• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ballari

ballari

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪಾರದರ್ಶಕ ಚುನಾವಣೆ ಪ್ರಕ್ರಿಯೆಗೆ ಕ್ರಮ: ಜಿಲ್ಲಾಧಿಕಾರಿ
ಬಳ್ಳಾರಿ ನಗರದ ರಾವ್ ಬಹದ್ದೂರ್ ವೈ. ಮಹಾಬಲೇಶ್ವರಪ್ಪ ಎಂಜಿನಿಯರಿಂಗ್ ಕಾಲೇಜು ಕಟ್ಟಡಕ್ಕೆ ಮಂಗಳವಾರ ಚುನಾವಣಾ ವೀಕ್ಷಕರೊಂದಿಗೆ ಭೇಟಿ ನೀಡಿದ ಅವರು ಡಿಮಸ್ಟರಿಂಗ್ ಹಾಗೂ ಮತ ಏಣಿಕೆ ಕಾರ್ಯಗಳ ಸಿದ್ಧತೆಗಳ ಕುರಿತು ಚುನಾವಣಾ ವೀಕ್ಷಕರಿಗೆ ಮಾಹಿತಿ ನೀಡಿದರು.
ನೇಹಾ ಹಿರೇಮಠ ಕೊಲೆ ಪ್ರಕರಣ ಎನ್ಐಎಗೆ ವಹಿಸಲಿ
ಕಂಪ್ಲಿ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದ ಬಳಿ ನೇಹಾ ಹಿರೇಮಠ ಹತ್ಯೆ ಖಂಡಿಸಿ ವಿಜಯ ಕರುನಾಡ ರಕ್ಷಣಾ ವೇದಿಕೆಯ ವತಿಯಿಂದ ಮಂಗಳವಾರ ಪ್ರತಿಭಟನೆ ನಡೆಯಿತು.
ಫಾರಂ-3 ನೀಡದಿದ್ದರೆ ಮತದಾನ ಬಹಿಷ್ಕಾರ
ಹೊಸಪೇಟೆ ನಗರದ ಶಿವಜ್ಯೋತಿ ಬಡಾವಣೆಯಲ್ಲಿ ಒಂದು ಸಾವಿರದಿಂದ 1500 ನಿವೇಶನಗಳ ಲೇಔಟ್‌ಗೆ 2004ರಿಂದ 2007ರಲ್ಲಿ ಬಳ್ಳಾರಿ ಜಿಲ್ಲಾಧಿಕಾರಿಗಳಿಂದ ಎನ್.ಎ. ಆಗಿವೆ. 2020ರ ವರೆಗೆ 15 ವರ್ಷಗಳ ಕಾಲ ಫಾರಂ-3 ವಿತರಣೆ ಮಾಡಿದ್ದು, ಆ ಬಳಿಕ ಸರ್ಕಾರದ ಯಾವುದೇ ಆದೇಶ ಇಲ್ಲದಿದ್ದರೂ ಹೊಸಪೇಟೆ ನಗರಸಭೆ ಫಾರಂ-3 ನೀಡುವುದನ್ನು ತಡೆಹಿಡಿದಿದೆ.
ಭೂಮಿ, ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆ: ದೇವರೆಡ್ಡಿ
ಪ್ಲಾಸ್ಟಿಕ್ ಬಳಕೆ ಹೆಚ್ಚುತ್ತಿರುವುದು ಭೂಮಿಯ ಮೇಲಿನ ಪರಿಸರ ಹಾಳಾಗಲು ಪ್ರಮುಖ ಕಾರಣವಾಗಿದೆ.
ಬಳ್ಳಾರಿ ಲೋಕಸಭಾ ಅಖಾಡದಲ್ಲಿ 10 ಅಭ್ಯರ್ಥಿಗಳು
ಏ.20ರಂದು ನಡೆದ ನಾಮಪತ್ರಗಳ ಪರಿಶೀಲನೆಯಲ್ಲಿ 11 ಅಭ್ಯರ್ಥಿಗಳ ನಾಮಪತ್ರಗಳು ಕ್ರಮವಾಗಿದ್ದವು.
ವಿದ್ಯಾರ್ಥಿಗಳು ಉತ್ತಮ ಜೀವನ ರೂಪಿಸಿಕೊಳ್ಳಲಿ: ಪ್ರಭುಸ್ವಾಮೀಜಿ
ಶಿಬಿರದ ಅವಧಿಯಲ್ಲಿ ಮಕ್ಕಳು ತರಬೇತಿ ಪಡೆದು ತಯಾರಿಸಿದ ಕರಕುಶಲ ವಸ್ತುಗಳು ನೋಡುಗರ ಮೆಚ್ಚುಗೆಯನ್ನು ಗಳಿಸುತ್ತಿವೆ.
ವಿದ್ಯಾರ್ಥಿನಿ ಹತ್ಯೆ ಪ್ರಕರಣ ಸಿಬಿಐಗೆ ವಹಿಸಲು ಆಗ್ರಹ
ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ರಕ್ಷಣೆಯಿಲ್ಲದಂತಾಗಿದೆ. ಪಾಲಿಕೆ ಸದಸ್ಯನ ಮಗಳಿಗೆ ಈ ಗತಿಯಾದರೆ ಬೇರೆಯವರ ಪಾಡೇನು?
ಬಳ್ಳಾರಿ ಲೋಕ ಚುನಾವಣೆಯಲ್ಲಿ ಹ್ಯಾಟ್ರಿಕ್ ಗೆಲುವಿನ ಸರದಾರರು
ಗಾಂಧಿ ತತ್ವಕ್ಕಾಗಿ, ಕಾಂಗ್ರೆಸ್ಸಿಗಾಗಿ, ನಾಡಿನ ಸ್ವಾತಂತ್ರ್ಯಕ್ಕಾಗಿ ಅಪಾರ ಶ್ರಮಿಸಿದವರ ಪೈಕಿ ಅಗ್ರಪಂಕ್ತಿಗೆ ಸೇರಿದ ಟೇಕೂರು ಸುಬ್ರಮಣ್ಯಂ ಅವರನ್ನು ಸಂಸತ್ ಸದಸ್ಯರನ್ನಾಗಿಸಲು ಕಾಂಗ್ರೆಸ್ ನಿರ್ಧರಿಸುತ್ತದೆ.
ನೇಹಾ ಹಿರೇಮಠ ಬರ್ಬರ ಕೊಲೆ ಪ್ರಕರಣ ಸಮಗ್ರ ತನಿಖೆಯಾಗಲಿ
ವಿದ್ಯಾರ್ಥಿನಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ದುಷ್ಕರ್ಮಿಗೆ ಕಠಿಣ ಶಿಕ್ಷೆ ವಿಧಿಸುವುದರ ಮೂಲಕ ನೊಂದ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡಬೇಕು.
ಪ್ರಕರಣವನ್ನು ಎನ್ಐಎಗೆ ಹಸ್ತಾಂತರಿಸಲು ಒತ್ತಾಯ
ಪ್ರಕರಣವನ್ನು ಎನ್ಐಎಗೆ ಹಸ್ತಾಂತರಿಸಬೇಕು. ದುರ್ಘಟನೆಯನ್ನು ರಾಜ್ಯ ಹಾಗೂ ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿ.
  • < previous
  • 1
  • ...
  • 130
  • 131
  • 132
  • 133
  • 134
  • 135
  • 136
  • 137
  • 138
  • ...
  • 206
  • next >
Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved