿಸುತ್ತಿದೆ.
ಶ್ರದ್ಧಾಭಕ್ತಿಯಿಂದ ಜರುಗಿದ ಚೇಳ್ಳಗುರ್ಕಿ ಎರ್ರಿತಾತನವರ ಮಹಾರಥೋತ್ಸವ
ರಥೋತ್ಸವ ಹಿನ್ನೆಲೆಯಲ್ಲಿ ಬೆಳಿಗ್ಗೆ 10 ಗಂಟೆಗೆ ಮಠದ ಮುಂಭಾಗದಲ್ಲಿ ಮಡಿತೇರು ಎಳೆಯಲಾಯಿತು.
ಹತ್ತಿ ಬೆಳೆಯಿಲ್ಲದೆ ಜಿಲ್ಲೆಯ ಕಾಟನ್ ಮಿಲ್‌ಗಳು ಮುಚ್ಚುವ ಸ್ಥಿತಿ-ಆತಂಕ
ಬಳ್ಳಾರಿ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣದಲ್ಲಿ ಹತ್ತಿ ಬೆಳೆಗಾರರಿಗೆ ಜಾಗೃತಿ ಶಿಬಿರ ಆಯೋಜಿಸಲಾಗಿತ್ತು. ಶಿಬಿರದಲ್ಲಿ ವಿವಿಧ ತಜ್ಞರು ಪಾಲ್ಗೊಂಡು ರೈತರಿಗೆ ಮಾಹಿತಿ ನೀಡಿದರು.
ಗಣಿನಗರಿ ಬಳ್ಳಾರಿಯಲ್ಲಿ ರಿಯಲ್ ಎಸ್ಟೇಟ್ ಉದ್ಯಮ ಕುಸಿತ
ಕಳೆದ ವರ್ಷ ಒಂದಷ್ಟು ಚೇತರಿಕೆ ಕಂಡಿದ್ದ ಬಳ್ಳಾರಿಯ ರಿಯಲ್ ಎಸ್ಟೇಟ್ ಉದ್ಯಮ ಕಳೆದ ಏಳೆಂಟು ತಿಂಗಳಿಂದ ತೀವ್ರ ಕುಸಿತ ಕಂಡಿದೆ. ರಿಯಲ್ ಎಸ್ಟೇಟ್‌ನಲ್ಲಿ ಹೂಡಿಕೆದಾರರ ಸಂಖ್ಯೆ ಗಣನೀಯವಾಗಿ ಏರಿಕೆ ಕಂಡಿತಾದರೂ, ಖರೀದಿದಾರರ ಪ್ರಮಾಣ ಏರಲಿಲ್ಲ.
ಇಂದು ಚೇಳ್ಳಗುರ್ಕಿ ಎರ್ರಿತಾತನವರ ಮಹಾರಥೋತ್ಸವ
ಬಳ್ಳಾರಿ ತಾಲೂಕಿನ ಚೇಳ್ಳಗುರ್ಕಿ ಗ್ರಾಮದ ಶ್ರೀ ಎರ್ರಿತಾತನವರ ಮಹಾರಥೋತ್ಸವ ಜೂ. 12ರಂದು ಸಂಜೆ 5 ಗಂಟೆಗೆ ಜರುಗಲಿದೆ. ರಥೋತ್ಸವ ಹಿನ್ನೆಲೆಯಲ್ಲಿ ಮಠದ ಆವರಣದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತಿದ್ದು, ಜೂ. 5ರಂದು ಬೆಳಗ್ಗೆ 6 ಗಂಟೆಯಿಂದಲೇ ನಂದಿ ಧ್ವಜಾರೋಹಣ ಮತ್ತು ಸಪ್ತಭಜನೆ ಕಾರ್ಯಕ್ರಮ ಆರಂಭವಾಗಿದೆ.
ಕರಡಿ ಹಾವಳಿಯಿಂದ ಜೋಗ ಗ್ರಾಮಸ್ಥರಿಗೆ ರಕ್ಷಣೆ ನೀಡಿ
ಸಂಡೂರು ತಾಲೂಕಿನ ತಾಳೂರು ಗ್ರಾಪಂ ವ್ಯಾಪ್ತಿಯ ಜೋಗ ಗ್ರಾಮಸ್ಥರು ಕರಡಿ ಹಾವಳಿಯಿಂದ ಬೇಸತ್ತಿದ್ದಾರೆ. ರಾತ್ರಿ ವೇಳೆ ಮನೆಯಿಂದ ಹೊರಬೀಳದಂತಾಗಿದೆ. ಗ್ರಾಮಸ್ಥರಿಗೆ ರಕ್ಷಣೆ ನೀಡಿ ಎಂದು ಸಂಡೂರು ತಹಸೀಲ್ದಾರ್‌ಗೆ ಮನವಿ ಮಾಡಿದ್ದಾರೆ.
  • < previous
  • 1
  • ...
  • 128
  • 129
  • 130
  • 131
  • 132
  • 133
  • 134
  • 135
  • 136
  • ...
  • 221
  • next >
Top Stories
ಮುರ್ಡೇಶ್ವರ ವಸ್ತ್ರಸಂಹಿತೆ ನಿಯಮ ಪಾಲಿಸಲು ಕಟೌಟ್‌
ಲೋಕಾರ್ಪಣೆಗೆ ಸಿದ್ಧಗೊಂಡ ಭವ್ಯ ಸಿಗಂದೂರು ಸೇತುವೆ
ನನ್ನ ಆರೋಪಕ್ಕೆ ನಾ ಬದ್ಧ ; ಬಿ.ಆರ್‌.ಪಾಟೀಲ್‌
2,252 ಗ್ರಾಮಕ್ಕೆ ಪ್ರವಾಹ, ಭೂಕುಸಿತ ಭೀತಿ!
ಇರಾನ್‌ ಮೇಲೆ ಅಮೆರಿಕ ‘ಆಪರೇಷನ್‌ ಮಿಡ್‌ನೈಟ್‌ ಹ್ಯಾಮರ್‌’
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved