• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ballari

ballari

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಸ್‌ನಲ್ಲಿ ಪ್ರಯಾಣಿಕರಿಗೆ ಕುಡಿವ ನೀರಿನ ವ್ಯವಸ್ಥೆ
ಜನಮುಖಿ ಸೇವಾ ಮನಸ್ಸಿನ ಸಮಾನ ಮನಸ್ಕರ ಗೆಳೆಯರ ತಂಡವಾದ ಸನ್ಮಾರ್ಗ ಗೆಳೆಯರ ಬಳಗ ಕಳೆದ 10 ವರ್ಷಗಳಿಂದಲೂ ಬಸ್‌ನಲ್ಲಿ ಕುಡಿವ ನೀರಿನ ವ್ಯವಸ್ಥೆ ಮಾಡುತ್ತಾ ಬರುತ್ತಿದೆ
ಚುನಾವಣಾ ಪ್ರಚಾರದಲ್ಲಿ ಕಾಣಿಸಿಕೊಳ್ಳದ ಉಗ್ರಪ್ಪ, ದೇವೇಂದ್ರಪ್ಪ
2014ರಲ್ಲಿ ಜರುಗಿದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಬಿ.ಶ್ರೀರಾಮುಲು, ಕಾಂಗ್ರೆಸ್ ಅಭ್ಯರ್ಥಿ ಎನ್.ವೈ. ಹನುಮಂತಪ್ಪ ವಿರುದ್ಧ 85,144 ಮತಗಳ ಅಂತರದ ಗೆಲುವು ದಾಖಲಿಸಿದ್ದರು.
ಸಂವಿಧಾನ ಶಿಲ್ಪಿಯ ಸಾಧನೆ, ಸೇವೆ ಸ್ಮರಿಸಿದ ಡಿಸಿ ಪ್ರಶಾಂತಕುಮಾರ್ ಮಿಶ್ರಾ
ಅಂಬೇಡ್ಕರ್ ಪುತ್ಥಳಿಗೆ ಜಿಲ್ಲಾಧಿಕಾರಿ ಪ್ರಶಾಂತಕುಮಾರ್ ಮಿಶ್ರಾ ಮಾಲಾರ್ಪಣೆ ಮಾಡುವುದರ ಮೂಲಕ ಸಂವಿಧಾನ ಶಿಲ್ಪಿಯ ಸಾಧನೆ, ಸೇವೆ ಸ್ಮರಿಸಿದರು.
ರಾಜ್ಯಸಭಾ ಸದಸ್ಯ ನಾಸಿರ್ ಹುಸೇನ್ ವಿರುದ್ಧ ಬಿಜೆಪಿ ಕಪ್ಪು ಬಾವುಟ ಪ್ರದರ್ಶನ
ರಾಜ್ಯಸಭಾ ಸದಸ್ಯ ನಾಸಿರ್ ಹುಸೇನ್ ಅವರನ್ನು ಬಳ್ಳಾರಿಗೆ ಪ್ರವೇಶ ಮಾಡಲು ಬಿಡುವುದಿಲ್ಲ. ಕೂಡಲೇ ವಾಪಸಾಗಬೇಕು.
ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿದೆ: ತುಕಾರಾಂ
ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ ನೀಡಿದ ಭರವಸೆಯಂತೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಪಕ್ಷದ ಸರ್ಕಾರ ೫ ಗ್ಯಾರಂಟಿಗಳನ್ನು ಜಾರಿಗೊಳಿಸುವ ಮೂಲಕ ನುಡಿದಂತೆ ನಡೆದಿದೆ
12 ವರ್ಷ ಬಿಡುವಿನ ಬಳಿಕ ಪಿಯುಸಿ ಪಾಸಾದ ಮಹಿಳೆ
ಪಟ್ಟಣದ ಯಮನೂರಪ್ಪ ಹಾಗೂ ಲಕ್ಷ್ಮಿ ದಂಪತಿ ಮಗಳಾದ ಕೆ.ಎಂ. ರಾಜೇಶ್ವರಿ ಓದುವುದರಲ್ಲಿ ಆಸಕ್ತಿ ಇದ್ದರೂ ಬಡತನದ ಕಾರಣದಿಂದ 10ನೇ ತರಗತಿಗೆ ತಮ್ಮ ವಿದ್ಯಾಭ್ಯಾಸ ಮೊಟಕುಗೊಳಿಸಿದ್ದರು.
ಮುಕ್ತ, ನ್ಯಾಯಸಮ್ಮತ ಚುನಾವಣೆಗೆ ಬದ್ಧರಾಗಿ: ವೆಚ್ಚ ವೀಕ್ಷಕರ ಸೂಚನೆ
ಲೋಕಸಭಾ ಸಾರ್ವತ್ರಿಕ ಚುನಾವಣೆ ಸಂಬಂಧವಾಗಿ ಪ್ರತಿಯೊಂದು ಕಾರ್ಯಗಳನ್ನು ಪಾರದರ್ಶಕವಾಗಿ ನಿರ್ವಹಿಸಲಾಗುತ್ತದೆ.
ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ 53,169 ಯುವ ಮತದಾರರು
ಮತದಾರರ ಪಟ್ಟಿಯ ಪ್ರಕಾರ ಬಳ್ಳಾರಿ-ವಿಜಯನಗರ ಜಿಲ್ಲೆಗಳಲ್ಲಿ 53,169 ಯುವ ಮತದಾರರು ನೋಂದಣಿಯಾಗಿದ್ದು, ಯುವ ಸಮುದಾಯ ನಿಲುವು-ನಿರ್ಧಾರಗಳೇನು ? ಎಂಬ ಕೌತುಕವಿದೆ.
ಬಿಜೆಪಿಯ ಶ್ರೀರಾಮುಲು, ಕಾಂಗ್ರೆಸ್ಸಿನ ತುಕಾರಾಂ ನಾಮಪತ್ರ ಸಲ್ಲಿಕೆ
ಮೆರವಣಿಗೆ ಮುನ್ನ ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ಮೋತಿ ವೃತ್ತದಲ್ಲಿರುವ ಬಸವೇಶ್ವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು.
ಶ್ರೀರಾಮುಲು 85 ಕೋಟಿ ಆಸ್ತಿಯ ಒಡೆಯ
ಶ್ರೀರಾಮುಲು ಬಳಿ ₹5.50 ಲಕ್ಷ ನಗದು ಹಣ ಇದ್ದು, ಪತ್ನಿ ಬಿ.ಭಾಗ್ಯಲಕ್ಷ್ಮಿ ಅವರ ಬಳಿ ₹2.50 ಲಕ್ಷ, ಪುತ್ರ ಧನುಶ್‌ ಬಳಿ ₹1 ಲಕ್ಷ, ಪುತ್ರಿ ಬಿ.ದೀಕ್ಷಿತಾ ಬಳಿ ₹25 ಸಾವಿರ ನಗದು ಹಣವಿದೆ.
  • < previous
  • 1
  • ...
  • 133
  • 134
  • 135
  • 136
  • 137
  • 138
  • 139
  • 140
  • 141
  • ...
  • 206
  • next >
Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved