ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ballari
ballari
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ತುಂಗಭದ್ರಾ ಡ್ಯಾಂ ಗೇಟ್ ಕಳಚಿ ಬಿದ್ದ ಪ್ರಕರಣ: ತಾಂತ್ರಿಕ ಪರಿಶೀಲನಾ ಸಮಿತಿ ರಚನೆ
ಪರಿಣತ ತಜ್ಞ ಎ.ಕೆ. ಬಜಾಜ್ ಮುಖ್ಯಸ್ಥರಾಗಿದ್ದು, ಈ ಸಮಿತಿ ಇನ್ನೂ ಐವರು ಸದಸ್ಯರನ್ನು ಒಳಗೊಂಡಿದೆ.
ನಟಿ ಉಮಾಶ್ರೀ, ಉದ್ಯಮಿ ಮೋದಿ, ಚಂದ್ರಮೌಳೇಶ್ವರ ಶ್ರೀಗೆ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್
ಈ ಪೈಕಿ ನೂರಾರು ನಾಟಕಗಳು, 460ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿರುವ ಹಿರಿಯ ರಂಗಭೂಮಿ ಕಲಾವಿದೆ ಹಾಗೂ ಚಿತ್ರನಟಿ ಉಮಾಶ್ರೀ ಅವರನ್ನು ಆಯ್ಕೆ ಮಾಡಲಾಗಿದೆ.
ಬಳ್ಳಾರಿಯಲ್ಲಿ ಹಾಲಿನ ದರ ಕಡಿತ ಖಂಡಿಸಿ ಪ್ರತಿಭಟನೆ
ರಾಬಕೊವಿ ಒಕ್ಕೂಟದ ಆಡಳಿತ ಮಂಡಳಿ 2024ರ ಸೆ. 1ರಿಂದ ಅನ್ವಯವಾಗುವಂತೆ ಹಾಲಿನದ ದರವನ್ನು ಪ್ರತಿ ಲೀಟರ್ಗೆ ₹ 1.50 ಕಡಿತಗೊಳಿಸಿದೆ.
ನಟ ದರ್ಶನ್ನನ್ನು ಭೇಟಿ ಮಾಡಿ ಪತ್ನಿ ವಿಜಯಲಕ್ಷ್ಮಿ; ಜಾಮೀನು ಕುರಿತು ಚರ್ಚೆ
ಪತ್ನಿ ವಿಜಯಲಕ್ಷ್ಮಿ, ಸಹೋದರ ದಿನಕರ್ ತೂಗುದೀಪ್ ಹಾಗೂ ದರ್ಶನ್ ಸಂಬಂಧಿ ಸುಶಾಂತ್ ನಾಯ್ಡು ಅವರ ಜೊತೆ ನಟ ದರ್ಶನ್ ಸುಮಾರು 20 ನಿಮಿಷ ಚರ್ಚೆ ನಡೆಸಿದ್ದಾರೆ.
ಪಂಪ್ಸೆಟ್ಗೆ ಆಧಾರ್ ಸಂಖ್ಯೆ ಜೋಡಣೆ ವಿರೋಧಿಸಿ ಮನವಿ
ಕೃಷಿ ಪಂಪ್ಸೆಟ್ಗಳಿಗೆ ಆಧಾರ್ ನಂಬರ್ ಜೋಡಿಸುವ ಮೂಲಕ ಮೀಟರ್ ಅಳವಡಿಸಿ ಶುಲ್ಕ ವಿಧಿಸುವ ಷಡ್ಯಂತ್ರ್ಯ ರಾಜ್ಯದಲ್ಲಿ ತ್ವರಿತಗತಿಯಲ್ಲಿ ನಡೆದಿದೆ.
ಬಾಕಿ ಪಿಂಚಣಿ ಬಿಡುಗಡೆಗೆ ಆಗ್ರಹಿಸಿ ದೇವದಾಸಿ ಮಹಿಳಾ ವಿಮೋಚನಾ ಸಂಘದಿಂದ ಪ್ರತಿಭಟನೆ
ಕಳೆದ 2024ರ ರಾಜ್ಯ ಬಜೆಟ್ ನಲ್ಲಿ ದೇವದಾಸಿ ಮಹಿಳೆಯರಿಗೆ ಮಾಸಿಕ ಪಿಂಚಣಿ ಹೆಚ್ಚಳ ಮಾಡಲಾಗಿದೆ.
ಸರ್ಕಾರಿ ಸೌಲಭ್ಯ ಅರ್ಹರಿಗೆ ತಲುಪಲಿ: ಸಂಸದ ತುಕಾರಾಂ
ಯೋಜನೆಗಳ ಬಗ್ಗೆ ತಿಳಿದುಕೊಂಡು ಕ್ರಿಯಾಶೀಲರಾಗಿ ಕಾರ್ಯನಿರ್ವಹಿಸಿ ಯೋಜನೆಯ ಸೌಲಭ್ಯ ಅರ್ಹರಿಗೆ ತಲುಪಿಸುವ ಕಾರ್ಯ ಅಧಿಕಾರಿಗಳು ಮಾಡಬೇಕು.
ನಾಳೆ ಗೋ ಬ್ಯಾಕ್ ಗವರ್ನರ್ ಚಳವಳಿ
ಸೆ.6ರಂದು ಬಳ್ಳಾರಿಯಲ್ಲಿ ಗೋ ಬ್ಯಾಕ್ ಗವರ್ನರ್ ಚಳವಳಿ, ಕಪ್ಪು ಪಟ್ಟಿ, ಬಾವುಟ ಪ್ರದರ್ಶನ ನಡೆಸಿ ಪ್ರತಿಭಟಿಸಲಾಗುವುದು.
ಇಂದಿನಿಂದ ಕಪ್ಪಗಲ್ಲು ನಾಟಕೋತ್ಸವ
ನಾಡಿನ ಹೆಸರಾಂತ ಸಂಸ್ಥೆಯಾದ ಗದುಗಿನ ಪಂಡಿತ ಪುಟ್ಟರಾಜ ಗವಾಯಿಗಳ ನಾಟಕ ಕಂಪನಿ ಪಂ.ಪಂಚಾಕ್ಷರ ಗವಾಯಿಗಳ ನಾಟ್ಯ ಸಂಘದ ಅತ್ಯಂತ ಜನಪ್ರಿಯ ಹಾಗೂ ಜಯಭೇರಿಯ ನಾಟಕಗಳ ಪ್ರದರ್ಶನವಿದೆ.
ಪರಿಸರ ನಾಶದಿಂದ ಜೀವ ಜಗತ್ತು ಸಂಕಷ್ಟಕ್ಕೆ: ನಾಗೇಶ್ ಹೆಗಡೆ
ಅರಣ್ಯನಾಶ, ಇಂಧನಗಳ ಅತಿಯಾದ ಬಳಕೆಯಿಂದ ಜಗತ್ತಿನ ತಾಪಮಾನ ಹೆಚ್ಚುತ್ತಿದೆ. ಭೂಮಿ ಕೋಪಗೊಂಡಿದೆ.
< previous
1
...
132
133
134
135
136
137
138
139
140
...
254
next >
Top Stories
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
ಜಾತಿ ಸಮೀಕ್ಷೆಗೆ ಸಚಿವರಲ್ಲಿ ಭಿನ್ನಮತ ಸ್ಫೋಟ